Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಯನಾಡ್: ಎನ್‌ಕೌಂಟರ್‌ನಲ್ಲಿ ಮಾವೋವಾದಿ...

ವಯನಾಡ್: ಎನ್‌ಕೌಂಟರ್‌ನಲ್ಲಿ ಮಾವೋವಾದಿ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ3 Nov 2020 9:34 PM IST
share
ವಯನಾಡ್: ಎನ್‌ಕೌಂಟರ್‌ನಲ್ಲಿ ಮಾವೋವಾದಿ ಹತ್ಯೆ

ವಯನಾಡ್, ನ, 3: ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್‌ಬೋಲ್ಟ್ ಕಮಾಂಡೊ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಮಾವೊವಾದಿ ಮೃತಪಟ್ಟ ಘಟನೆ ನಡೆದಿದೆ.

ಬೆಳಗ್ಗೆ ಸುಮಾರು 6 ಗಂಟೆ ವೇಳೆಗೆ ಈ ಎನ್‌ಕೌಂಟರ್ ನಡೆದಿದೆ ಎನ್ನಲಾಗಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್‌ಬೋಲ್ಟ್‌ ಕಮಾಂಡೊಗಳು ವಾಡಿಕೆಯಂತೆ ಗಸ್ತು ತಿರುಗುತ್ತಿದ್ದ ವೇಳೆ ಮೂವರು ಮಾವೊವಾದಿಗಳನ್ನು ಗುರುತಿಸಿದ್ದಾರೆ. ಈ ಸಂದರ್ಭ ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದವನೆಂದು ಶಂಕಿಸಿಲಾಗಿದೆ. 

ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ.

ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್‌ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್‌ನನ್ನು ಹತ್ಯೆ ಮಾಡಲಾಗಿತ್ತು.

ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲಕ್ಕಾಡಿನ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ನಾಲ್ವರು ನಕ್ಸಲರನ್ನು ಹತ್ಯೆ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X