Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾದಿ ಮುಹಮ್ಮದ್ ಶೋಷಿತ ಸಮಾಜವನ್ನು...

ಪ್ರವಾದಿ ಮುಹಮ್ಮದ್ ಶೋಷಿತ ಸಮಾಜವನ್ನು ಸಮಾನತೆಯ ಕಡೆಗೆ ಮುನ್ನಡೆಸಿದ ಮಾನವತಾವಾದಿ

ಪ್ರೊ.ಮಹೇಶ್ ಚಂದ್ರಗುರು

ವಾರ್ತಾಭಾರತಿವಾರ್ತಾಭಾರತಿ4 Nov 2020 10:01 PM IST
share
ಪ್ರವಾದಿ ಮುಹಮ್ಮದ್ ಶೋಷಿತ ಸಮಾಜವನ್ನು ಸಮಾನತೆಯ ಕಡೆಗೆ ಮುನ್ನಡೆಸಿದ ಮಾನವತಾವಾದಿ

ಮೈಸೂರು,ನ.4: ಪ್ರವಾದಿ ಮುಹಮ್ಮದ್ ಅವರು ಅತ್ಯಂತ ಕಠಿಣ ಹಾಗೂ ಸವಾಲಿನ ಸಂದರ್ಭದಲ್ಲಿ ಮಧ್ಯಪ್ರಾಚ್ಯದ ಮಕ್ಕಾದಲ್ಲಿ ಜನಿಸಿ ಅತ್ಯಂತ ಅರಾಜಕತೆ ಮತ್ತು ಶೋಷಣಾ ಪ್ರವೃತ್ತಿಗಳಿಗೆ ಗುರಿಯಾಗಿದ್ದಂತಹ ಸಮಾಜವನ್ನು ಮಾನವೀಯತೆ ಮತ್ತು ಸಮಾನತೆಯ ಕಡೆಗೆ ಮುನ್ನಡೆಸಿದರು ಎಂದು ಪ್ರಗತಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಅಭಿಪ್ರಾಯಪಟ್ಟರು.

ಜಮಾಅತೆ ಇಸ್ಲಾಮಿ ಹಿಂದ್, ಮೈಸೂರು ವತಿಯಿಂದ ನಗರದ ಎನ್.ಆರ್.ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿರುವ ಅರ್ಫಾತ್ ಫಂಕ್ಷನ್ ಹಾಲ್‍ನಲ್ಲಿ ಬುಧವಾರ ಆಯೋಜಿಸಿದ್ದ ಪ್ರವಾದಿ ಮುಹಮ್ಮದ್ “ಮಾನವತೆಯ ಮಾರ್ಗದರ್ಶಕ” ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಮುಹಮ್ಮದ್ ಅವರು ಗುಲಾಮಗಿರಿ ಮತ್ತು ದಬ್ಬಾಳಿಕೆಯ ಪ್ರವೃತ್ತಿಗಳಿಂದ ಮನುಕುಲವನ್ನು ಪಾರು ಮಾಡಿ ಬಿಡುಗಡೆಗೆ ನಾಂದಿ ಹಾಡಿದ ಮಹಾನ್ ಪ್ರವಾದಿ. ಅವರು ಚಿಕ್ಕ ವಯಸ್ಸಿನಿಂದಲೂ ಕೂಡ ತಮ್ಮ ಬಂಧು ಬಾಂಧವರಿಂದ ಹಲವಾರು ರೀತಿಯ ಕಿರುಕುಳಕ್ಕೆ ಒಳಗಾಗಿದ್ದರೂ ಕೂಡ ಛಲಬಿಡದೆ ಸಮಾಜ ಪರಿವರ್ತನೆಗಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡರು ಎಂದು ಹೇಳಿದರು.

ಅವರು ವೈರಿಗಳಿಗಾಗಿಯೂ ಪ್ರಾರ್ಥಿಸಿದ ಮಹಾನ್ ಮಾನವತಾವಾದಿಯಾಗಿದ್ದರು. ಅವರು ಮನುಷ್ಯರು ಮತ್ತು ಸಕಲ ಜೀವರಾಶಿಗಳ ಕಲ್ಯಾಣಕ್ಕಾಗಿ ನಿರಂತರವಾಗಿ ಪ್ರಾರ್ಥಿಸಿದಂತ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು.

ಅವರು ಸರಳತೆಯ ಹರಿಕಾರರಾಗಿ ಭೋಗ ಜೀವನವನ್ನು ತಿರಸ್ಕರಿಸಿ ಮನುಕುಲದ ಒಳಿತಿಗಾಗಿ ಎಲ್ಲಾ ಸಂಪತ್ತನ್ನು ಕೂಡ ವಿನಿಯೋಗಿಸಿದರು. ಅವರು ಸಂಪತ್ತು ಲೋಕ ಕಲ್ಯಾಣಕ್ಕಾಗಿ ವಿನಿಯೋಗವಾಗಬೇಕೆ ಹೊರತು ವ್ಯಕ್ತಿ ಅಥವಾ ಕುಟುಂಬದ ಸ್ವಾರ್ಥಕ್ಕಾಗಿ ಅಲ್ಲ ಎಂದು ಬಲವಾಗಿ ಪ್ರತಿಪಾದಿಸಿದರು. ಸಂಪತ್ತಿನ ಶುದ್ಧೀಕರಣ ಮತ್ತು ಕಲ್ಯಾಣ ರಾಜ್ಯಗಳ ಸ್ಥಾಪನೆ ಪ್ರವಾದಿ ಮುಹಮ್ಮದ್ ರ ಶ್ರೇಷ್ಠ ಸಂದೇಶಗಳಾಗಿವೆ. ಅಂದು ಅರೇಬಿಯಾದಲ್ಲಿ ಮಹಿಳೆಯರು ಹುಟ್ಟುವುದೇ ಮಹಾ ಶಾಪ ಎಂದು ಭಾವಿಸಿದ್ದ ಕಾಲದಲ್ಲಿ ಲಿಂಗ ಸಮಾನತೆ ಮತ್ತು ಸ್ವಾತಂತ್ರ್ಯಗಳಿಗಾಗಿ ಇಸ್ಲಾಂ ಧರ್ಮದಲ್ಲಿ ವಿಶೇಷ ಮಹತ್ವ ನೀಡಿದರು ಎಂದು ತಿಳಿಸಿದರು.

ಯುವಕರ ಸಬಲೀಕರಣಕ್ಕೆ ಪ್ರವಾದಿ ಮುಹಮ್ಮದ‍ರು ವಿಶೇಷ ಮಹತ್ವ ನೀಡಿದರು. ಯೌವ್ವನವೂ ಮನುಷ್ಯರ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಆರೋಗ್ಯ ಆಯುಷ್ಯ ವ್ಯಕ್ತಿತ್ವ ಸಮಾಜದ ಒಳಿತಿಗಾಗಿ ಯುವಕರು ತಮ್ಮ ಶಕ್ತಿಯನ್ನು ವಿನಿಯೋಗಿಸಬೇಕೆಂದು ಪ್ರಬಲವಾಗಿ ಪ್ರತಿಪಾದಿಸಿದರು. ಅವರು ಮನುಷ್ಯರ ಬದುಕು ಸತ್ಯಾನ್ವೇಷಣೆ, ಜನಸೇವೆ, ಮತ್ತು ಲೋಕ ಕಲ್ಯಾಣಗಳಿಗಾಗಿ ಅರ್ಪಣೆಗೊಳ್ಳಬೇಕೆಂದು ಕರೆ ನೀಡಿದರು. ಅವರ ಕೊನೆಯ ಸಂದೇಶ ನಿಮ್ಮ ರಕ್ತ, ಸಂಪತ್ತು ಮತ್ತು ಅಧಿಕಾರ ಅಂತಿಮ ದಿನದ ತನಕ ಪವಿತ್ರವಾಗಿದ್ದು, ನಿಮ್ಮ ಬದುಕು ಲೋಕಕಲ್ಯಾಣಕ್ಕೆ ಸದ್ಬಳಕೆಯಾಗಬೇಕೆಂದು ಮಕ್ಕಾದಲ್ಲಿ ಕರೆ ನೀಡಿದರು ಎಂದು ಹೇಳಿದರು..

ಮತಾಂಧರಾಗಿ ಇತರರ ಪ್ರಾಣಗಳನ್ನು ತೆಗೆಯುವ ಸಂಸ್ಕೃತಿಯನ್ನು ಇಸ್ಲಾಂ ಧರ್ಮ ಒಪ್ಪುವುದಿಲ್ಲವೆಂದು ಬಲವಾಗಿ ಹೇಳಿದರು. ಅವರು ಮನುಕುಲಕ್ಕೆ ಶ್ರೇಷ್ಠ ಧರ್ಮ ಮತ್ತು ಸಂದೇಶಗಳನ್ನು ನೀಡಿ ಸಾರ್ವಕಾಲಿಕ ಪ್ರಸ್ತುತತೆ ಹೊಂದಿರುವ ಮಹಾನ್ ದಾರ್ಶನಿಕ. ಇತ್ತೀಚಿನ ಯುವಕರು ಅವರ ಋಣವನ್ನು ರಚನಾತ್ಮಕ ಚಿಂತನೆಗಳು ಮತ್ತು ಕೊಡುಗೆಗಳಿಂದ ತೀರಿಸಬೇಕು ಎಂದು ಹೇಳಿದರು.

ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಮಾತನಾಡಿ, ಕೋಮುವಾದಿಗಳು ಮತ್ತು ಭಯೋತ್ಪಾದಕರು ನಿಜವಾದ ಮುಸ್ಲಿಮನಾಗಿರಲು ಸಾಧ್ಯವಿಲ್ಲ. ಕೊಲೆ ಸುಲಿಗೆ ಮತ್ತು ಭಯೋತ್ಪಾದನೆಗಳಿಗೆ ಇಸ್ಲಾಂ ಧರ್ಮದಲ್ಲಿ ಯಾವುದೇ ಮಹತ್ವ ಇಲ್ಲ ಎಂದು ಹೇಳಿದರು.
ಮುಸ್ಲಿಮರು ವಿಶೇಷವಾಗಿ ಶಾಂತಿ ಧೂತರಾಗಿ ಮಾನವ ಕಲ್ಯಾಣಕ್ಕಾಗಿ ತಮ್ಮ ಬದುಕನ್ನು ಸಮರ್ಪಿಸಿಕೊಂಡು ಪ್ರವಾದಿ ಮುಹಮ್ಮದ‍ರ ಶ್ರೇಷ್ಠ ಪರಂಪರೆಯನ್ನು ಮುಂದುವರಿಸಬೇಕು ಎಂದರು.

ವಿಧವೆಯರನ್ನು ಅನಾಥರಾಗಿಸದೆ ಅವರಿಗೆ ಹೊಸ ಬಾಳು ನೀಡುವ ಮೂಲಕ ಮಾನವೀಯತೆಯನ್ನು ಎತ್ತಿ ಹಿಡಿಯಬೇಕು. ತಾಯಿ ತಂದೆ ಮತ್ತು ಗುರು ಹಿರಿಯರ ಪ್ರೀತಿ ಮತ್ತು ಸೇವೆಯ ಋಣವನ್ನು ಜೀವಿತಾವಧಿಯಲ್ಲೇ ತೀರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೌಲಾನ ಮುಫ್ತಿ ಸೈಯದ್ ತಾಜುದ್ದೀನ್ ಸಾಹೇಬ್, ಅಸಾದುಲ್ಲಾ, ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ಪಧಾದಿಕಾರಿಗಳು ಮತ್ತು ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X