Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಜಾ ಭಾರತ ಮತ್ತೆ ಶುರು

ಮಜಾ ಭಾರತ ಮತ್ತೆ ಶುರು

ಶನಿವಾರ, ರವಿವಾರ ರಾತ್ರಿ 9ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರ

ವಾರ್ತಾಭಾರತಿವಾರ್ತಾಭಾರತಿ5 Nov 2020 1:19 PM IST
share
ಮಜಾ ಭಾರತ ಮತ್ತೆ ಶುರು

ಈ ವರ್ಷವಿಡೀ ಮಜವಿರದ ರಜೆಯಲ್ಲೇ ಕಳೆದು ಹೋಗುತ್ತಿರುವಾಗ ಕಲರ್ಸ್ ಕನ್ನಡ ನಿಜವಾದ ಮಜವನ್ನ ಮತ್ತೆ ನಿಮ್ಮ ಬಳಿಗೆ ತರುತ್ತಿದೆ. ಜನ ಮೆಚ್ಚಿದ ಕಾಮಿಡಿ ಶೋ ಮಜಾ ಭಾರತ ಈ ಶನಿವಾರದಿಂದ ಮತ್ತೆ ಶುರುವಾಗುತ್ತಿದೆ. ಹಾಗಾಗಿ ಇನ್ನು ಮುಂದೆ ಪ್ರತಿ ಶನಿವಾರ ಮತ್ತು ರವಿವಾರ ರಾತ್ರಿ 9 ಗಂಟೆಗೆ ನಗಲು ತಯಾರಾಗಿ.

ಕಷ್ಟಕಾಲದಲ್ಲಿ ನಮಗೆ ಬೇಕಾದದ್ದು ನಗುವೇ. ನೋವನ್ನು ಕಡಿಮೆ ಮಾಡೋದು ಅಳುವಿನಿಂದ ಆಗದು. ನಮ್ಮೆಲ್ಲ ನೋವುಗಳಿಗೂ ನಗುವೇ ದಿವ್ಯ ಔಷಧಿ. ಅಂಥ ನಗುವನ್ನು ಯಾವ ಮಾಸ್ಕೂ ಮರೆಮಾಡಲಾಗದು. ಇದೇ ನಂಬಿಕೆಯೊಂದಿಗೆ ಮಜಾಭಾರತ ತಂಡ ಸಜ್ಜಾಗಿದೆ. ಮನೆಮಂದಿ ಯನ್ನೆಲ್ಲಾ ನಗಿಸಿಯೇ ತೀರುವ ಉತ್ಸಾಹದಲ್ಲಿದೆ. ಅದರ ಹೊಸ ಉತ್ಸಾಹಕ್ಕೆ ಕಾರಣಗಳೂ ಇವೆ. 

ಎಂದಿನಂತೆ ಬಿದ್ದು ಬಿದ್ದು ನಗಿಸುವ ಸ್ಕಿಟ್ಟುಗಳಂತೂ ಈ ಸೀಸನ್ನಲ್ಲೂ ಇರುತ್ತವೆ. ಆದರೆ ಅದರ ಜೊತೆಗೆ ಈ ಸಲ ಕೆಲವು ಹೊಸ ಆಕರ್ಷಣೆಗಳೂ ಸೇರಿಕೊಂಡಿವೆ. ಹಾಗಾಗಿ ವೀಕ್ಷಕರಿಗೆ ಹೊಸದೊಂದು ಅನುಭವ ಕೊಡಲು ತವಕಿಸುತ್ತಿದೆ ಮಜಾಭಾರತ ತಂಡ. ಇಬ್ಬರು ಹೊಸ ಅತಿಥಿಗಳು ಸೇರ್ಪಡೆಯಾಗಿರುವುದು ಈ ಸೀಸನ್ನಿನ ವಿಶೇಷ. ಬಿಗ್ ಬಾಸ್ ಕಾರ್ಯಕ್ರಮದಿಂದ ನಿಮ್ಮ ಮನೆಹುಡುಗಿಯೇ ಆಗಿರುವ ಭೂಮಿ ಶೆಟ್ಟಿಗೆ ಇಲ್ಲಿ ಹೊಸ ಪಾತ್ರ. ಕಾರ್ಯಕ್ರಮದ ನಿರೂಪಕಿಯಾಗಿ ಭೂಮಿ ನಿಮ್ಮನ್ನ ರಂಜಿಸಲಿದ್ದಾರೆ. ಅವರ ಜೊತೆಗೆ ಬಿಗ್ ಬಾಸ್ ಮನೆಯಲ್ಲಿ ಥರಥರದ ಪಾತ್ರಗಳಿಂದ ನಿಮ್ಮನ್ನ ನಗಿಸಿ ಮನಸೂರೆಗೊಂಡಿದ್ದ ಶೇಷಪ್ಪ ಅಲಿಯಾಸ್ ಹರೀಶ್ ರಾಜ್ ಈ ಸಲದ ಮಜಾಭಾರತದಲ್ಲಿ ಪ್ರತಿ ವಾರವೂ ಒಂದು ಹೊಸ ಪಾತ್ರವಾಗಿ ಕಾಣಿಸಿಕೊಳ್ಳಲಿದ್ದಾರೆ. ಆ ಮೂಲಕ ಈಗಾಗಲೇ ನಗೆಯಿಂದ ತುಂಬಿರುವ ಮಜಾಮನೆಗೆ ಮತ್ತಷ್ಟು ರಂಗೇರಿಸಲಿದ್ದಾರೆ.

ಹೊಸದೆಷ್ಟೇ ಸೇರಿಕೊಂಡರೂ ಮಜಾ ಭಾರತದ ಮುಖ್ಯ ಆಕರ್ಷಣೆಗಳೆಂದರೆ ರಚಿತಾ ರಾಮ್ ನಗು ಮತ್ತು ಗುರುಕಿರಣ್ ಮಾತು. ಅವರೆಡೂ ಈ ಸೀಸನ್ನಲ್ಲೂ ಇರುತ್ತವೆ. ಜೊತೆಗೆ ಗುರುಕಿರಣ್ ಈ ಸಲ ಹೊಸದೊಂದು ಸರ್ಪ್ರೈಸ್ ಹೊತ್ತು ತರುತ್ತಿದ್ದಾರೆ. ಅದನ್ನ ನೀವು ಶೋನಲ್ಲೇ ನೋಡಬೇಕು.

ಒಟ್ಟಾರೆ  ಇಷ್ಟು ಸೀಸನ್ನುಗಳ ಮಜಾಕ್ಕೆ ಈ ಸಲ ಬೋನಸ್ ಆಗಿ ಮತ್ತಷ್ಟು ಮಜಾ ಸೇರಿಕೊಂಡಂತಾಗಿದೆ. ಅಂದರೆ ಮಜವೋ ಮಜ. ಇಷ್ಟೆಲ್ಲಾ ಹೊಸತುಗಳಿದ್ದಮೇಲೆ ಕಾರ್ಯಕ್ರಮದ ರೂಪವೂ ಹೊಸದಾಗಿರಲೇಬೇಕಲ್ಲವೆ? ಏನೇನು ಹೊಸದಾಗಿದೆ ಎಂಬ ಕುತೂಹಲ ತಣಿಯಬೇಕೆಂದರೆ ಶನಿವಾರ ರಾತ್ರಿ ಒಂಬತ್ತಕ್ಕೆ ಕಲರ್ಸ್ ಕನ್ನಡ ಚಾನೆಲ್ ಒತ್ತಲು ಮರೆಯಬೇಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X