Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಸಂದೇಶಗಳು ಏಳು ದಿನಗಳ ಬಳಿಕ ಸ್ವಯಂ...

ಸಂದೇಶಗಳು ಏಳು ದಿನಗಳ ಬಳಿಕ ಸ್ವಯಂ ಡಿಲೀಟ್ ಆಗುವ ವೈಶಿಷ್ಟ್ಯವನ್ನು ಪರಿಚಯಿಸಿದ ವಾಟ್ಸ್‌ಆ್ಯಪ್

ವಾರ್ತಾಭಾರತಿವಾರ್ತಾಭಾರತಿ5 Nov 2020 8:28 PM IST
share
ಸಂದೇಶಗಳು ಏಳು ದಿನಗಳ ಬಳಿಕ ಸ್ವಯಂ ಡಿಲೀಟ್ ಆಗುವ ವೈಶಿಷ್ಟ್ಯವನ್ನು ಪರಿಚಯಿಸಿದ ವಾಟ್ಸ್‌ಆ್ಯಪ್

ಹೊಸದಿಲ್ಲಿ,ನ.5: ಏಳು ದಿನಗಳ ಬಳಿಕ ಸಂದೇಶಗಳನ್ನು ಅಳಿಸುವ ‘ಡಿಸ್‌ಅಪಿಯರಿಂಗ್ ಮೆಸೇಜಸ್ ’ಎಂಬ ವಿನೂತನ  ವೈಶಿಷ್ಟ್ಯ ವನ್ನು ವಾಟ್ಸ್‌ಆ್ಯಪ್ ಗುರುವಾರ ಪರಿಚಯಿಸಿದೆ.

ಕಾಂಟ್ಯಾಕ್ಟ್‌ನ ಹೆಸರಿನ ಮೇಲೆ ಟ್ಯಾಪ್ ಮಾಡುವ ಮೂಲಕ ಬಳಕೆದಾರರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.

ಏಳು ದಿನಗಳ ಅವಧಿಯನ್ನು ತಾನು ನಂತರ ಇನ್ನಷ್ಟು ಕಡಿಮೆ ಮಾಡಬಹುದು ಎಂದೂ ವಾಟ್ಸ್‌ಆ್ಯಪ್ ಸುಳಿವನ್ನು ನೀಡಿದೆ.

ವೈಯಕ್ತಿಕ ಚಾಟ್‌ಗಳಿಗಾಗಿ ಬಳಕೆದಾರರು ‘ಡಿಸ್‌ಅಪಿಯರಿಂಗ್ ಮೆಸೇಜ್’ ವೈಶಿಷ್ಟವನ್ನು ಚಾಲನೆಯಲ್ಲಿಡಬಹುದು,ಆದರೆ ಗ್ರೂಪ್ ಚಾಟ್‌ಗಳಲ್ಲಿ ಅಡ್ಮಿನ್ ಮಾತ್ರ ಇದನ್ನು ಮಾಡಬಹುದಾಗಿದೆ.

 ‘ಡಿಸ್‌ಅಪಿಯರಿಂಗ್ ಮೆಸೇಜ್’ ಅನ್ನು ಸಕ್ರಿಯಗೊಳಿಸಿದ ನಂತರದ ಚಾಟ್‌ನಲ್ಲಿ ಕಳುಹಿಸಲಾದ ಅಥವಾ ಸ್ವೀಕರಿಸಲಾದ ಸಂದೇಶಗಳಿಗೆ ಮಾತ್ರ ಈ ವೈಶಿಷ್ಟ ಅನ್ವಯಿಸುತ್ತದೆ ಎಂದು ವಾಟ್ಸ್ ಆ್ಯಪ್ ತಿಳಿಸಿದೆ. ‘ಡಿಸ್‌ಅಪಿಯರಿಂಗ್ ಮೆಸೇಜ್’ ಅನ್ನು ಸಕ್ರಿಯಗೊಳಿಸಿದ ಬಳಿಕ ಬಳಕೆದಾರರು ಸಂದೇಶವು ಕಣ್ಮರೆಯಾಗುವ ಮುನ್ನ ಅದರ ಬ್ಯಾಕ್‌ ಅಪ್‌ನ್ನು ಸೃಷ್ಟಿಸಿದರೆ ಸಂದೇಶವು ಬ್ಯಾಕ್‌ಪ್ ಸ್ಟೋರೇಜ್‌ನಲ್ಲಿ ಇರುತ್ತದೆ. ಆದರೆ ಈ ಸಂದೇಶಗಳನ್ನು ಬ್ಯಾಕಪ್‌ನಿಂದ ಮರುಸ್ಥಾಪಿಸಲು ಪ್ರಯತ್ನಿಸಿದರೆ ಅವು ಅಳಿಸಿ ಹೋಗುತ್ತವೆ. ‘ಡಿಸ್‌ಅಪಿಯರಿಂಗ್ ಮೆಸೇಜ್’ ಸಂದೇಶಗಳ ಶಾಶ್ವತ ದಾಖಲಾತಿಯನ್ನು ತಡೆಯುವುದಿಲ್ಲ. ಯಾರೇ ಆದರೂ ಸಂದೇಶವು ಕಣ್ಮರೆಯಾಗುವ ಮುನ್ನ ಅದರ ಸ್ಕ್ರೀನ್‌ಶಾಟ್ ತೆಗೆದು ಸೇವ್ ಮಾಡಿಕೊಳ್ಳಲು ಈಗಲೂ ಸಾಧ್ಯವಿದೆ ಎಂದು ವಾಟ್ಸ್‌ಆ್ಯಪ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X