ಉಡುಪಿ : ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಸಚಿವರಾದ ಕೆ.ಎಸ್.ಈಶರಪ್ಪ ಅವರು ಗುರುವಾರ ಸಂಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಹಾಗೂ ಪ್ರಸಾದ ಸ್ವೀಕರಿಸಿದರು.
ಉಡುಪಿ : ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಸಚಿವರಾದ ಕೆ.ಎಸ್.ಈಶರಪ್ಪ ಅವರು ಗುರುವಾರ ಸಂಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಹಾಗೂ ಪ್ರಸಾದ ಸ್ವೀಕರಿಸಿದರು.