Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮರ್ಸಿಡಿಸ್-ಬೆಂಝ್ ಸುಂದರಂ...

ಮಂಗಳೂರು: ಮರ್ಸಿಡಿಸ್-ಬೆಂಝ್ ಸುಂದರಂ ಮೋಟರ್ಸ್‌ನಿಂದ ಮೊದಲ 'ಮೇಡ್ ಇನ್ ಇಂಡಿಯಾ' ಎಎಂಜಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ5 Nov 2020 11:07 PM IST
share
ಮಂಗಳೂರು: ಮರ್ಸಿಡಿಸ್-ಬೆಂಝ್ ಸುಂದರಂ ಮೋಟರ್ಸ್‌ನಿಂದ ಮೊದಲ ಮೇಡ್ ಇನ್ ಇಂಡಿಯಾ ಎಎಂಜಿ ಬಿಡುಗಡೆ

ಮಂಗಳೂರು,ನ. 5: ಬೆಂಗಳೂರಿನ ಸುಂದರಂ ಮೋಟರ್ಸ್ ಆ್ಯಂಡ್ ಎಎಂಜಿ ಪರ್ಫಾರ್ಮನ್ಸ್ ಸೆಂಟರ್ ಮೊಟ್ಟಮೊದಲ ‘ಮೇಡ್ ಇನ್ ಇಂಡಿಯಾ’ ನೂತನ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆಯನ್ನು ಬುಧವಾರ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದೆ. ನೂತನ ಕಾರನ್ನು ಮಂಗಳೂರು ಸುಂದರಂ ಮೋಟರ್ಸ್ ಸೇವಾ ಕೇಂದ್ರದಲ್ಲಿ ನ.8ರವರೆಗೆ ಪ್ರದರ್ಶನಕ್ಕಿಡಲಾಗಿದೆ.

ಇದೇ ಸಂದರ್ಭ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಎಎಂಜಿ ಪರ್ಫಾರ್ಮನ್ಸ್ ಸೆಂಟರ್ (ಎಪಿಸಿ) ಆರನೇ ವರ್ಷಕ್ಕೆ ಕಾಲಿರಿಸಿದೆ. ವಿಶ್ವಾದ್ಯಂತ ಕೆಲವೇ ಎಪಿಸಿಗಳಿದ್ದು, ಎಪಿಸಿ ಬೆಂಗಳೂರು ಮರ್ಸಿಡಿಸ್-ಬೆಂಝ್ ದಕ್ಷಿಣ ಭಾರತದಲ್ಲಿ ಸ್ಥಾಪಿಸಿದ ಮೊದಲ ಎಕ್ಸ್‌ಕ್ಲೂಸಿವ್ ಎಎಂಜಿ ಫೆಸಿಲಿಟಿಗಳಲ್ಲೊಂದಾಗಿದೆ.

ನಾಲ್ಕು ಎಎಂಜಿಗಳಿಗೆ ಸ್ಥಳಾವಕಾಶವನ್ನು ಹೊಂದಿರುವ ಎಪಿಸಿ ಬೆಂಗಳೂರು 2014ರಲ್ಲಿ ಸ್ಥಾಪನೆಯಾದಾಗಿನಿಂದಲೂ ಕರ್ನಾಟಕ ಮತ್ತು ಸುತ್ತಲಿನ ವಾಹನಪ್ರಿಯರ ನೆಚ್ಚಿನ ತಾಣವಾಗಿದೆ. ಕರ್ನಾಟಕದ ರಸ್ತೆಗಳಲ್ಲಿ ಪ್ರಸ್ತುತ ಸುಮಾರು 170 ಎಎಂಜಿಗಳು ಸಂಚರಿಸುತ್ತಿದ್ದು, ಕಾರು ದಿನೇ ದಿನೇ ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿದೆ.

ನೂತನ ಜಿಎಲ್‌ಸಿ 43ರ ಜೊತೆ ಅನುಕೂಲಕರ ಸರ್ವಿಸ್ ಪ್ಯಾಕೇಜ್‌ಗಳು ಕೈಗೆಟಕುವ ಬೆಲೆಗಳಲ್ಲಿ ಲಭ್ಯವಿವೆ. ಸುಂದರಂ ಮೋಟರ್ಸ್ ಆಯ್ದ ಮಾಡೆಲ್‌ಗಳಿಗೆ ಶೇ.7.99 ಆರ್‌ಒಐನಂತಹ ಅತ್ಯುತ್ತಮ ಹಣಕಾಸು ಸೇವೆಗಳನ್ನೂ ಒದಗಿಸುತ್ತಿದೆ. ಮೇಡ್‌ ಇನ್‌ ಇಂಡಿಯಾ ಜಿಎಲ್‌ಸಿ 43 ಹಿಂದಿನ ಸಿಬಿಯು ಆವೃತ್ತಿಯಲ್ಲಿರದಿದ್ದ ಹೆಚ್ಚಿನ ಸೌಲಭ್ಯಗಳು ಮತ್ತು ತಂತ್ರಜ್ಞಾನವನ್ನು ಒಳಗೊಂಡಿದೆ.

ನೂತನ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 4 ಮ್ಯಾಟಿಕ್‌ನ ಶೋರೂಮ್ ಬೆಲೆ 76.70 ಲಕ್ಷ ರೂ. ಗಳಾಗಿವೆ.

ಎಎಂಜಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಎಪಿಸಿಗೆ ಭೇಟಿ ನೀಡಬಹುದು ಅಥವಾ ಮೊ.ಸಂಖ್ಯೆ +91-9148155175ಕ್ಕೆ ಕರೆ ಮಾಡಬಹುದು ಅಥವಾ panchajanya.c@sundarammotors.comಗೆ ಇಮೇಲ್ ಮಾಡಬಹುದು ಎಂದು ಪ್ರಕಟಣೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X