Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ್ ಬಯೋಟೆಕ್‌ನ ಕೋವಿಡ್ ಲಸಿಕೆ...

ಭಾರತ್ ಬಯೋಟೆಕ್‌ನ ಕೋವಿಡ್ ಲಸಿಕೆ ಫೆಬ್ರವರಿಯಲ್ಲಿ ಲಭ್ಯ !

ವಾರ್ತಾಭಾರತಿವಾರ್ತಾಭಾರತಿ5 Nov 2020 11:20 PM IST
share
ಭಾರತ್ ಬಯೋಟೆಕ್‌ನ ಕೋವಿಡ್ ಲಸಿಕೆ ಫೆಬ್ರವರಿಯಲ್ಲಿ ಲಭ್ಯ !

ಹೊಸದಿಲ್ಲಿ, ನ. 5: ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆಯ ಅಂತಿಮ ಹಂತದ ಪ್ರಯೋಗ ಈ ತಿಂಗಳಲ್ಲಿ ಪ್ರಾರಂಭವಾಗಲಿರುವುದರಿಂದ ಫೆಬ್ರವರಿಯಲ್ಲಿ ಲಸಿಕೆ ಲಭ್ಯವಾಗಲಿದೆ. ಅಲ್ಲದೆ, ಈ ವರೆಗಿನ ಅಧ್ಯಯನದಲ್ಲಿ ಲಸಿಕೆ ಸುರಕ್ಷಿತ ಹಾಗೂ ಪರಿಣಾಮಕಾರಿ ಎಂಬುದು ಕಂಡು ಬಂದಿದೆ ಎಂದು ಸರಕಾರದ ಹಿರಿಯ ವಿಜ್ಞಾನಿ ಗುರುವಾರ ತಿಳಿಸಿದ್ದಾರೆ.

ಸರಕಾರಿ ಸ್ವಾಮಿತ್ವದ ವೈದ್ಯಕೀಯ ಸಂಶೋಧನೆಯ ಭಾರತೀಯ ಮಂಡಳಿ (ಐಸಿಎಂಆರ್)ಯೊಂದಿಗೆ ಖಾಸಗಿ ಕಂಪೆನಿಯಾಗಿರುವ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಮುಂದಿನ ವರ್ಷ ದ್ವಿತೀಯ ತ್ರೈಮಾಸಿಕದಲ್ಲಿ ಬಿಡುಗಡೆಯಾಗಬಹುದು ಎಂದು ಈ ಹಿಂದೆ ನಿರೀಕ್ಷಿಸಲಾಗಿತ್ತು. ‘‘ವ್ಯಾಕ್ಸಿನ್ ಪರಿಣಾಮಕಾರಿ ಎಂದು ಕಂಡು ಬಂದಿದೆ’’ ಎಂದು ಕೋವಿಡ್-19 ಕ್ಷಿಪ್ರ ಕಾರ್ಯಪಡೆಯ ಸದಸ್ಯರೂ ಆಗಿರುವ ಐಸಿಎಂಆರ್‌ನ ಹಿರಿಯ ವಿಜ್ಞಾನಿ ರಜನಿಕಾಂತ್ ಐಸಿಎಂಆರ್‌ನ ಹೊಸದಿಲ್ಲಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಗುರುವಾರ ಹೇಳಿದ್ದಾರೆ.

ಐಸಿಎಂಆರ್‌ನ ಸಂಶೋಧನಾ ನಿರ್ವಹಣೆ, ನೀತಿ, ಯೋಜನೆ ಹಾಗೂ ಸಂಯೋಜನೆ ಘಟಕದ ಮುಖ್ಯಸ್ಥರಾಗಿರುವ ರಜನಿಕಾಂತ್, ಮೂರನೇ ಹಂತದ ಪ್ರಯೋಗ ಪೂರ್ಣಗೊಳ್ಳುವ ಮೊದಲೇ ಕೊವ್ಯಾಕ್ಸಿನ್ ಲಸಿಕೆಯನ್ನು ಜನರಿಗೆ ನೀಡಬಹುದೇ ಎಂಬುದನ್ನು ಆರೋಗ್ಯ ಸಚಿವಾಲಯದ ನಿರ್ಧರಿಸಬೇಕು ಎಂದಿದ್ದಾರೆ. 1 ಹಾಗೂ 2ನೇ ಹಂತದ ಪ್ರಯೋಗಗಳಲ್ಲಿ ಸುರಕ್ಷತೆ ಹಾಗೂ ಪರಿಣಾಮ ಕಂಡು ಬಂದಿದೆ. ಆದರೆ, ಮೂರನೇ ಹಂತದ ಪ್ರಯೋಗ ಪೂರ್ಣಗೊಳ್ಳದೆ ಶೇ. 100 ಖಚಿತತೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಈ ಲಸಿಕೆಯಿಂದ ಸ್ಪಲ್ಪ ಅಪಾಯ ಉಂಟಾಗಬಹುದು. ಅದಕ್ಕೆ ನೀವು ಸಿದ್ಧರಾಗಿದ್ದರೆ, ಲಸಿಕೆ ತೆಗೆದುಕೊಳ್ಳಬಹುದು. ಅಗತ್ಯವಿದ್ದರೆ, ತುರ್ತು ಪರಿಸ್ಥಿತಿಗಳಲ್ಲಿ ಲಸಿಕೆ ನೀಡುವ ಬಗ್ಗೆ ಸರಕಾರ ಚಿಂತಿಸಬಹುದು ಎಂದು ರಜನಿಕಾಂತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X