Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಡಿ.14ರಂದು ಸ್ಥಳೀಯಾಡಳಿತ...

ಕಾಸರಗೋಡು : ಡಿ.14ರಂದು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ6 Nov 2020 10:12 PM IST
share

ಕಾಸರಗೋಡು : ಕೇರಳದ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದ್ದು ಕಾಸರಗೋಡಿನಲ್ಲಿ  ಡಿಸಂಬರ್ 14 ರಂದು ಚುನಾವಣೆ ನಡೆಯಲಿದೆ.

ಡಿ.8, 10 ಮತ್ತು 14 ರಂದು ಮೂರು ಹಂತಗಳಲ್ಲಿ  ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯುಕ್ತ ವಿ. ಭಾಸ್ಕರನ್  ಚುನಾವಣಾ ದಿನಾಂಕವನ್ನು ಘೋಷಿಸಿದರು. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

ನ. 12 ರಂದು ಅಧಿಸೂಚನೆ  ಹೊರ ಬೀಳಲಿದೆ. ಕೊರೋನ ಹಿನ್ನೆಲೆಯಲ್ಲಿ ಮೂರು ಹಂತಗಳಲ್ಲಿ ಚುನಾವಣಾ ನಡೆಸಲು ಆಯೋಗ ತೀರ್ಮಾನಿಸಿದೆ. 8 ರಂದು ತಿರುವನಂತಪುರ, ಕೊಲ್ಲಂ, ಪತ್ತನಂತ್ತಿಟ್ಟ, ಆಲಪ್ಪುಯ, ಇಡುಕ್ಕಿ, ಡಿ.10ರಂದು  ಕೋಟೆಯಂ, ಎರ್ನಾಕುಲಂ, ತೃಶ್ಯೂರು, ಪಾಲಕ್ಕಾಡ್, ವಯನಾಡು ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

ಡಿ. 14 ರಂದು ಮಲಪ್ಪುರಂ , ಕೋಜಿಕ್ಕೋಡ್ , ಕಣ್ಣೂರು , ಕಾಸರಗೋಡು ಜಿಲ್ಲೆಗಳಲ್ಲಿ  ಚುನಾವಣಾ ನಡೆಯಲಿದೆ. ಮತದಾನ ಬೆಳಗ್ಗೆ  7 ರಿಂದ ಸಂಜೆ 6 ರ  ತನಕ  ನಡೆಯಲಿದೆ. ನ.19ರ ತನಕ  ನಾಮಪತ್ರ ಸಲ್ಲಿಸಬಹುದು. ಡಿ. 20 ರಂದು  ಸೂಕ್ಷ್ಮ ಪರಿಶೀಲನೆ ನಡೆಯಲಿದೆ. ನ. 23 ನಾಮಪತ್ರ ಹಿಂತೆಗೆಯಲು ಕೊನೆ ದಿನವಾಗಿದೆ. ಡಿ.16 ರಂದು ಮತ ಎಣಿಕೆ  ನಡೆಯಲಿದೆ.

ರಾಜ್ಯದ 941 ಗ್ರಾಮ ಪಂಚಾಯತ್, 152 ಬ್ಲಾಕ್ ಪಂಚಾಯತ್ ,  87 ನಗರಸಭೆ , 6 ನಗರಪಾಲಿಕೆ   ಹಾಗೂ 14 ಜಿಲ್ಲಾ  ಪಂಚಾಯತ್ ಗೆ  ಚುನಾವಣೆ  ನಡೆಯಲಿದೆ. ಡಿಸಂಬರ್  25 ರೊಳಗೆ ನೂತನ  ಸಮಿತಿ ಅಧಿಕಾರ ಸ್ವೀಕರಿಸಲಿದೆ. ಒಂದು ಮತಗಟ್ಟೆಯಲ್ಲಿ ಒಂದು ಸಾವಿರ ಮತದಾರರ ನ್ನು ನಿಗಧಿಗೊಳಿಸಲಾಗಿದೆ. ಕೋವಿಡ್ ಮಾನದಂಡದಂತೆ ಚುನಾವಣೆ  ನಡೆಯಲಿದೆ.

ಮನೆ ಮನೆ ಪ್ರಚಾರಕ್ಕೆ  ಐದು ಮಂದಿಗೆ ಮಾತ್ರ ಅವಕಾಶ ,  ಸಾರ್ವಜನಿಕ ಸಮಾವೇಶ ಕ್ಕೆ  ಜಿಲ್ಲಾ ಮೆಜಿಸ್ಟ್ರೇಟ್ ನಿಗಧಿಗೊಳಿಸುವ ಸ್ಥಳಗಳಲ್ಲಿ ಮಾತ್ರ  ಅನುಮತಿ ಲಭಿಸಲಿದೆ. ಕೋವಿಡ್ ರೋಗಿಗಳು  ಹಾಗೂ ನಿಗಾದಲ್ಲಿರುವವ ರಿಗೆ  ಅಂಚೆ ಮತದಾನಕ್ಕೆ ಸೌಲಭ್ಯ ಕಲ್ಪಿಸಲಾಗುವುದು .
ಪ್ರತಿ  ಮತದಾರರಿಗೆ  ಗ್ಲೌ ಸ್  ನೀಡಲಾಗುವುದು. ಜ್ವರ , ಆರೋಗ್ಯ ಸಮಸ್ಯೆ ಇರುವವರಿಗೆ  ಕೊನೆಯ ಗಂಟೆಯಲ್ಲಿ ಮತದಾನಕ್ಕೆ  ಸೌಲಭ್ಯ ಕಲ್ಪಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X