Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಿತ್ತಬೈಲ್ : ಮೀಲಾದ್ ಕ್ಯಾಂಪೇನ್,...

ಮಿತ್ತಬೈಲ್ : ಮೀಲಾದ್ ಕ್ಯಾಂಪೇನ್, ಸನ್ಮಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ7 Nov 2020 1:51 PM IST
share
ಮಿತ್ತಬೈಲ್ : ಮೀಲಾದ್ ಕ್ಯಾಂಪೇನ್, ಸನ್ಮಾನ ಸಮಾರಂಭ

ಬಿ.ಸಿ.ರೋಡ್ , ನ.7: ಮಿತ್ತಬೈಲ್ ವಲಯ ಎಸ್.ವೈ.ಎಸ್. ವತಿಯಿಂದ ಮೀಲಾದ್ ಕ್ಯಾಂಪೇನ್ ಹಾಗೂ ಕಾರ್ಯಕರ್ತರ ಸನ್ಮಾನ ಸಮಾರಂಭ ಶುಕ್ರವಾರ ಮಿತ್ತಬೈಲ್ ಮುಹಿಯುದ್ದೀನ್ ಸಮುದಾಯ ಭವನದಲ್ಲಿ ನಡೆಯಿತು.

 ಕಾರ್ಯಕ್ರಮವನ್ನು ಮಿತ್ತಬೈಲ್  ಮುಹಿಯುದ್ದೀನ್ ಜುಮಾ ಮಸ್ಜಿದ್ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು.  ವಲಯಾಧ್ಯಕ್ಷ ಮುಹಮ್ಮದ್ ಹನೀಫ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದರು.

ಮಿತ್ತಬೈಲ್  ಮುಹಿಯುದ್ದೀನ್ ಜುಮಾ ಮಸ್ಜಿದ್ ಮುದರ್ರಿಸ್ ಉಮರುಲ್ ಫಾರೂಕ್ ಫೈಝಿ  ಮಖ್ಬರ ಝಿಯಾರತ್ ನ ನೇತೃತ್ವ ವಹಿಸಿದ್ದರು. ಬಂಟ್ವಾಳ ವಲಯ ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ ಇರ್ಷಾದ್ ದಾರಿಮಿ ಅಲ್ ಜಝರಿ ದುಆಗೈದರು.

  ಮಿತ್ತಬೈಲ್  ಮುಹಿಯುದ್ದೀನ್ ಜುಮಾ ಮಸ್ಜಿದ್ ಖತೀಬ್ ಅಶ್ರಫ್ ಫೈಝಿ ಹಾಗೂ ಎಸ್.ವೈ.ಎಸ್. ದ.ಕ. ಜಿಲ್ಲಾ ಪ್ರ. ಕಾರ್ಯದರ್ಶಿ ಕೆ.ಎಲ್.ಉಮರ್ ದಾರಿಮಿ ನೇತೃತ್ವದಲ್ಲಿ ಮೌಲಿದ್ ಪಾರಾಯಣ ನಡೆಯಿತು. 

   ಇದೇ ವೇಳೆ ಕಾರ್ಯಕರ್ತರು ಹಾಗೂ ಮುಖಂಡರನ್ನು ಸಾಲು ಹೊದಿಸಿ ಸನ್ಮಾನಿಸಲಾಯಿತು.

  ಎಸ್.ವೈ.ಎಸ್. ಜಿಲ್ಲಾಧ್ಯಕ್ಷ ಯು.ಕೆ.ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮುಖ್ಯ ಭಾಷಣ ಮಾಡಿದರು. ರಂತಡ್ಕ ಖತೀಬ್ ಕೆ.ಬಿ.ಅಬ್ದುಲ್ ಖಾದಿರ್ ದಾರಿಮಿ ಶುಭ ಹಾರೈಸಿದರು.

  ಮಿತ್ತಬೈಲ್ ಮುಹಿಯುದ್ದೀನ್ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಹಮೀದ್ ಹಾಜಿ, ಮಿತ್ತಬೈಲ್ ವಲಯ ಕೋಶಾಧಿಕಾರಿ ಅಬ್ದುಲ್ ಸಲಾಂ, ಉಪಾಧ್ಯಕ್ಷ  ಇಬ್ರಾಹೀಂ ಬೋಗೋಡಿ, ಕಾರ್ಯದರ್ಶಿ ಮುಹಮ್ಮದ್ ಶರೀಫ್ ನಂದರಬೆಟ್ಟು, ಎಸ್.ವೈ.ಎಸ್. ನಂದಾವರ ಯುನಿಟ್ ಕಾರ್ಯದರ್ಶಿ ಶರೀಫ್ ಫೈಝಿ ನಂದಾವರ, ಪರ್ಲಿಯ ಖಿದ್ಮತುಲ್ ಇಸ್ಲಾಂ ಕಮಿಟಿ ಅಧ್ಯಕ್ಷ  ಅಹ್ಮದ್ ಬಾವ, ಎಸ್.ವೈ.ಎಸ್. ತುಂಬೆ ಯುನಿಟ್  ಅಧ್ಯಕ್ಷ ಅಬ್ದುರ್ರಹ್ಮಾನ್ ಹಾಜಿ ಅದ್ದಾದಿ, ಕಾರ್ಯದರ್ಶಿ ಅಬ್ದುಲ್ ಹಮೀದ್ ಪೆರ್ನೆ, ತಾಳಿಪಡ್ಪು ಹಿದಾಯತುಲ್ ಇಸ್ಲಾಂ ಮದ್ರಸ ಅಧ್ಯಕ್ಷ ಸೈಯದ್ ಫಲುಲ್ ತಂಙಳ್, ನಂದಾವರ ಯೂನಿಟ್ ಎಸ್.ವೈ.ಎಸ್. ಅಧ್ಯಕ್ಷ ಎನ್.ಎಚ್.ಮೂಸಾ ಹಾಜಿ, ಹಾಜಿ ಇ.ಕೆ.ಅಹ್ಮದ್ ಫಲುಲ್ ಮುಸ್ಲಿಯಾರ್, ಕೋಟೆಕಣಿ ಟಿ.ಜೆ.ಎಂ. ಅದ್ಯಕ್ಷ ಹನೀಫ್ ಹಾಜಿ, ನಂದರಬೆಟ್ಟು ಮದೀನ ಮಸ್ಜಿದ್ ಹಾಗೂ ಅನ್ಸಾರಿಯ ಇಸ್ಲಾಮಿಕ್ ಮದ್ರಸದ ಅಧ್ಯಕ್ಷ ಅಬ್ದುರ್ರಝಾಕ್, ಎಸ್ಕೆಎಸ್ಸೆಸ್ಸೆಫ್ ಬಿ.ಸಿ.ರೋಡ್ ಶಾಖೆಯ ಅಧ್ಯಕ್ಷ ಮುಹ್ಸಿನ್ ಫೈಝಿ, ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್ ದಾರಿಮಿ, ಕೋಡಿಮಜಲು ಖಿದ್ಮತುಲ್ ಇಸ್ಲಾಂ ಕಮಿಟಿ ಪ್ರಧಾನ ಕಾರ್ಯದರ್ಶಿ ಫಾರೂಕ್, ಸಿದ್ದಿಕ್ ಹಾಜಿ ಡಿ.ಪಿ.ಸ್ಟೋರ್, ಹನೀಫ್ ಕೋಸ್ಟಲ್, ಎನ್.ಎಂ.ಎಸ್.ಅಧ್ಯಕ್ಷ ಅಶ್ರಫ್ ಶಾಂತಿಯಂಗಡಿ,  ನಂದರಬೆಟ್ಟು  ಮದೀನ ಮಸ್ಜಿದ್ ಹಾಗೂ ಅನ್ಸಾರಿಯ ಇಸ್ಲಾಮಿಕ್ ಮದ್ರಸ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್, ಬಿ.ಸಿ.ರೋಡ್ ಶಾಖಾ ಎಸ್.ವೈ.ಎಸ್. ‌ಕಾರ್ಯದರ್ಶಿ ಇಶಾಕ್ ಅದ್ದೇಡಿ, ಎಸ್.ವೈ.ಎಸ್. ಪರ್ಲಿಯ ಶಾಖೆ ಪ್ರ. ಕಾರ್ಯದರ್ಶಿ ಇಸ್ಮಾಯೀಲ್ ಜವಾನ್, ಕೋಟೆಕಣಿ  ಶಾಖೆ  ಪ್ರ. ಕಾರ್ಯದರ್ಶಿ ಬಶೀರ್  ಮುಸ್ಲಿಯಾರ್,  ರಂತಡ್ಕ ಪ್ರ.ಕಾರ್ಯದರ್ಶಿ ಆಸಿಫ್ ರಂತಡ್ಕ ಮೊದಲಾದ ಗಣ್ಯರು ಉಪಸ್ಥಿತಸರಿದ್ದರು.

ಮಿತ್ತಬೈಲ್ ವಲಯ ಎಸ್.ವೈ.ಎಸ್. ಉಪಾಧ್ಯಕ್ಷ ಅನ್ಸಾರುದ್ದೀನ್ ಫೈಝಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ. ಸಿದ್ದೀಕ್ ವರಕ್ಕಲ್ ವಂದಿಸಿದರು. ಮುಹಮ್ಮದ್ ಅಲಿ ಅರ್ಶದಿ ಕಿರಾಅತ್ ಪಠಿಸಿದರು. ಇರ್ಫಾನ್ ಮುಸ್ಲಿಯಾರ್ ಕಲಾಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X