Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸಾಮಾಜಿಕ ಜವಾಬ್ದಾರಿಗೆ ಮಹತ್ವ...

‘ಸಾಮಾಜಿಕ ಜವಾಬ್ದಾರಿಗೆ ಮಹತ್ವ ಕಲ್ಪಿಸಿದ್ದೇ ಪ್ರವಾದಿ ಹೆಗ್ಗಳಿಕೆ’

ವಾರ್ತಾಭಾರತಿವಾರ್ತಾಭಾರತಿ7 Nov 2020 10:32 PM IST
share
‘ಸಾಮಾಜಿಕ ಜವಾಬ್ದಾರಿಗೆ ಮಹತ್ವ ಕಲ್ಪಿಸಿದ್ದೇ ಪ್ರವಾದಿ ಹೆಗ್ಗಳಿಕೆ’

ಮಂಗಳೂರು, ನ.7: ರಾಜ್ಯ ಪೈಝಿ ಉಲಮಾಗಳ ಒಕ್ಕೂಟ ರಾಜ್ಯಾದ್ಯಂತ ಹಮ್ಮಿ ಕೊಂಡಿರುವ ರಬೀಅ್ ಅಭಿಯಾನದ ಭಾಗವಾಗಿ ಇತಿಹಾಸ ಪ್ರಸಿದ್ಧ ಮುಲ್ಕಿ ಜುಮಾ ಮಸೀದಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸ್ಥಳೀಯ ಖತೀಬ್ ಎಸ್.ಬಿ. ದಾರಿಮಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಾನವರು ತಮ್ಮ ವೈಯಕ್ತಿಕ ಜವಾಬ್ದಾರಿಯನ್ನು ಯಾರದೇ ಬೋಧನೆಯ ಅಗತ್ಯ ಇಲ್ಲದೆಯೇ ನಿರ್ವಹಿಸುತ್ತಿ ದ್ದಾರೆ. ಆದರೆ ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರವಾದಿಯ ಹೆಚ್ವಿನ ಬೋಧನೆಗಳು ಸಾಮಾಜಿಕ ಜವಾಬ್ದಾರಿಯನ್ನು ನೆನಪಿಸುವಂತದ್ದು ಎಂದು ಹೇಳಿದರು.

ಮೌಲಾನ ಚೊಕ್ಕಬೆಟ್ಟು ದಾರಿಮಿ ಮಾತನಾಡಿ, ‘ಜಗತ್ತಿಗೆ ನನ್ನನ್ನು ಅಧ್ಯಾಪಕ ನನ್ನಾಗಿ ಕಳುಹಿಸಲಾಗಿದೆ’ ಎಂದು ಪ್ರವಾದಿ ಹೇಳಿರುತ್ತಾರೆ. ಮಾನವ ಬದುಕನ್ನು ಸರಳವಾಗಿ ಕಲಿಸಿ ಕೊಟ್ಟ ಪ್ರವಾದಿಗಳು, ಸಂಕಷ್ಟದ ಸಮಯ ಸಹಾಯ ಮಾಡುತ್ತಾ, ದ್ವೇಷ ತೋರುವವರೊಂದಿಗೆ ಪ್ರೀತಿ ತೋರುತ್ತಾ, ತಪ್ಪು ಮಾಡಿದವರಿಗೆ ಕ್ಷಮೆ ಕೊಟ್ಟು, ಕೊಲ್ಲಲು ಬಂದವರಿಗೆ ಕರುಣೆಯಿಂದ ವರ್ತಿಸುವ ಮೂಲಕ ಇಸ್ಲಾಮಿನ ಸಂದೇಶಗಳನ್ನು ಜಗದೆಲ್ಲೆಡೆ ಹರಡಿದರು. ಇಂತಹ ಮಾದರಿಯ ಮೂಲಕ ಪ್ರವಾದಿ ಮುಹಮ್ಮದ್‌ರ ಸಂದೇಶಗಳನ್ನು ಪ್ರಸ್ತುತ ಪಡಿಸುವುದು ಕಾಲದ ಬೇಡಿಕೆ ಎಂದು ಅಭಿಪ್ರಾಯ ಪಟ್ಟರು.

ಪೈಝೀಸ್ ರಾಜ್ಯ ಘಟಕದ ಕೋಶಾಧಿಕಾರಿ ಕನ್ಯಾನ ಸುಲೈಮಾನ್ ಪೈಝಿ ಅಧ್ಯಕ್ಷತೆ ವಹಿಸಿದ್ದರು. ಪಲಿಮಾರ್ ಪೈಝಿ, ಮಜೀದ್ ಪೈಝಿ ನಂದಾವರ, ಶಬೀರ್ ಪೈಝಿ ಎರ್ಮಾಲ್ ಮೊದಲಾದವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ರಿಯಾಝ್ ಫೈಝಿ, ಶೌಕತ್ ಫೈಝಿ ಕಣಿಯೂರು, ಎ.ಕೆ. ಅಬ್ದುಲ್ ಖಾದರ್ ಹಾಜಿ, ಇಬ್ರಾಹೀಂ ಬೊಳ್ಳೂರು, ಮುಹಮ್ಮದ್ ಹುಸೈನ್ ಮುಲ್ಕಿ, ಶರೀಫ್ ಇಮ್ದಾದಿ, ಶಾಪಿ ಮುಸ್ಲಿಯಾರ್ ಕಾರ್ನಾಡ್ ಅಝೀಝ್ ಚಿಞ ಅಬ್ದುಲ್ ಖಾದರ್ ಇಂದಿರಾನಗರ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತೈಯ್ಯಿಬ್ ಪೈಝಿ ಬೊಳ್ಳೂರು ಸ್ವಾಗತಿಸಿದರು. ಸಿರಾಜ್ ಪೈಝಿ ಚಾರ್ಮಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X