Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿವೇತನ ಸದುಪಯೋಗವಾಗಲಿ: ಬಿಷಪ್...

ವಿದ್ಯಾರ್ಥಿವೇತನ ಸದುಪಯೋಗವಾಗಲಿ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

8 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ7 Nov 2020 10:56 PM IST
share
ವಿದ್ಯಾರ್ಥಿವೇತನ ಸದುಪಯೋಗವಾಗಲಿ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

ಮಂಗಳೂರು, ನ.7: ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ನೀಡುವ ವಿದಾರ್ಥಿ ವೇತನ ಸದುಪಯೋಗ ಪಡೆದು ಭವಿಷ್ಯದಲ್ಲಿ ಸಮಾಜದ ಋಣ ತೀರಿಸುವ ಮನೋಭಾವನೆ ಬೆಳೆಸಿಕೊಳ್ಳ ಬೇಕು ಎಂದು ಮಂಗಳೂರಿನ ಬಿಷಪ್ ಅತಿ ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ತಿಳಿಸಿದ್ದಾರೆ.

ನಗರದ ಕೆಥೋಲಿಕ್ ಸೆಂಟರ್‌ನ ಸೊಡ್ಯಾಲಿಟಿ ಆ್ ದಿ ಇಮ್ಯಾಕ್ಯುಲೆಟ್ ಕನ್ಸೆಪ್ಶನ್ ಆ್ ದಿ ಬ್ಲೆಸ್‌ಡ್ ವರ್ಜಿನ್ ಮೇರಿ ಸೇವಾ ಸಂಸ್ಥೆಯಿಂದ ನೀಡಲಾಗುವ ವಾರ್ಷಿಕ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು.

ಕೊಡಿಯಾಲ್‌ಬೈಲಿನ ಬಿಷಪ್ಸ್ ಹೌಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 240 ವಿದ್ಯಾರ್ಥಿಗಳಿಗೆ ಎಂಟು ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಂಸ್ಥೆಯ ವತಿಯಿಂದ ಈಗಾಗಲೇ ಎಂಟು ಲಕ್ಷ ರೂ. ವೈದ್ಯಕೀಯ ನೆರವನ್ನು ಅರ್ಹ ಲಾನುಭವಿಗಳಿಗೆ ವಿತರಿಸಲಾಗಿದೆ.

ವಿದ್ಯಾರ್ಥಿ ವೇತನವು ಸಾಲ ಅಲ್ಲ. ಅದು ಪ್ರೀತಿಯ ಕಾಣಿಕೆ. ಇದನ್ನು ಕೃತಜ್ಞತಾ ಮನೋಭಾವದಿಂದ ಸ್ವೀಕರಿಸಿ ಹೃದಯ ವೈಶಾಲ್ಯವನ್ನು ಮೆರೆಯ ಬೇಕು. ನಿಸ್ವಾರ್ಥ ಜೀವನ ನಮ್ಮದಾಗ ಬೇಕು ಎಂದು ಹೇಳಿದ ಬಿಷಪ್ ಅವರು ವಿದ್ಯಾರ್ಥಿಗಳಿಗೆ ಮತ್ತು ಸೇವಾ ಸಂಸ್ಥೆಗೆ ಶುಭ ಹಾರೈಸಿದರು.

ಸಂಸ್ಥೆಯ ಆಧ್ಯಾತ್ಮಿಕ ನಿರ್ದೇಶಕ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ವಂ. ಮೆಲ್ವಿನ್ ಪಿಂಟೊ ಅವರು ವಿದ್ಯಾರ್ಥಿಗಳು ನಿಗದಿತ ಗುರಿಯನ್ನು ಹೊಂದಿ, ಅದನ್ನು ಈಡೇರಿಸುವ ಬಗ್ಗೆ ಗಮನ ಹರಿಸಬೇಕು ಎಂದು ಕರೆ ನೀಡಿದರು.

ವರ್ಜಿನ್ ಮೇರಿಯ ಪರಿಶುದ್ಧ ಪರಿಕಲ್ಪನೆಯ ಸೊಡ್ಯಾಲಿಟಿಗೆ 150 ವರ್ಷಗಳ ಇತಿಹಾಸವಿದೆ. 1870ರಲ್ಲಿ ಜರ್ಮನ್ ಮಿಶನರಿಗಳು ಇದನ್ನು ಸ್ಥಾಪಿಸಿದ್ದರು. ಸಮಾಜದ ಆರ್ಥಿಕ ಹಿಂದುಳಿದವರಿಗೆ ಸಹಾಯ ಮತ್ತು ಸೇವೆ ಒದಗಿಸುವುದು ಇದರ ಉದ್ದೇಶ. ಈ ದಿಶೆಯಲ್ಲಿ ಪ್ರತಿ ವರ್ಷ ವಿದ್ಯಾರ್ಥಿವೇತನ ಮತ್ತು ವೈದ್ಯಕೀಯ ನೆರವು ರೂಪದಲ್ಲಿ 25 ಲಕ್ಷ ರೂಪಾಯಿಗೂ ಅಧಿಕ ಮೊತ್ತವನ್ನು ನೀಡುತ್ತದೆ. ಬಿಷಪ್ ಅವರು ಇದರ ಪೋಷಕರಾಗಿದ್ದಾರೆ ಎಂದು ಪ್ರೊ.ಜಾನ್ ಡಿಸಿಲ್ವಾ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ವೀವಿಯನ್ ಸಿಕ್ವೇರಾ ಸ್ವಾಗತಿಸಿ, ಕೋಶಾಧಿಕಾರಿ ಸುಶಿಲ್ ನೊರೋನ್ಹಾ ವಂದಿಸಿದರು. ಉಪಾಧ್ಯಕ್ಷ ಬೆನೆಡಿಕ್ಟ್ ಮಿನೇಜಸ್ ವೇದಿಕೆಯಲ್ಲಿದ್ದರು. ಶೈಕ್ಷಣಿಕ ಘಟಕದ ಸಂಚಾಲಕ ಪ್ರೊ.ಜಾನ್ ಡಿಸಿಲ್ವ ಪ್ರಸ್ತಾವನೆಗೈದು, ಕಾರ್ಯಕ್ರಮ ನಿರ್ವಹಿಸಿದರು. ಮಾಧ್ಯಮ ಸಲಹೆಗಾರ ಇ. ಫೆರ್ನಾಂಡಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X