Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿ.ಕೆ.ಎಸ್.ಸಿ. ಜುಬೈಲ್ ಘಟಕದಿಂದ...

ಡಿ.ಕೆ.ಎಸ್.ಸಿ. ಜುಬೈಲ್ ಘಟಕದಿಂದ ಸಂಸ್ಥಾಪನ ದಿನಾಚರಣೆ, ಬೇಕಲ್ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Nov 2020 11:44 AM IST
share
ಡಿ.ಕೆ.ಎಸ್.ಸಿ. ಜುಬೈಲ್ ಘಟಕದಿಂದ ಸಂಸ್ಥಾಪನ ದಿನಾಚರಣೆ, ಬೇಕಲ್ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮ

ಜುಬೈಲ್, ನ.8: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿ.ಕೆ.ಎಸ್.ಸಿ.) ಮಂಗಳೂರು, ದಮ್ಮಾಮ್ ಝೋನ್ ಅಧೀನದ ಅಲ್ ಜುಬೈಲ್ ಘಟಕದ ವತಿಯಿಂದ ಡಿ.ಕೆ.ಎಸ್.ಸಿ. ಸಂಸ್ಥಾಪನಾ ದಿನ, ಹುಬ್ಬುರ್ರಸೂಲ್ ಮೌಲಿದ್ ಹಾಗೂ ತಾಜುಲ್ ಫುಖಹಾ ಶೈಖುನಾ ಇಬ್ರಾಹೀಂ ಮುಸ್ಲಿಯಾರ್ ಬೇಕಲ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮವು ಇತ್ತೀಚೆಗೆ  ಜುಬೈಲ್ ಡಿ.ಕೆ.ಎಸ್.ಸಿ. ಆಡಿಟೋರಿಯಂನಲ್ಲಿ ಜರಗಿತು. 

ಡಿ.ಕೆ.ಎಸ್.ಸಿ. ಜುಬೈಲ್ ಘಟಕದ ಅಡ್ವೈಸರ್ ಹಾಗೂ ತಜ್ವೀದ್ ಕ್ಲಾಸ್ ನ ಪ್ರಾಧ್ಯಾಪಕ ಅಬ್ದುಲ್ ಅಝೀಝ್ ಸಅದಿ ನೇತೃತ್ವದಲ್ಲಿ ಹುಬ್ಬುರ್ರಸೂಲ್ ಮೌಲಿದ್ ಮಜ್ಲಿಸ್ ನಡೆಯಿತು. ಬಳಿಕ ಮಾತನಾಡಿದ ಅವರು, ಬೇಕಲ್ ಉಸ್ತಾದರ ಜೀವನ ಶೈಲಿ ಹಾಗೂ ಅವರಿಗಿದ್ದ ಅಪಾರ ಪಾಂಡಿತ್ಯದ ಬಗ್ಗೆ ವಿವರಿಸಿದರು. ಅವರ ಅಗಲುವಿಕೆಯು ಸಮುದಾಯಕ್ಕೆ ತುಂಬಲಾರದ ನಷ್ಟ ಎಂದು ತಿಳಿಸಿದರು.

 ಡಿ.ಕೆ.ಎಸ್.ಸಿ. ಬೆಳ್ಳಿ ಹಬ್ಬ ಸಂಸ್ಥಾಪಕ ದಿನಾಚರಣೆಯ ಸವಿನೆನಪಿಗಾಗಿ ಡಿ.ಕೆ.ಎಸ್.ಸಿ. ಸ್ಥಾಪಕ ಸದಸ್ಯರಾದ ಅಬ್ಬಾಸ್ ಕುಳಾಯಿ ಹಾಗೂ ಅಬ್ದುಲ್ ಗಫೂರ್ ಸಜೀಪ ಅವರನ್ನು ಸನ್ಮಾನಿಸಲಾಯಿತು.

ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಕಾರ್ಯದರ್ಶಿ ಅಬೂಬಕರ್ ಬರ್ವ, ಕೇಂದ್ರ ಸಮಿತಿಯ ಉಪಾಧ್ಯಕ್ಷ ರಫೀಕ್‌ ಮಾತನಾಡಿದರು.

ಡಿ.ಕೆ.ಎಸ್.ಸಿ. ಜುಬೈಲ್ ಘಟಕದ ಮಾಸಿಕ ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಮೀರ್ ಕೃಷ್ಣಾಪುರ ವಹಿಸಿದ್ದರು. ಮಾಸಿಕ ವರದಿಯನ್ನು ಘಟಕದ ಪ್ರಧಾನ ಕಾರ್ಯದರ್ಶಿ ಉಬೈದ್ ಸುರಿಬೈಲ್ ಹಾಗೂ ಲೆಕ್ಕ ಪತ್ರವನ್ನು ಅಬ್ದುಲ್ ಗಫೂರ್ ಸಜೀಪ ವಾಚಿಸಿದರು.

ಡಿ.ಕೆ.ಎಸ್.ಸಿ. ಬುಬೈಲ್ ಘಟಕದ ಘನ ಅಧ್ಯಕ್ಷ ಸಮೀರ್ ಕೃಷ್ಣಾಪುರ ಸ್ವಾಗತಿಸಿ, ಘಟಕದ ಕೋಶಾಧಿಕಾರಿ ಅಲ್ತಾಫ್ ಬಳ್ಕುಂಜೆ ವಂದಿಸಿದರು. ಕೇಂದ್ರ ಸಮಿತಿಯ ನಿಕಟಪೂರ್ವ ಕಾರ್ಯಾಧ್ಯಕ್ಷ ಅಬ್ದುಲ್ ಹಮೀದ್ ಉಳ್ಳಾಲ (ಅರಮೆಕ್ಸ್) ಕಾರ್ಯಕ್ರಮ ನಿರೂಪಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X