Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ ‘ವೇಲ್ ಯಾತ್ರೆ’ಯಿಂದ ಟ್ರಾಫಿಕ್...

ಬಿಜೆಪಿಯ ‘ವೇಲ್ ಯಾತ್ರೆ’ಯಿಂದ ಟ್ರಾಫಿಕ್ ಜಾಮ್: ಅರ್ಧ ಗಂಟೆ ರಸ್ತೆಯಲ್ಲಿ ಸಿಲುಕಿಕೊಂಡ ಆ್ಯಂಬುಲೆನ್ಸ್

ವಾರ್ತಾಭಾರತಿವಾರ್ತಾಭಾರತಿ8 Nov 2020 10:56 PM IST
share
ಬಿಜೆಪಿಯ ‘ವೇಲ್ ಯಾತ್ರೆ’ಯಿಂದ ಟ್ರಾಫಿಕ್ ಜಾಮ್: ಅರ್ಧ ಗಂಟೆ ರಸ್ತೆಯಲ್ಲಿ ಸಿಲುಕಿಕೊಂಡ ಆ್ಯಂಬುಲೆನ್ಸ್

ಚೆನ್ನೈ, ನ. 8: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ನಿಷೇಧ ಉಲ್ಲಂಘಿಸಿ ರಾಜ್ಯದ ಮುರುಗನ್ ದೇವಾಲಯಕ್ಕೆ ಭೇಟಿ ನೀಡುವ ಒಂದು ತಿಂಗಳ ರಾಜಕೀಯ ರ್ಯಾಲಿ ‘ವೇಲ್ ಯಾತ್ರೆ’ಯನ್ನು ಬಿಜೆಪಿ ವರಿಷ್ಠ ಎಲ್. ಮುರುಗನ್ ರವಿವಾರ ಆರಂಭಿಸಿದ ಬಳಿಕ ಚೆನ್ನೈಯ ಪೂನಾಮಲ್ಲೀ ಹೈ ರಸ್ತೆಯಲ್ಲಿ ಸಂಚಾರ ತಡೆ ಉಂಟಾಗಿ ಆ್ಯಂಬುಲೆನ್ಸ್ ಒಂದು ಗಂಟೆಗಳ ಕಾಲ ಸಿಲುಕಿಕೊಂಡಿತ್ತು.

ಇದು ತನ್ನ ಸಾಂವಿಧಾನಿಕ ಹಕ್ಕು ಎಂದು ಪ್ರತಿಪಾದಿಸಿ ಮುರುಗನ್‌ನ ಅವರು ಇಂದು ಬೆಳಗ್ಗೆ ರ್ಯಾಲಿ ಆರಂಭಿಸಿದರು. ‘‘ರಾಜ್ಯ ಸರಕಾರ ಇತರ ಪಕ್ಷಗಳ ರ್ಯಾಲಿ ಹಾಗೂ ಪ್ರತಿಭಟನೆಗೆ ಅವಕಾಶ ನೀಡುತ್ತಿದೆ. ಇದು ನನ್ನ ಸಾಂವಿಧಾನಿಕ ಹಕ್ಕು’’ ಎಂದು ಅವರು ಹೇಳಿದ್ದಾರೆ.

ಶುಕ್ರವಾರ ‘ವೇಲ್ ಯಾತ್ರೆ’ ಆರಂಭಿಸಲು ಯತ್ನಿಸಿದ ಬಳಿಕ ಪಕ್ಷದ ಇತರ ಹಿರಿಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಮುರುಗನ್ ಅವರನ್ನು ಬಂಧಿಸಲಾಗಿತ್ತು. ಅನಂತರ ತಿರುಟ್ಟಾನಿ ಸಭಾ ಭವನದಲ್ಲಿ ಅವರನ್ನು ಇರಿಸಲಾಗಿತ್ತು. ಸಂಜೆ ಬಿಡುಗಡೆ ಮಾಡಲಾಗಿತ್ತು.

 ‘‘ನಾವು ತಮಿಳು ಹಿಂದೂಗಳು ಇತರ ಧರ್ಮಗಳಿಗೆ ಗೌರವ ನೀಡುತ್ತೇವೆ. ಆದರೆ, ಹಿಂದೂ ಧರ್ಮ, ದೇವರನ್ನು ಕೆಟ್ಟ ರೀತಿಯಲ್ಲಿ ಚಿತ್ರಿಸಿದಾಗ ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಡಿಎಂಕೆ ಹಾಗೂ ಅದರ ಮಿತ್ರ ಪಕ್ಷಗಳು ಹಿಂದೂ ದೇವರು ಹಾಗೂ ತಮಿಳು ದೇವರ ವಿರುದ್ಧ ಮಾತನಾಡುತ್ತಾರೆ. ಅದು ಅವರ ಮುಖ್ಯ ವೃತ್ತಿ. ನನ್ನ ನಂಬಿಕೆ, ನಾನು ನಂಬುವ ದೇವರು, ನನ್ನ ಸ್ಥಳೀಯ ದೇವರನ್ನು ಪ್ರಶ್ನಿಸಲು ಡಿಎಂಕೆ ಹಾಗೂ ಅದರ ಮಿತ್ರ ಪಕ್ಷಗಳಿಗೆ ಯಾವುದೇ ಹಕ್ಕು ಇಲ್ಲ’’ ಎಂದು ಅವರು ಹೇಳಿದ್ದರು.

 ಮುರುಗನ್ ಅವರು ಮಾತನಾಡಿದ ಬಳಿಕ ಯಾತ್ರೆ ಆರಂಭಿಸಲು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮುಂದುವರಿದಾಗ ಪೊಲೀಸರು ಅವರನ್ನು ಬಂಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X