Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಮಾಧ್ಯಮ ವಿಚಾರಣೆ' ವಿರುದ್ಧ ಬಾಲಿವುಡ್...

'ಮಾಧ್ಯಮ ವಿಚಾರಣೆ' ವಿರುದ್ಧ ಬಾಲಿವುಡ್ ಸಂಸ್ಥೆಗಳ ಅಪೀಲು: ರಿಪಬ್ಲಿಕ್, ಟೈಮ್ಸ್ ನೌಗೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ9 Nov 2020 2:56 PM IST
share
ಮಾಧ್ಯಮ ವಿಚಾರಣೆ ವಿರುದ್ಧ ಬಾಲಿವುಡ್ ಸಂಸ್ಥೆಗಳ ಅಪೀಲು: ರಿಪಬ್ಲಿಕ್, ಟೈಮ್ಸ್ ನೌಗೆ ಹೈಕೋರ್ಟ್ ನೋಟಿಸ್

ಹೊಸದಿಲ್ಲಿ: ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್ ನೌ ಸುದ್ದಿ ವಾಹಿನಿಗಳು "ಚಿತ್ರರಂಗದ ವ್ಯಕ್ತಿಗಳ ವಿರುದ್ಧ 'ಮಾಧ್ಯಮ ವಿಚಾರಣೆ' ನಡೆಸುವುದನ್ನು ಹಾಗೂ ಅವರ ಖಾಸಗಿತನದ ಹಕ್ಕು ಕುರಿತಂತೆ ಹಸ್ತಕ್ಷೇಪ ನಡೆಸುವುದನ್ನು ತಡೆಯಬೇಕು ಎಂದು ಬಾಲಿವುಡ್‍ನ 34 ಪ್ರಮುಖ ನಿರ್ಮಾಪಕರು ಹಾಗೂ ನಾಲ್ಕು ಸಂಘಟನೆಗಳು ಸಲ್ಲಿಸಿರುವ ಅಪೀಲನ್ನು ಪರಿಶೀಲಿಸಿರುವ ದಿಲ್ಲಿ ಹೈಕೋರ್ಟ್ ಸೋಮವಾರ ಎರಡೂ ಸುದ್ದಿ ವಾಹಿನಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಯಾವುದೇ 'ಮಾನಹಾನಿಕರ' ವಿಚಾರಗಳನ್ನು ಪೋಸ್ಟ್ ಮಾಡಬಾರದು ಹಾಗೂ ಅವುಗಳನ್ನು ತಮ್ಮ ವಾಹಿನಿಗಳಲ್ಲಿ ಪ್ರಸಾರ ಮಾಡಬಾರದು ಎಂದು ಜಸ್ಟಿಸ್ ರಾಜೀವ್ ಶಕ್ದರ್ ಅವರ ನೇತೃತ್ವದ ಪೀಠ ರಿಪಬ್ಲಿಕ್ ಟಿವಿ ಹಾಗೂ ಟೈಮ್ಸ್ ನೌ ವಾಹಿನಿಗೆ ಸೂಚನೆ ನೀಡಿದೆ. ಈ ಎರಡೂ ವಾಹಿನಿಗಳು ಇನ್ನು ಮುಂದೆ ನಿಯಮವನ್ನು ಪಾಲಿಸುತ್ತವೆ ಎಂದು ನಿರೀಕ್ಷಿಸುತ್ತೇನೆ ಎಂದು ಜಸ್ಟಿಸ್ ರಾಜೀವ್ ಅವರು ಮೌಖಿಕ ಸೂಚನೆ ವೇಳೆ ತಿಳಿಸಿದರು.

ಸುಶಾಂತ್ ಸಿಂಗ್ ರಾಜಪುತ್ ಸಾವು ಪ್ರಕರಣ ಹಾಗೂ ನಂತರ ಆತನ ಗೆಳತಿ ರಿಯಾ ಚಕ್ರವರ್ತಿ ಬಂಧನದ ಕುರಿತಾದ ಬೆಳವಣಿಗೆಗಳಲ್ಲಿ ಈ ಎರಡೂ ವಾಹಿನಿಗಳು ಬಾಲಿವುಡ್‍ನ ಹಲವರ ವಿರುದ್ಧ `ಬೇಜವಾಬ್ದಾರಿಯುತ, ನಿಂದನಾತ್ಮಕ' ಹೇಳಿಕೆಗಳನ್ನು ನೀಡಿವೆ ಹಾಗೂ ಹಲವರನ್ನು `ಕ್ರಿಮಿನಲ್'ಗಳು ಎಂದು ಬಣ್ಣಿಸಿವೆ ಎಂದು ಅಪೀಲಿನಲ್ಲಿ ತಿಳಿಸಲಾಗಿತ್ತು.

ಅಕ್ಟೋಬರ್ 12ರಂದು ಸಲ್ಲಿಸಲಾಗಿರುವ ಈ ಅಪೀಲಿನಲ್ಲಿ ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ, ಸಲಹಾ ಸಂಪಾದಕ ಪ್ರದೀಪ್ ಭಂಡಾರಿ, ಟೈಮ್ಸ್ ನೌ ಮುಖ್ಯ ಸಂಪಾದಕ ರಾಹುಲ್ ಶಿವಶಂಕರ್ ಹಾಗೂ  ಗ್ರೂಪ್ ಎಡಿಟರ್ (ರಾಜಕೀಯ) ನವಿಕಾ ಕುಮಾರ್ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು.

ಮುಂದಿನ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ನಿಗದಿ ಪಡಿಸಲಾಗಿದೆ. ಅಪೀಲು ಸಲ್ಲಿಸಿದ ಸಂಸ್ಥೆಗಳ ಪೈಕಿ ಸಲ್ಮಾನ್ ಖಾನ್, ಆಮಿರ್ ಖಾನ್, ಶಾರುಖ್ ಖಾನ್, ಕರಣ್ ಜೋಹರ್, ಫರ್ಹಾನ್ ಅಖ್ತರ್ ಹಾಗು ಅಜಯ್ ದೇವಗನ್ ಅವರ ನಿರ್ಮಾಣ ಸಂಸ್ಥೆಗಳೂ ಸೇರಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X