Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಜ್ಞಾನತಾಣ' ಗ್ರಾಮೀಣ ಪ್ರದೇಶದ...

'ಜ್ಞಾನತಾಣ' ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರಿ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ9 Nov 2020 6:33 PM IST
share
ಜ್ಞಾನತಾಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರಿ: ಸಿಎಂ ಯಡಿಯೂರಪ್ಪ

ಬೆಂಗಳೂರು, ನ. 9: `ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಸಂದರ್ಭದಲ್ಲಿ ಆನ್‍ಲೈನ್ ಶಿಕ್ಷಣ ಉತ್ತಮ ಮಾರ್ಗ. ವಿದ್ಯಾರ್ಥಿಗಳಿಗೆ ಅಂತರ್ಜಾಲದ ಶಿಕ್ಷಣದ ಮಹತ್ವ ತಿಳಿಸಲು ಗ್ರಾಮೀಣಾಭಿವೃದ್ಧಿ ಯೋಜನೆ ಪ್ರಾಯೋಜಿತ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮ `ಜ್ಞಾನತಾಣ' ಸಹಕಾರಿ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಬಣ್ಣಿಸಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಅಂತರ್ಜಾಲ `ಜ್ಞಾನತಾಣ' ಶಿಕ್ಷಣ ಕಾರ್ಯಕ್ರಮವನ್ನು ಆನ್‍ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನೆಯಿಂದ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ಶಿಕ್ಷಣ ಪಡೆಯುವಂತಾಗಿದೆ ಎಂದರು.

ಒಂದು ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಅನುಕೂಲವಾಗಲಿದೆ. 450 ಗೌರವ ಶಿಕ್ಷಕರ ಸೇವೆ ಪಡೆದಿರುವ ಈ ಕಾರ್ಯಕ್ರಮ ನಾಡಿನ ಸಹಸ್ರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿದೆ ಎಂದ ಅವರು, ನಾಡಿನಾದ್ಯಂತ ಉತ್ತಮ ಗುಣಮಟ್ಟದ ನೈತಿಕ ಶಿಕ್ಷಣ, ಪ್ರಕೃತಿ ಚಿಕಿತ್ಸೆ, ಆಯುರ್ವೇದ, ಆಡಳಿತ ಶಿಕ್ಷಣ, ವೈದ್ಯಕೀಯ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಗಳು ಜನರ ಬದುಕನ್ನು ಹಸನಗೊಳಿಸುತ್ತಿವೆ ಎಂದು ಹೇಳಿದರು.

ಶ್ರೀ ಕ್ಷೇತ್ರವು ಒಂದು ಧಾರ್ಮಿಕ ಸಂಸ್ಥೆಯಾದರೂ ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡುವುದಕ್ಕೆ ಅಪೂರ್ವವಾದ ಉದಾಹರಣೆ. ಇದು ಜಗತ್ತಿಗೆ ಮಾದರಿಯಲಿ ಎಂದು ಆಶಯ ವ್ಯಕ್ತಪಡಿಸಿದ ಅವರು, ಶ್ರೀಕ್ಷೇತ್ರ ಧರ್ಮಸ್ಥಳದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮ ರಾಜ್ಯದ ಸಹಸ್ರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ ಎಂದು ನುಡಿದರು.

ಧರ್ಮಸ್ಥಳ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದೆ. ನೈತಿಕತೆ, ಸರಳತೆ, ಸಾಂಸ್ಕೃತಿಕ ತಾಣವಾಗಿದೆ. ಧರ್ಮಸ್ಥಳ ಕೇವಲ ಸ್ಥಳದ ಹೆಸರಲ್ಲ, ಅದು ಪರಂಪರಾಗತ ದೈವಿಕ ಸಂಕೇತ ಮತ್ತು ವಿಶ್ವಾಸದ ಪ್ರತೀಕ. ಸರ್ವಧರ್ಮ ಸಮನ್ವಯ ಮತ್ತು ಮಾನವ ಜಾತಿ ತಾನೊಂದೇ ವಲಂ ಎನ್ನುವ ಸಂಪ್ರದಾಯವನ್ನು ಶ್ರೀಕ್ಷೇತ್ರದಲ್ಲಿ ಅನುಸರಿಸಿಕೊಂಡು ಬರುತ್ತಿರುವ ಕ್ಷೇತ್ರವಾಗಿದೆ. ವೀರೇಂದ್ರ ಹೆಗ್ಗಡೆಯವರು ಆರಂಭಿಸಿದ ಗ್ರಾಮಾಭಿವೃದ್ಧಿ ಯೋಜನೆ ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದೆ ಎಂದರು.

ಮಾನವ ಸಂಪನ್ಮೂಲ ಅಭಿವೃದ್ಧಿ, ಕೃಷಿ ಕಾರ್ಯಕ್ರಮಗಳು, ಕೃಷಿ ತರಬೇತಿ, ಮಹಿಳಾ ವಿಕಾಸ ಕಾರ್ಯಕ್ರಮಗಳು ಸೇರಿ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ನಾಡಿನ ಸಮಗ್ರವಾದ ಬೆಳವಣಿಗೆಗಳಿಗೆ ಸರಕಾರದೊಂದಿಗೆ ಯಶಸ್ವಿಯಾಗಿ ಕೈಜೋಡಿಸಿದ ಹೆಗ್ಗಳಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರದ್ದಾಗಿದೆ ಎಂದು ಯಡಿಯೂರಪ್ಪ ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ಧರ್ಮಸ್ಥಳದಿಂದ ಆನ್‍ಲೈನ್ ಮೂಲಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಜನೆ ವಿವರ ನೀಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟಿ ಡಿ.ಸುರೇಂದ್ರಕುಮಾರ್, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ನಿರ್ದೇಶಕ ಶ್ರೇಯಸ್ ಕುಮಾರ್, ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X