Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಗ್‌ ಬಾಸ್ಕೆಟ್‌ಗೆ ದತ್ತಾಂಶ ಉಲ್ಲಂಘನೆಯ...

ಬಿಗ್‌ ಬಾಸ್ಕೆಟ್‌ಗೆ ದತ್ತಾಂಶ ಉಲ್ಲಂಘನೆಯ ಸಂಕಷ್ಟ: 2 ಕೋಟಿ ಬಳಕೆದಾರರ ವಿವರಗಳು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕೆ!

ವಾರ್ತಾಭಾರತಿವಾರ್ತಾಭಾರತಿ9 Nov 2020 8:53 PM IST
share
ಬಿಗ್‌ ಬಾಸ್ಕೆಟ್‌ಗೆ ದತ್ತಾಂಶ ಉಲ್ಲಂಘನೆಯ ಸಂಕಷ್ಟ: 2 ಕೋಟಿ  ಬಳಕೆದಾರರ ವಿವರಗಳು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕೆ!

ಹೊಸದಿಲ್ಲಿ,ನ.9: ದಿನಸಿ ಸಾಮಗ್ರಿಗಳ ಇ-ವಾಣಿಜ್ಯ ತಾಣ ಬಿಗ್‌ಬಾಸ್ಕೆಟ್ ಸಂಭಾವ್ಯ ದತ್ತಾಂಶ ಉಲ್ಲಂಘನೆಗೊಳಗಾಗಿದ್ದು, ಸುಮಾರು ಎರಡು ಕೋಟಿ ಬಳಕೆದಾರರ ವಿವರಗಳು ಸೋರಿಕೆಯಾಗಿರುವ ಸಾಧ್ಯತೆಯಿದೆ ಎಂದು ಸೈಬರ್ ಗುಪ್ತಚರ ಸಂಸ್ಥೆ ಸೈಬಲ್ ತಿಳಿಸಿದೆ.

ಈ ಸಂಬಂಧ ತಾನು ಬೆಂಗಳೂರಿನ ಸೈಬರ್ ಅಪರಾಧ ಘಟಕದಲ್ಲಿ ದೂರನ್ನು ದಾಖಲಿಸಿದ್ದೇನೆ ಮತ್ತು ಸೈಬರ್ ತಜ್ಞರ ಹೇಳಿಕೆಗಳನ್ನು ದೃಢಪಡಿಸಿಕೊಳ್ಳುತ್ತಿದ್ದೇನೆ ಎಂದು ಬಿಗ್‌ಬಾಸ್ಕೆಟ್ ಹೇಳಿಕೆಯಲ್ಲಿ ತಿಳಿಸಿದೆ.

ಬಿಗ್ ಬಾಸ್ಕೆಟ್‌ನಿಂದ ದತ್ತಾಂಶಗಳನ್ನು ಕದ್ದಿರುವ ಹ್ಯಾಕರ್ ಅವುಗಳನ್ನು ಡಾರ್ಕ್ ವೆಬ್‌ನಲ್ಲಿ 30 ಲ.ರೂ.ಗಳಿಗೆ ಮಾರಾಟಕ್ಕಿಟ್ಟಿದ್ದಾನೆ ಎಂದು ಸೈಬಲ್ ತಿಳಿಸಿದೆ.

ದತ್ತಾಂಶ ಕೋಶವು ಭಾಗಶಃ ಸೋರಿಕೆಯಾಗಿದ್ದು,ಸುಮಾರು 15 ಜಿಬಿಗಳ ಎಸ್‌ಕ್ಯೂಎಲ್ ಕಡತದಲ್ಲಿ ಎರಡು ಕೋಟಿ ಬಳಕೆದಾರರ ಹೆಸರುಗಳು,ಇಮೇಲ್ ಐಡಿಗಳು,ಪಾಸ್‌ವರ್ಡ್ ಹ್ಯಾಷ್‌ಗಳು, ಸಂಪರ್ಕ ಸಂಖ್ಯೆ (ಮೊಬೈಲ್ ಮತ್ತು ಸ್ಥಿರ ದೂರವಾಣಿ),ವಿಳಾಸ,ಜನ್ಮದಿನಾಂಕ,ತಾಣ ಮತ್ತು ಲಾಗಿನ್ ಐಪಿ ಅಡ್ರೆಸ್ ಸೇರಿದಂತೆ ಎಲ್ಲ ವಿವರಗಳಿವೆ ಎಂದು ಸೈಬಲ್ ಹೇಳಿದೆ.

ಸೈಬಲ್ ಪಾಸ್‌ವರ್ಡ್‌ಗಳ ಬಗ್ಗೆ ಉಲ್ಲೇಖಿಸಿದೆಯಾದರೂ ಬಿಗ್‌ಬಾಸ್ಕೆಟ್ ಎಸ್‌ಎಂಎಸ್ ಮೂಲಕ ಒಂದು ಸಲ ಬಳಕೆಯಾಗುವ ಪಾಸ್‌ವರ್ಡ್‌ನ್ನು ಬಳಸುತ್ತದೆ ಮತ್ತು ಬಳಕೆದಾರ ಪ್ರತಿ ಸಲ ಲಾಗಿನ್ ಆದಾಗಲೂ ಪಾಸ್‌ವರ್ಡ್ ಬದಲಾಗುತ್ತಿರುತ್ತದೆ.

ಬಳಕೆದಾರರ ಖಾಸಗಿತನ ಮತ್ತು ಗೋಪ್ಯತೆ ತನ್ನ ಆದ್ಯತೆಗಳಾಗಿವೆ ಮತ್ತು ಕ್ರೆಡಿಟ್ ಕಾರ್ಡ್ ನಂಬರ್ ಸೇರಿದಂತೆ ಯಾವುದೇ ಹಣಕಾಸು ಮಾಹಿತಿಯನ್ನು ತಾನು ಸ್ಟೋರ್ ಮಾಡುವುದಿಲ್ಲ ಮತ್ತು ಈ ಹಣಕಾಸು ದತ್ತಾಂಶ ಸುಭದ್ರವಾಗಿರುವ ವಿಶ್ವಾಸ ತನಗಿದೆ ಎಂದು ಬಿಗ್‌ಬಾಸ್ಕೆಟ್ ಹೇಳಿಕೆಯಲ್ಲಿ ತಿಳಿಸಿದೆ.

ಬೆಂಗಳೂರು ಮೂಲದ ಬಿಗ್‌ಬಾಸ್ಕೆಟ್ ಅಲಿಬಾಬಾ ಗ್ರೂಪ್,ಮೈರೆ ಅಸೆಟ್ ಏಷ್ಯಾ ಗ್ರೋಥ್ ಫಂಡ್ ಮತ್ತು ಬ್ರಿಟನ್ ಸರಕಾರಿ ಒಡೆತನದ ಸಿಡಿಸಿ ಗ್ರೂಪ್‌ನಿಂದ ಆರ್ಥಿಕ ನೆರವು ಪಡೆದುಕೊಂಡಿದೆ.

2020,ಅ.30ರಂದು ಈ ದತ್ತಾಂಶ ಉಲ್ಲಂಘನೆ ನಡೆದಿದ್ದು ತಾನು ಅದನ್ನು ಅ.31ರಂದು ಪತ್ತೆ ಹಚ್ಚಿದ್ದೆ ಮತ್ತು ನ.1ರಂದು ಈ ವಿಷಯವನ್ನು ಕಂಪನಿಯ ಗಮನಕ್ಕೆ ತಂದಿದ್ದೆ ಎಂದು ಸೈಬಲ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X