Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಜಲಮಂಡಳಿಯಲ್ಲಿ 21,300 ಅಕ್ರಮ...

ಬೆಂಗಳೂರು ಜಲಮಂಡಳಿಯಲ್ಲಿ 21,300 ಅಕ್ರಮ ಸಂಪರ್ಕಗಳು

ವಾರ್ತಾಭಾರತಿವಾರ್ತಾಭಾರತಿ9 Nov 2020 11:14 PM IST
share
ಬೆಂಗಳೂರು ಜಲಮಂಡಳಿಯಲ್ಲಿ 21,300 ಅಕ್ರಮ ಸಂಪರ್ಕಗಳು

ಬೆಂಗಳೂರು, ನ.9: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರತೀ ವರ್ಷ ನೀರಿನ ಸೋರಿಕೆ ಪ್ರಮಾಣ ಶೇ.35ರಷ್ಟಿದ್ದು, ಅಕ್ರಮ ಸಂಪರ್ಕಗಳು 21,300ರಷ್ಟಿವೆ.

2017-18ರಲ್ಲಿ ಶೇ.40ರಷ್ಟು ನೀರು ಸೋರಿಕೆಯಾಗಿತ್ತು. ಈಗದರ ಪ್ರಮಾಣ ಶೇ.35ರಷ್ಟಕ್ಕೆ ಇಳಿದಿದೆ. ಕಳೆದ ವರ್ಷ ಶೇ.3ರಷ್ಟು ನೀರು ಸೋರಿಕೆ ತಡೆಗಟ್ಟಲು ಸುಮಾರು 545.50 ಕೋಟಿ ರೂ. ವ್ಯಯಿಸಿದೆ. ಆದರೆ, ಈ ವರ್ಷದ ಖರ್ಚಿನ ಮಾಹಿತಿ ನೀಡಲು ಜಲಮಂಡಳಿ ಹಿಂದೇಟು ಹಾಕಿದೆ.

ನಗರದ ಎಲ್ಲೆಲ್ಲಿ ನೀರಿನ ಸಮಸ್ಯೆ: ಟಿ.ದಾಸರಹಳ್ಳಿ ಸಮೀಪದ ಸಿಡೇದಹಳ್ಳಿ, ಪಟ್ಟೇಗಾರಪಾಳ್ಯ ಮುಖ್ಯರಸ್ತೆಯ ಸಂಪಿಗೆ ಬಡಾವಣೆ, ಉಲ್ಲಾಳ ವಾರ್ಡ್‍ನ ನಾಗದೇವನಹಳ್ಳಿ, ವಸಂತಪುರ ವಾರ್ಡ್‍ನ ಕೋಣನಕುಂಟೆ ಕ್ರಾಸ್, ರಾಜಾಜಿನಗರದ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆ ಇದೆ.

ನೀರು ಸಂಸ್ಕರಣೆ: ಜಲಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಮೂಲಕ ನೀರು ಶುದ್ಧೀಕರಿಸಿ ಕೆರೆ ತುಂಬುವ ಕಾರ್ಯ, ಉದ್ಯಾನವನಗಳಿಗೆ ಹಂಚುವ ಕಾರ್ಯ ಮಾಡುತ್ತಿದೆ. ಸದ್ಯ 29 ಎಸ್‍ಟಿಪಿಗಳು ಕೆಲಸ ಮಾಡುತ್ತಿದ್ದರೂ ಪೂರ್ಣ ಪ್ರಮಾಣದ ಕೊಳಚೆ ನೀರು ಸಂಸ್ಕರಣೆಯಾಗುತ್ತಿಲ್ಲ. 2021 ಮಾರ್ಚ್-ಏಪ್ರಿಲ್ ವೇಳೆಗೆ ಪೂರ್ಣ ಪ್ರಮಾಣ ತ್ಯಾಜ್ಯ ನೀರು ಸಂಸ್ಕರಣೆಗೆ ಜಲಮಂಡಳಿ ಯೋಜನೆ ರೂಪಿಸಿದೆ.

ಬೆಂಗಳೂರಿನಲ್ಲಿ ಪ್ರಸ್ತುತ 1,440 ಎಮ್‍ಎಲ್‍ಡಿಯಷ್ಟು ಒಳಚರಂಡಿ ನೀರು ಉತ್ಪತ್ತಿಯಾಗುತ್ತಿದೆ. ನಗರದಲ್ಲಿ 29 ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕೆಲಸ ಮಾಡುತ್ತಿದ್ದು, 1157.5 ಎಮ್‍ಎಲ್‍ಡಿಯಷ್ಟು ತ್ಯಾಜ್ಯ ನೀರು ಸಂಸ್ಕರಣೆ ಮಾಡುವ ಸಾಮರ್ಥ್ಯ ಇದೆ. ನಗರದಲ್ಲಿ 850 ಎಮ್‍ಎಲ್‍ಡಿ ತ್ಯಾಜ್ಯ ನೀರು ಸಂಸ್ಕರಣೆ ಮಾಡಲಾಗುತ್ತಿದೆ. ಕೆಲವೆಡೆ ಕಾಮಗಾರಿಗಳು, ಲಿಂಕಿಂಗ್ ಕೆಲಸಗಳು ನಡೆಯುತ್ತಿರುವುದರಿಂದ ಕೆಲಸ ನಡೆಯುತ್ತಿದೆ. ಮಾರ್ಚ್-ಏಪ್ರಿಲ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಒಟ್ಟು ಸಾಮರ್ಥ್ಯದಷ್ಟೇ ಅಂದರೆ 1,157 ಎಮ್‍ಎಲ್‍ಡಿ ಚರಂಡಿ ನೀರು ಸಂಸ್ಕರಣೆಯಾಗಲಿದೆ. ಇನ್ನು ಹೆಬ್ಬಾಳ ಸೇರಿದಂತೆ ನಾಲ್ಕು ಕಡೆ ಹೊಸದಾಗಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು ನಿರ್ಮಾಣವಾಗುತ್ತಿದ್ದು, 2021ರ ಮಾರ್ಚ್-ಏಪ್ರಿಲ್ ವೇಳೆಗೆ 1,582.5 ಎಮ್‍ಎಲ್‍ಡಿನಷ್ಟು ತ್ಯಾಜ್ಯ ನೀರು ಸಂಸ್ಕರಿಸಬಹುದು ಎಂದು ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X