Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಾಜುಲ್ ಉಲಮಾರ ವ್ಯಕ್ತಿತ್ವ,...

ತಾಜುಲ್ ಉಲಮಾರ ವ್ಯಕ್ತಿತ್ವ, ಬೊಧನೆಗಳನ್ನು ನಾವು ಜೀವನದಲ್ಲಿ ಅಳವಡಿಸಿಬೇಕು : ರಶೀದ್ ಹಾಜಿ

ತಾಜುಲ್ ಉಲಮಾ ಆಂಡ್ ನೇರ್ಚೆ

ವಾರ್ತಾಭಾರತಿವಾರ್ತಾಭಾರತಿ14 Nov 2020 6:50 PM IST
share
ತಾಜುಲ್ ಉಲಮಾರ ವ್ಯಕ್ತಿತ್ವ, ಬೊಧನೆಗಳನ್ನು ನಾವು ಜೀವನದಲ್ಲಿ ಅಳವಡಿಸಿಬೇಕು : ರಶೀದ್ ಹಾಜಿ

ಉಳ್ಳಾಲ : ಪವಾಡ ಪುರುಷರಿಗೆ ಅಪಾರ ಗೌರವ ಇದೆ, ಅದನ್ನು ನಾವು ಗಮನಿಸಬೇಕು. ತಾಜುಲ್ ಉಲಮಾ ಅವರು ಸಯ್ಯಿದ್ ಮದನಿ ತಂಙಳ್ ರ ನಿರ್ದೇಶನದ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದರು. ನಾವು ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಗೊಂದಲ ಮಾಡದೇ ಪ್ರವಾದಿ ಮುಹಮ್ಮದ್ (ಸ.ಅ) ಹಾಗೂ ಧಾರ್ಮಿಕ ಪಂಡಿತರ ನಿರ್ದೇಶನ ಅನುಸರಿಸಿ ಜೀವಿಸಬೇಕು ಎಂದು ಸಯ್ಯದ್ ಫಝಲ್ ಪೂಕೋಯ ತಂಙಳ್  ಹೇಳಿದರು.

ಅವರು ಉಳ್ಳಾಲ ಕೇಂದ್ರ ಜುಮಾ ಮಸೀದಿ ಮತ್ತು ಸಯ್ಯದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ವಲೀಯುಲ್ಲಾಹಿ ಮೊಯ್ದಿನ್ ಬಾವ ಹಾಗೂ ತಾಜುಲ್ ಉಲಮಾ ಹೆಸರಿನಲ್ಲಿ ವರ್ಷ ಪ್ರತಿ ನಡೆಯುವ ಆಂಡ್ ನೇರ್ಚೆಯ ನೇತೃತ್ವ ವಹಿಸಿ ಮಾತನಾಡಿದರು.

ಅತಿಥಿಗಳನ್ನು ಸ್ವಾಗತಿಸಿದ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಅವರು, ತಾಜುಲ್ ಉಲಮಾ ಅವರ ವ್ಯಕ್ತಿತ್ವ, ಬೊಧನೆಗಳನ್ನು ನಾವು ಜೀವನದಲ್ಲಿ ಅಳವಡಿಸಿ ಕೊಂಡು ಬರಬೇಕು ಎಂದು ಕರೆ ನೀಡಿದರು.

ಸಯ್ಯಿದ್ ಮದನಿ ದರ್ಗಾ ಝಿಯಾರತ್, ಮೌಲೂದ್ ಪಾರಾಯಣ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಜುಮಾ ಮಸೀದಿ ಖತೀಬ್ ಅನ್ವರ್ ಅಲಿ ದಾರಿಮಿ, ಅರೆಬಿಕ್ ಕಾಲೇಜು ಪ್ರೊ. ಇಬ್ರಾಹಿಂ ಮದನಿ, ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯಿಲ್, ಬಾವಾ ಮೊಹಮ್ಮದ್, ಪ್ರಧಾನ ಕಾರ್ಯದರ್ಶಿ ಹಾಜಿ ತ್ವಾಹಾ ಮುಹಮ್ಮದ್, ಜೊತೆ ಕಾರ್ಯದರ್ಶಿ ನೌಷಾದ್ ಅಲಿ, ಆಝಾದ್ ಇಸ್ಮಾಯಿಲ್, ಅರೆಬಿಕ್ ಟ್ರಸ್ಟ್ ನ ಜೊತೆ ಕಾರ್ಯದರ್ಶಿ ಆಸೀಫ್ ಅಬ್ದುಲ್ಲಾ, ಚಾರಿಟೇಬಲ್ ಟ್ರಸ್ಟ್ ಜತೆ ಕಾರ್ಯದರ್ಶಿ ಹಾಜಿ ಎ.ಕೆ ಮೊಹಿಯದ್ದೀನ್, ಸದಸ್ಯ ರಾದ ಹಮ್ಮಬ್ಬ ಕೋಟೆಪುರ, ಮಯ್ಯದ್ದಿ ಕೋಡಿ, ಮೊಯ್ದಿನ್ ಹಾಜಿ ಪೇಟೆ, ಇಬ್ರಾಹಿಂ ಹಾಜಿ ಉಳ್ಳಾಲ ಬೈಲ್, ಮೊಯ್ದಿನಬ್ಬ ಉಳ್ಳಾಲ ಬೈಲ್, ಹಸನಬ್ಬ ಕೈಕೊ, ಹನೀಫ್ ಮಾರ್ಗತಲೆ, ಖಾಸಿಂ ಕೋಡಿ, ಅಬೂಬಕ್ಕರ್ ಅಲಿ ನಗರ, ಲತೀಫ್ ಚೆರೆಮೋನು, ನಝೀರ್ ಸುಂದರಿ ಬಾಗ್ , ಹಮೀದ್ ಕೋಡಿ, ಜಮಾಲ್ ಮೇಲಂಗಡಿ, ಮುಫತ್ತಿಸ್ ಹನೀಫ್ ಸಖಾಫಿ ದರ್ಗಾ ಅಧೀನ ಮೊಹಲ್ಲಾ ಮಸೀದಿಗಳ ಇಮಾಮರುಗಳು, ಖತೀಬರುಗಳು, ಅಧ್ಯಕ್ಷರುಗಳು, ಸಮಿತಿ ಸದಸ್ಯರುಗಳು ಮೊದಲಾದವರು ಉಪಸ್ಥಿತರಿದ್ದರು.

ಸಲಾಂ ಮದನಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X