Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಬ್ರೈಡಲ್ ವರ್ಲ್ಡ್‌ನಲ್ಲಿ ದೀಪಾವಳಿ...

ಉಡುಪಿ ಬ್ರೈಡಲ್ ವರ್ಲ್ಡ್‌ನಲ್ಲಿ ದೀಪಾವಳಿ ಹಬ್ಬದ ವಿಶೇಷ ರಿಯಾಯಿತಿ ಮಾರಾಟ

ವಾರ್ತಾಭಾರತಿವಾರ್ತಾಭಾರತಿ14 Nov 2020 7:13 PM IST
share
ಉಡುಪಿ ಬ್ರೈಡಲ್ ವರ್ಲ್ಡ್‌ನಲ್ಲಿ ದೀಪಾವಳಿ ಹಬ್ಬದ ವಿಶೇಷ ರಿಯಾಯಿತಿ ಮಾರಾಟ

ಉಡುಪಿ, ನ.14: ನಗರದ ಸಿಟಿ ಬಸ್‌ನಿಲ್ದಾಣ ಬಳಿಯ ಮಸೀದಿ ರಸ್ತೆಯ ಅಕ್ಷಯ ಟವರ್‌ನಲ್ಲಿ ಹೊಸತನದೊಂದಿಗೆ ಶುಭಾರಂಭಗೊಂಡ ಸಂಪೂರ್ಣ ಹವಾನಿಯಂತ್ರಿತ ವಿಶಾಲವಾದ ಸ್ಪೆಷಲ್ ವೆರೈಟಿ ಬಟ್ಟೆಗಳ ನೂತನ ಸಂಗ್ರಹ ಹೊಂದಿರುವ ಬೃಹತ್ ಬಟ್ಟೆ ಮಳಿಗೆ ‘ಬ್ರೈಡಲ್ ವರ್ಲ್ಡ್’ ಡಿಸೈನರ್ ಶಾಪ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ಮಾಾಟವನ್ನು ಹಮ್ಮಿಕೊಳ್ಳಲಾಗಿದೆ.

ಪ್ರತ್ಯೇಕ ಕೌಂಟರ್‌ಗಳನ್ನು ಒಳಗೊಂಡ ಈ ಮಳಿಗೆಯಲ್ಲಿ ರೆಡಿಮೇಡ್ ಡ್ರೆಸ್ಸಸ್, ಟೆಕ್ಸ್‌ಟೈಲ್ಸ್, ಮದುವೆ ಸೀರೆ, ಕಾಂಜೀವರಂ, ಕಾಂಜೀವರಂ ಸಿಲ್ಕ್ಸ್, ಡಿಸೈನರ್ ಸೀರೆ, ಸಿಲ್ಕ್ ಸೀರೆ, ಫ್ಯಾನ್ಸಿ ಸೀರೆ, ಕಾಟನ್ ಸೀರೆ, ಸಲ್ವಾರ್ಸ್‌, ಸಲ್ವಾರ್ ಮೆಟೀರಿಯಲ್ಸ್, ಶೆರ್ವಾನಿ, ಶರ್ಟ್ಸ್, ಟಿ-ಶರ್ಟ್ಸ್, ಬ್ರೈಡಲ್ ಗೌನ್, ಕ್ರಾಕ್ ಟಾಪ್, ಗಾಗ್ರಾ, ಗಾಗ್ರಾ ಮೆಟೀರಿಯಲ್ಸ್, ರೀಹಾ ಫ್ಯಾಶನ್, ಬೇಬಿ ವರ್ಲ್ಡ್ ನಲ್ಲಿ ಕಿಡ್ಸ್‌ವೇರ್, ಕಿಡ್ಸ್ ಫ್ರಾಕ್, ಕಿಡ್ಸ್ ಟಾಯ್, ಕುರ್ತೀಸ್, ಟಾಪ್ಸ್, ಜಂಟ್ಸ್ ಜೀನ್ಸ್, ಗೌನ್ಸ್, ಜಿಟಿಎಸ್, ಫ್ರಾಕ್ಸ್, ಶರ್ಟ್ಸ್, ಪ್ಯಾಂಟ್, ಯುವಕ- ಯುವತಿಯರ ಫ್ಯಾಶನ್ಸ್ ಉಡುಪುಗಳ ನೂತನ ಸಂಗ್ರಹವಿದ್ದು, ಹೊಸ ವಿನ್ಯಾಸದ ಫ್ಯಾಮಿಲಿ ಶಾಪ್ ಇದಾಗಿದೆ.

ಒಂದೇ ಸೂರಿನಡಿ ಎಲ್ಲ ವಯೋವರ್ಗದವರಿಗೆ ಬೇಕಾಗುವ, ಉತ್ತಮ ದರ್ಜೆಯ, ಗ್ರಾಹಕರ ಕೈಗೆಟಕುವ ದರದ ಬಟ್ಟೆಗಳನ್ನು ಹೊಂದಿರುವ ಮಳಿಗೆಯು ಪಾರ್ಕಿಂಗ್ ವ್ಯವಸ್ಥೆ, ಕ್ರೆಡಿಟ್ ಕಾರ್ಡ್ ಸೇವೆಗಳನ್ನು ಒದಗಿಸಲಿದೆ. ಅನುಭವಿ ಸೇಲ್ಸ್‌ಮ್ಯಾನ್‌ಗಳಿರುವ ಇಲ್ಲಿ ಗ್ರಾಹಕರ ಆಯ್ಕೆಗೆ ಹೆಚ್ಚಿನ ಅವಕಾಶ ಕಲ್ಪಿಸ ಲಾಗಿದೆ. ನೆಲ ಮಹಡಿಯಲ್ಲಿ ಮಹಿಳೆಯರ ಉಡುಗೆ-ತೊಡುಗೆಗಳು, ಬಗೆ ಬಗೆಯ ಸುಗಂಧ ದ್ರವ್ಯಗಳು, ಬ್ಯಾಗ್‌ಗಳು ದೊರೆಯಲಿದ್ದು, ಪ್ರಥಮ ಮಹಡಿಯಲ್ಲಿ ಪುರುಷರು, ಮಕ್ಕಳಿಗೆ ಬೇಕಾಗುವ ಎಲ್ಲ ಉಡುಪುಗಳು ಲಭ್ಯ ಇವೆ.

ಹಲವಾರು ವರ್ಷಗಳಿಂದ ವಸ್ತ್ರ ವೈವಿಧ್ಯಗಳ ವ್ಯವವಹಾರದಲ್ಲಿ ಅನುಭವವುಳ್ಳ ಸಂಸ್ಥೆಯ ಮಳಿಗೆಯು ಕುಂದಾಪುರದಲ್ಲಿ ಕಾರ್ಯಾಚರಿಸುತ್ತಿದೆ. ಕೋವಿಡ್ -19ಕ್ಕೆ ಸಂಬಂಧಿಸಿದಂತೆ ಸರಕಾರದ ಆದೇಶದನ್ವಯ ಎಲ್ಲ ನಿಯಮಗಳನ್ನು ಮಳಿಗೆಯಲ್ಲಿ ಪಾಲಿಸಲಾಗುವುದು ಎಂದು ಸಂಸ್ಥೆಯ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X