Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಸಡಗರ, ಸಂಭ್ರಮದ ದೀಪಾವಳಿ...

ಬೆಂಗಳೂರಿನಲ್ಲಿ ಸಡಗರ, ಸಂಭ್ರಮದ ದೀಪಾವಳಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ14 Nov 2020 9:13 PM IST
share
ಬೆಂಗಳೂರಿನಲ್ಲಿ ಸಡಗರ, ಸಂಭ್ರಮದ ದೀಪಾವಳಿ ಆಚರಣೆ

ಬೆಂಗಳೂರು, ನ.14: ನಗರದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ದೀಪಾವಳಿ ಮೂರು ದಿನಗಳ ಹಬ್ಬವಾಗಿದ್ದು, ಮೊದಲ ದಿನ ಶನಿವಾರ ನರಕಚತುರ್ದಶಿಯ ಜತೆಗೆ ಅಮಾವಾಸ್ಯೆಯೂ ಬಂದಿದೆ. ಈ ಸಾರಿ ದೀಪಾವಳಿ ಅಮಾವಾಸ್ಯೆ ಎರಡು ದಿನ (ಶನಿವಾರ ಮತ್ತು ರವಿವಾರ) ಬಂದಿದ್ದು, ಅವರವರ ಅನುಕೂಲಕ್ಕೆ ತಕ್ಕಂತೆ ಆಚರಣೆ ಮಾಡುತ್ತಿದ್ದಾರೆ.

ಮುಂಜಾನೆಯೇ ಬಾಗಿಲಿಗೆ ನೀರು ಹಾಕಿ ಚೆಂದದ ರಂಗವಲ್ಲಿ ಬಿಡಿಸಿದ್ದರು. ಕೆಲವರು ಆ ರಂಗವಲ್ಲಿಯನ್ನು ಬಣ್ಣ ಮತ್ತು ಬಗೆ ಬಗೆಯ ಹೂವುಗಳಿಂದ ಅಲಂಕರಿಸಿದ್ದರು. ತೋರಣ ಕಟ್ಟಿ, ಹೊಸ ಬಟ್ಟೆಗಳನ್ನು ತೊಟ್ಟು ಸಂಭ್ರಮಿಸಿದರು. ಮಕ್ಕಳು ಗನ್ ಹಿಡಿದು ಹುರುಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನೋಮುವ ಸಂಪ್ರದಾಯವುಳ್ಳವರು ಕೆಲವರು ಶನಿವಾರ ಮಧ್ಯಾಹ್ನದ ನಂತರ ಕಜ್ಜಾಯ, ನೋಮುದಾರ, ಅಡಿಕೆ-ಎಲೆಯೊಂದಿಗೆ ದೇವಸ್ಥಾನಗಳಿಗೆ ತೆರಳಿ ಪೂಜಿಸಿದರು. ಮತ್ತೆ ಕೆಲವರು ರವಿವಾರ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ನಗರದ ನಾನಾ ಬಡಾವಣೆಗಳ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿಗೆಂದು ಶನಿವಾರ ಜನ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಹೂವು, ಹಣ್ಣು ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು.

ದೀಪಗಳ ಅಲಂಕಾರ: ದೀಪಾವಳಿ ಎಂದರೆ ದೀಪಗಳ ಹಬ್ಬ. ಹೀಗಾಗಿ ಸಂಜೆಯಾಗುತ್ತಿದ್ದಂತೆಯೇ ಮನೆಯ ಒಳಗೂ, ಹೊರಗೂ ದೀಪಗಳು ಬೆಳಗಿದವು. ಕೆಲವರು ನಡುಮನೆ, ದೇವರ ಮನೆಯ ಮುಂದೆ ಹೂವಿನ ರಂಗೋಲಿ ಹಾಕಿ ದೀಪಗಳನ್ನಿಟ್ಟು ಅಲಂಕರಿಸಿದ್ದರು.

ಆಕಾಶ ಬುಟ್ಟಿಗಳಿಂದ ಅಲಂಕೃತಗೊಂಡ ಕಚೇರಿ, ಮಳಿಗೆಗಳು: ಹಲವು ಕಚೇರಿಗಳು, ಮಾರಾಟ ಮಳಿಗೆಗಳನ್ನು ಬಗೆ ಬಗೆಯ ವಿನ್ಯಾಸದ ನಾನಾ ಬಣ್ಣದ ಆಕಾಶಬುಟ್ಟಿಗಳಿಂದ ಅಲಂಕರಿಸಲಾಗಿತ್ತು. ಚಿನ್ನಾಭರಣ, ಬಟ್ಟೆ ಮಳಿಗೆಗಳು, ಮಾಲ್‍ಗಳಲ್ಲಿ ಒಂದು ವಾರ ಮೊದಲೇ ಅಲಂಕರಿಸಲಾಗಿತ್ತು. ಹೀಗಾಗಿ ಎಲ್ಲೆಲ್ಲೂ ಹಬ್ಬದ ಸಂಭ್ರಮ ಕಳೆಗಟ್ಟಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X