Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 7ನೆ ದಿನಕ್ಕೆ ಕಾಲಿಟ್ಟ ಟೊಯೋಟಾ...

7ನೆ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಧರಣಿ

''ಕಾರ್ಮಿಕರ ಹೋರಾಟಕ್ಕೆ ದೇವೇಗೌಡ, ಕುಮಾರಸ್ವಾಮಿ ಬೆಂಬಲ''

ವಾರ್ತಾಭಾರತಿವಾರ್ತಾಭಾರತಿ15 Nov 2020 6:05 PM IST
share
7ನೆ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಧರಣಿ

ಬೆಂಗಳೂರು, ನ. 15: ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಕಂಪೆನಿಯು ತನ್ನ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯನ್ನು ನಿಲ್ಲಿಸದಿದ್ದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಂಪೆನಿಯ ಮುಂದೆ ಕಾರ್ಮಿಕರ ಪರವಾಗಿ ಧರಣಿ ನಡೆಸಲಿದ್ದಾರೆಂದು ಜೆಡಿಎಸ್ ಯುವ ಮುಖಂಡ ಚೇತನಕುಮಾರ ಲಿಂಗದಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಟೊಯೋಟಾ ಕಿರ್ಲೋಸ್ಕರ್ ಕಂಪೆನಿಯ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಏಳು ದಿನದಿಂದ ಕಾರ್ಮಿಕರು ನಡೆಸುತ್ತಿರುವ ಕಾರ್ಮಿಕರ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಟೊಯೋಟಾ ಕಂಪೆನಿಯ ಮಾಲಕರು ಕಂಪೆನಿಗೆ ಬಂಡವಾಳ ಹಾಕಿರಬಹುದು. ಆದರೆ, ಆ ಕಂಪೆನಿಯನ್ನು ಲಾಭದಾಯಕವಾಗಿ, ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದು ಕಾರ್ಮಿಕರ ಶ್ರಮವಾಗಿದೆ. ಹೀಗಾಗಿ ಕಂಪೆನಿಯು ಕಾರ್ಮಿಕರ ನಂಬಿಕೆಗೆ ದ್ರೋಹ ಮಾಡುವಂತಹ ಕೆಲಸವನ್ನು ಮಾಡಬಾರದೆಂದು ಒತ್ತಾಯಿಸಿದ್ದಾರೆ.

ಟೊಯೋಟಾ ಕಿರ್ಲೋಸ್ಕರ್ ಕಂಪೆನಿಯು ತನ್ನ ಜಮೀನು, ನೀರು ಸೇರಿದಂತೆ ಮೂಲಭೂತ ಅಗತ್ಯಗಳನ್ನು ರಿಯಾಯಿತಿ ದರದಲ್ಲಿ ಪಡೆದಿದೆ. ಕಾರ್ಮಿಕರು ಹಗಲು-ರಾತ್ರಿಯಿಡಿ ಶ್ರಮಿಸಿದ್ದಾರೆ. ಈಗ ಕಂಪೆನಿಯು ತನ್ನ ಸ್ವಾರ್ಥಕ್ಕಾಗಿ ದಿಢೀರನೆ ಸಾವಿರಾರು ಕಾರ್ಮಿಕರನ್ನು ತೆಗೆಯಲು ಹೊರಟಿರುವುದು ಕಾನೂನು ವಿರೋಧಿಯಾಗಿದೆ. ಇದಕ್ಕೆ ಜೆಡಿಎಸ್ ಪಕ್ಷವು ಅವಕಾಶ ಮಾಡಿಕೊಡುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕಂಪೆನಿಯೂ ಕೂಡಲೇ ಬೀಗಮುದ್ರೆ(ಲಾಕ್ ಔಟ್) ತೆರವು ಮಾಡಬೇಕು. ಕಾರ್ಮಿಕರ ಅಮಾನತ್ತು ಹಿಂಪಡೆಯಬೇಕು. ಮಲ-ಮೂತ್ರ ವಿಸರ್ಜನೆಗೆ ತೆರಳಲು ಅವಕಾಶ ನೀಡದೆ ಅಮಾನವೀಯವಾಗಿ ದುಡಿಸಿಕೊಳ್ಳುವ ಒತ್ತಡ ತಂತ್ರವನ್ನು ಕೂಡಲೇ ಕೈಬಿಟ್ಟು ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X