Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಬ್ಲೀಗಿ ಜಮಾತ್ ಕುರಿತ ಮಾಧ್ಯಮ ವರದಿಗಳ...

ತಬ್ಲೀಗಿ ಜಮಾತ್ ಕುರಿತ ಮಾಧ್ಯಮ ವರದಿಗಳ ಕುರಿತ ಕೇಂದ್ರದ ಅಫಿಡವಿಟ್ ಬಗ್ಗೆ ಸುಪ್ರೀಂ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ17 Nov 2020 4:13 PM IST
share
ತಬ್ಲೀಗಿ ಜಮಾತ್ ಕುರಿತ ಮಾಧ್ಯಮ ವರದಿಗಳ ಕುರಿತ ಕೇಂದ್ರದ ಅಫಿಡವಿಟ್ ಬಗ್ಗೆ ಸುಪ್ರೀಂ ಅಸಮಾಧಾನ

ಹೊಸದಿಲ್ಲಿ: ಕೋವಿಡ್ ಸಾಂಕ್ರಾಮಿಕ ಭಾರತದಲ್ಲಿ ಆರಂಭಗೊಂಡ ಸಂದರ್ಭ ರಾಜಧಾನಿಯಲ್ಲಿ ನಡೆದಿದ್ದ ತಬ್ಲೀಗಿ ಜಮಾತ್ ಕಾರ್ಯಕ್ರಮದ ಕುರಿತಂತೆ ಮಾಧ್ಯಮಗಳು ಮಾಡಿದ್ದ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಸಲ್ಲಿಸಿದ್ದ ಅಫಿಡವಿಟ್ ಕುರಿತು ತನ್ನ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಟಿವಿಯಲ್ಲಿ ಇಂತಹ ವರದಿಗಳ ಪ್ರಸಾರ ನಿಯಂತ್ರಿಸುವ ಉದ್ದೇಶ ಹೊಂದಿರುವ ನಿಯಂತ್ರಣಾ ವ್ಯವಸ್ಥೆ ಸ್ಥಾಪಿಸುವ ಕುರಿತು ಪರಿಗಣಿಸಬೇಕೆಂದು ಹೇಳಿದೆ.

"ಮೊದಲು ನೀವು ಸರಿಯಾದ ಅಫಿಡವಿಟ್ ಸಲ್ಲಿಸಿಲ್ಲ, ನಂತರ ಸಲ್ಲಿಸಿದ ಅಫಿಡವಿಟ್‍ನಲ್ಲೂ ಎರಡು ಪ್ರಮುಖ ವಿಚಾರಗಳ ಕುರಿತು ಉಲ್ಲೇಖಿಸಿಲ್ಲ,  ಟಿವಿಯಲ್ಲಿ ಇಂತಹ ವಿಚಾರಗಳ ಪ್ರಸಾರ ಕುರಿತಂತೆ ಏನು ಮಾಡಬಹುದೆಂದು ನಮಗೆ ಬೇಕಿದೆ. ನಿಯಂತ್ರಣಾ ವ್ಯವಸ್ಥೆಯಿಲ್ಲದೇ ಇದ್ದರೆ ಅಂತಹ ವ್ಯವಸ್ಥೆ ಸ್ಥಾಪಿಸಿ. ಈ ಕಾರ್ಯವನ್ನು ಎನ್‍ಬಿಎಸ್‍ಎ ನಂತಹ ಸಂಸ್ಥೆಗಳಿಗೆ ಬಿಟ್ಟು ಬಿಡಲು ಸಾಧ್ಯವಿಲ್ಲ,'' ಎಂದು ಜಸ್ಟಿಸ್ ಎ ಎಸ್ ಬೋಪಣ್ಣ ಹಾಗೂ ಜಸ್ಟಿಸ್ ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ. ನಿಯಂತ್ರಣಾ ವ್ಯವಸ್ಥೆಯನ್ನು ರಚಿಸಿ ಅದರ ಕುರಿತು ಮಾಹಿತಿ ನೀಡುವಂತೆ ಹೇಳಿ ನ್ಯಾಯಾಲಯ ವಿಚಾರಣೆಯನ್ನು ಮೂರು ವಾರಗಳ ನಂತರಕ್ಕೆ ಮುಂದೂಡಿದೆ.

ದೆಹಲಿಯಲ್ಲಿ ನಡೆದ ಮರ್ಕಝ್ ಕಾರ್ಯಕ್ರಮಕ್ಕೆ ಕೆಲ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಕೋಮು ಬಣ್ಣ ನೀಡಿವೆ ಎಂದು ಆರೋಪಿಸಿ ಇಂತಹ ಬೆಳವಣಿಗೆಗಳನ್ನು ತಡೆಯಬೇಕೆಂದು ಕೋರಿ ಜಮೀಯತ್ ಉಲೇಮ-ಇ-ಹಿಂದ್ ಸಲ್ಲಿಸಿದ್ದ ಅಪೀಲಿನ ಮೇಲೆ ಇಂದು ನಡೆದ ವಿಚಾರಣೆ ವೇಳೆ ಮೇಲಿನಂತೆ ನ್ಯಾಯಾಲಯ ಹೇಳಿದೆ.

"ತಬ್ಲೀಗಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಂದ ಕೋವಿಡ್ ಸೋಂಕು ವ್ಯಾಪಿಸಿರುವುದು, ಕೆಲವು ತಬ್ಲೀಗಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಈ ಕುರಿತ ಮಾಧ್ಯಮ ವರದಿಗಳು ವಾಸ್ತವ. ಅವುಗಳನ್ನು ಸೆನ್ಸಾರ್ ಮಾಡಲು ಸಾಧ್ಯವಿಲ್ಲ,'' ಎಂದು ಕೇಂದ್ರ ತನ್ನ ಅಫಿಡವಿಟ್‍ನಲ್ಲಿ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X