Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬುಮ್ರಾ, ಶಮಿ ಆಸ್ಟ್ರೇಲಿಯ ವಿರುದ್ಧ...

ಬುಮ್ರಾ, ಶಮಿ ಆಸ್ಟ್ರೇಲಿಯ ವಿರುದ್ಧ ಸೀಮಿತ ಓವರ್‌ಗಳ ಸರಣಿಯಲ್ಲಿ ಆಡುವ ಸಾದ್ಯತೆ ಇಲ್ಲ

ವಾರ್ತಾಭಾರತಿವಾರ್ತಾಭಾರತಿ19 Nov 2020 12:05 AM IST
share
ಬುಮ್ರಾ, ಶಮಿ ಆಸ್ಟ್ರೇಲಿಯ ವಿರುದ್ಧ ಸೀಮಿತ ಓವರ್‌ಗಳ ಸರಣಿಯಲ್ಲಿ ಆಡುವ ಸಾದ್ಯತೆ ಇಲ್ಲ

ಹೊಸದಿಲ್ಲಿ, ನ: ಭಾರತದ ಪ್ರಮುಖ ಸ್ಟ್ರೈಕ್ ಬೌಲರ್‌ಗಳಾದ ಜಸ್‌ಪ್ರೀತ್ ಬುಮ್ರಾ ಮತ್ತು ಮುಹಮ್ಮದ್ ಶಮಿ ಅವರು ಆಸ್ಟ್ರೇಲಿಯ ವಿರುದ್ಧ ಮುಂಬರುವ ಸೀಮಿತ ಓವರ್‌ಗಳ ಸರಣಿಯಲ್ಲಿ ಆಡುವ ಸಾಧ್ಯತೆಯಿಲ್ಲ. ಏಕೆಂದರೆ ಡಿಸೆಂಬರ್ 17ರಿಂದ ಪ್ರಾರಂಭವಾಗುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇವರನ್ನು ಆಡಿಸಲು ಟೀಮ್ ಇಂಡಿಯಾದ ಮ್ಯಾನೇಜ್‌ಮೆಂಟ್ ಚಿಂತನೆ ನಡೆಸಿದೆ.

 ಟೀಮ್ ಇಂಡಿಯಾ ತನ್ನ ಎರಡು ತಿಂಗಳ ಆಸ್ಟ್ರೇಲಿಯ ಪ್ರವಾಸವನ್ನು ಮೂರು ಏಕದಿನ ಪಂದ್ಯಗಳೊಂದಿಗೆ ಆರಂಭಿಸಲಿದೆ. ಬಳಿಕ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳು ನವೆಂಬರ್ 27ರಿಂದ ಡಿಸೆಂಬರ್ 8ರವರೆಗೆ ಸಿಡ್ನಿ ಮತ್ತು ಕ್ಯಾನ್‌ಬೆರಾದಲ್ಲಿ ನಡೆಯಲಿವೆ.

ಬಿಸಿಸಿಐ ನಂಬಲರ್ಹ ಮೂಲಗಳ ಪ್ರಕಾರ ಇಶಾಂತ್ ಶರ್ಮಾ ಪ್ರಥಮ ಟೆಸ್ಟ್‌ಗೆ ಲಭ್ಯವಾಗದೆ ಇದ್ದಲ್ಲಿ ಶಮಿ ಮತ್ತು ಬುಮ್ರಾ ಹೆಗಲ ಮೇಲೆ ಹೆಚ್ಚಿನ ಹೊರೆ ಬೀಳಲಿದೆ ಎಂದು ಪ್ರಧಾನ ಕೋಚ್ ರವಿಶಾಸ್ತ್ರಿ ಮತ್ತು ಬೌಲಿಂಗ್ ಕೋಚ್ ಭರತ್ ಅರುಣ್ ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣದಿಂದಾಗಿ ಬುಮ್ರಾ ಮತ್ತು ಶಮಿ ಅವರ ಕೆಲಸದ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದಾರೆ. ಡ್ರಮ್ನಾಯ್ನಾ ಓವಲ್‌ನಲ್ಲಿ ಟೆಸ್ಟ್ ತಯಾರಿಗೆ ಮೊದಲ ಅಭ್ಯಾಸ ಪಂದ್ಯವನ್ನು ಡಿಸೆಂಬರ್ 6ರಿಂದ 8ರ ತನಕ ಆಯೋಜಿಸಲಾಗುವುದು. ಬುಮ್ರಾ ಮತ್ತು ಶಮಿ ಇಬ್ಬರೂ ಏಕದಿನ ಪಂದ್ಯಗಳನ್ನು ಆಡಬಹುದು. ಆದರೆ ಅಲ್ಲಿ ಅವರು ತಮ್ಮ 10 ಓವರ್‌ಗಳಿಗಿಂತ ಹೆಚ್ಚು ಬೌಲಿಂಗ್ ನಡೆಸುವಂತಿಲ್ಲ. ಹೀಗೆ ಮಾಡಿದರೆ ಅವರು ಅಭ್ಯಾಸ ಪಂದ್ಯಗಳನ್ನು ಆಡುವ ಮೂಲಕ ಟೆಸ್ಟ್ ಪಂದ್ಯಗಳಿಗೆ ಹೊಂದಿಕೊಳ್ಳಬಹುದು. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯದ ತಯಾರಿಗೆ ಅನುಕೂಲವಾಗಬಹುದು ಎಂಬ ನಿಟ್ಟಿನಲ್ಲೂ ಬಿಸಿಸಿಐ ಚಿಂತನೆ ನಡೆಸಿದೆ.

   

ವಾಸ್ತವವಾಗಿ ಡಿಸೆಂಬರ್ 11ರಿಂದ 13ರ ವರೆಗೆ ಎಸ್‌ಸಿಜಿಯಲ್ಲಿ ಪಿಂಕ್ ಬಾಲ್ ಟೆಸ್ಟ್ ತಯಾರಿಗೆ ಅಭ್ಯಾಸ ಪಂದ್ಯ ನಡೆಯಲಿದೆ. ಟ್ವೆಂಟಿ-20 ಮೊದಲ ಪಂದ್ಯಕ್ಕೆ ಅಂತಿಮ ಇಲೆವೆನ್‌ನಲ್ಲಿ ದೀಪಕ್ ಚಹರ್, ತಂಗರಾಸು ‘ಯಾರ್ಕರ್’, ನಟರಾಜನ್ ಮತ್ತು ನವದೀಪ್ ಸೈನಿ ಚಹಾಲ್ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಸ್ಪಿನ್ ದಾಳಿಯಲ್ಲಿ ಚಹಲ್, ರವೀಂದ್ರ ಜಡೇಜ ಮತ್ತು ವಾಷಿಂಗ್ಟನ್ ಸುಂದರ್ ಭಾಗವಹಿಸುವುದನ್ನು ನಿರೀಕ್ಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X