Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವುಹಾನ್: ಕೋವಿಡ್ ಪ್ರಕರಣ ವರದಿ ಮಾಡಿದ...

ವುಹಾನ್: ಕೋವಿಡ್ ಪ್ರಕರಣ ವರದಿ ಮಾಡಿದ ನಾಗರಿಕ ಪತ್ರಕರ್ತೆಗೆ ಜೈಲು!

ವಾರ್ತಾಭಾರತಿವಾರ್ತಾಭಾರತಿ19 Nov 2020 9:32 AM IST
share
ವುಹಾನ್: ಕೋವಿಡ್ ಪ್ರಕರಣ ವರದಿ ಮಾಡಿದ ನಾಗರಿಕ ಪತ್ರಕರ್ತೆಗೆ ಜೈಲು!

ವುಹಾನ್, ನ.19: ನಗರದಲ್ಲಿ ಕೊರೋನ ವೈರಸ್ ಸಾಂಕ್ರಾಮಿಕದ ಬಗ್ಗೆ ವರದಿ ಮಾಡಿದ ನಾಗರಿಕ ಪತ್ರಕರ್ತೆಗೆ ಐದು ವರ್ಷದ ಜೈಲು ಶಿಕ್ಷೆ ವಿಧಿಸಲು ಸರಕಾರ ಮುಂದಾಗಿದೆ. ಈಗಾಗಲೇ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಪತ್ರಕರ್ತನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಕೇಂದ್ರ ಚೀನಾ ಪಟ್ಟಣದಲ್ಲಿನ ಕೋವಿಡ್-19 ಪ್ರಕರಣಗಳ ಬಗ್ಗೆ ವರದಿ ಮಾಡುತ್ತಿದ್ದ ಝಂಗ್ ಝಾನ್ ಎಂಬ 37 ವರ್ಷದ ವಕೀಲನನ್ನು ಮೇ ತಿಂಗಳಲ್ಲಿ ಬಂಧಿಸಿ ಶಾಂಘೈಗೆ ಕರೆದೊಯ್ಯಲಾಗಿತ್ತು. ಇಂದು ದೋಷಾರೋಪಣೆ ಪತ್ರವನ್ನು ಬಹಿರಂಗಪಡಿಸಲಾಗಿದ್ದು, ಝಂಗ್ "ಜಗಳ ಹುಟ್ಟಿಸಿ ತೊಂದರೆ ಸೃಷ್ಟಿಸಿದ್ದ" ಎಂದು ಆಪಾದಿಸಲಾಗಿದೆ. ಚೀನಾದಲ್ಲಿ ಹೋರಾಟಗಾರರು ಹಾಗೂ ಪತ್ರಕರ್ತರ ವಿರುದ್ಧ ಇಂಥ ಆರೋಪವನ್ನು ಸಾಮಾನ್ಯವಾಗಿ ಹೊರಿಸಲಾಗುತ್ತದೆ.

ಕೋವಿಡ್-19 ಸಾಂಕ್ರಾಮಿಕದ ಕೇಂದ್ರಬಿಂದು ಎನಿಸಿದ ವುಹಾನ್‌ನಲ್ಲಿ ವಾಸ್ತವ ಸ್ಥಿತಿ ಬಗ್ಗೆ ವರದಿ ಮಾಡಲು ಶಾಂಘೈನಿಂದ ವುಹಾನ್‌ಗೆ ತೆರಳಿದ್ದಾಗಿ ಝಂಗ್ ಹೇಳಿದ್ದರು.

"ಸ್ವತಂತ್ರ ಪತ್ರಕರ್ತರ ಬಂಧನ, ಸಂತ್ರಸ್ತರ ಕುಟುಂಬಗಳಿಗೆ ಕಿರುಕುಳದಂಥ ಪ್ರಕರಣಗಳಿಗೆ ಅಧಿಕಾರಿಗಳನ್ನು ಹೊಣೆ ಮಾಡಬೇಕು ಎಂದು ಆಕೆ ತನ್ನ ವಿಚಾಟ್, ಟ್ವಿಟ್ಟರ್ ಮತ್ತು ಯು-ಟ್ಯೂಬ್ ಖಾತೆಗಳ ಮೂಲಕ ಅಸಂಖ್ಯಾತ ವರದಿಗಳನ್ನು ಮಾಡಿದ್ದರು" ಎಂದು ಚೀನಾದ ಚೈನೀಸ್ ಹ್ಯೂಮನ್ ರೈಟ್ಸ್ ಡಿಫೆಂಡರ್ಸ್‌ ಪ್ರಕಟನೆಯಲ್ಲಿ ಹೇಳಿದೆ. ಆಕೆಯನ್ನು ಪೊಲೀಸರು ಮೇ 14ರಂದು ಬಂಧಿಸಿದ್ದು, ಮೇ 15ರಂದು ಶಾಂಘೈಗೆ ಕರೆದೊಯ್ದು ಬಂಧನದಲ್ಲಿಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ.

ಜೂನ್ 9ರಂದು ಆಕೆಯನ್ನು ಅಧಿಕೃತವಾಗಿ ಬಂಧಿಸಲಾಗಿತ್ತು ಸೆಪ್ಟಂಬರ್ 18ರಂದು ದೋಷಾರೋಪಣೆ ಹೊರಿಸಿ, ಪ್ರಕರಣವನ್ನು ಪುಡಾಂಗ್ ನ್ಯೂ ಡಿಸ್ಟ್ರಿಕ್ಟ್ ಕೋರ್ಟ್‌ಗೆ ವರ್ಗಾಯಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X