Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದ ನೂತನ ಶಿಕ್ಷಣ ಸಚಿವರಿಗೆ...

ಬಿಹಾರದ ನೂತನ ಶಿಕ್ಷಣ ಸಚಿವರಿಗೆ "ರಾಷ್ಟ್ರಗೀತೆ ಸರಿಯಾಗಿ ಗೊತ್ತಿಲ್ಲ": ವೀಡಿಯೋ ಶೇರ್ ಮಾಡಿದ ಆರ್ ಜೆ ಡಿ

ವಾರ್ತಾಭಾರತಿವಾರ್ತಾಭಾರತಿ19 Nov 2020 12:30 PM IST
share
ಬಿಹಾರದ ನೂತನ ಶಿಕ್ಷಣ ಸಚಿವರಿಗೆ ರಾಷ್ಟ್ರಗೀತೆ ಸರಿಯಾಗಿ ಗೊತ್ತಿಲ್ಲ: ವೀಡಿಯೋ ಶೇರ್ ಮಾಡಿದ ಆರ್ ಜೆ ಡಿ

ಪಾಟ್ನಾ: ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರಕಾರಕ್ಕೆ ನೂತನ ಶಿಕ್ಷಣ ಸಚಿವರಾಗಿ ನೇಮಕಗೊಂಡಿರುವ ಮೇವಾಲಾಲ್ ಚೌಧುರಿ ರಾಷ್ಟ್ರಗೀತೆ ಹಾಡುವಾಗ ತಡಬಡಿಸುತ್ತಿರುವ ವೀಡಿಯೋವೊಂದನ್ನು ಆರ್ ಜೆ ಡಿ ಬುಧವಾರ ಪೋಸ್ಟ್ ಮಾಡಿದೆ. ಈ ವೀಡಿಯೋ ಯಾವಾಗ ತೆಗೆಯಲಾಗಿದೆ ಎಂದು ತಿಳಿದಿಲ್ಲವಾದರೂ ಮೇವಾಲಾಲ್ ಅವರ ಸುತ್ತ ಮಕ್ಕಳು ಹಾಗೂ ದೊಡ್ಡವರು ಇರುವುದು ಕಾಣಿಸುತ್ತದೆ. ಈ 38 ಸೆಕೆಂಡ್ ಅವಧಿಯ ವೀಡಿಯೋದ ಅಂತ್ಯದಲ್ಲಿ ಅವರು 'ಭಾರತ್ ಮಾತಾ ಕಿ ಜೈ' ಹಾಗೂ ವಂದೇ ಹೇಳಿದಾಗ ನೆರೆದಿದ್ದ ಮಕ್ಕಳು 'ಮಾತರಂ' ಹೇಳುವುದು ಕೇಳಿಸುತ್ತದೆ.

"ಹಲವಾರು ಭಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಹಾರ ಶಿಕ್ಷಣ ಸಚಿವ ಮೇವಾಲಾಲ್ ಚೌಧುರಿಗೆ ರಾಷ್ಟ್ರಗೀತೆ ಕೂಡ ಸರಿಯಾಗಿ ಗೊತ್ತಿಲ್ಲ, ನಿತೀಶ್ ಕುಮಾರ್ ಜೀ ಇನ್ನೂ ಏನಾದರೂ ನಾಚಿಕೆ ಉಳಿದಿದೆಯೇ? ನಿಮ್ಮ ಆತ್ಮಸಾಕ್ಷಿ ಎಲ್ಲಿ ಮುಳುಗಿ ಹೋಯಿತು?,'' ಎಂದು ಆರ್ ಜೆ ಡಿ ಹಿಂದಿಯಲ್ಲಿ ಟ್ವೀಟ್ ಮಾಡಿದೆ.

67 ವರ್ಷದ ಮೇವಾಲಾಲ್ ಅವರನ್ನು 2017ರಲ್ಲಿ ನಿತೀಶ್ ಸರಕಾರದಿಂದ ವಜಾಗೊಳಿಸಲಾಗಿತ್ತು. ಬಿಹಾರದ ಭಗಲ್ಪುರ್ ಜಿಲ್ಲೆಯಲ್ಲಿನ ಬಿಹಾರ ಕೃಷಿ ವಿವಿಯಲ್ಲಿ ಅವರು ಅಲ್ಲಿನ ಉಪಕುಲಪತಿಯಾಗಿದ್ದಾಗ ನೇಮಕಾತಿಗಳಲ್ಲಿ ನಡೆದಿದೆಯೆನ್ನಲಾದ ಭ್ರಷ್ಟಾಚಾರ ಸಂಬಂಧ ಅವರನ್ನು ವಜಾಗೊಳಿಸಲಾಗಿತ್ತು. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ಅವರು ನಿರಾಕರಿಸಿದ್ದರು.

ರಾಜ್ಯದಲ್ಲಿ ಅಧಿಕಾರವುಳಿಸಲು ಕ್ರಿಮಿನಲ್‍ಗಳನ್ನು ನಿತೀಶ್ ಕುಮರ್ ನೇಮಕಗೊಳಿಸುತ್ತಿದ್ದಾರೆಂದು ಸರಣಿ ಟ್ವೀಟ್‍ಗಳಲ್ಲಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

"ಅಧಿಕಾರ ಕ್ರಿಮಿನಲ್‍ಗಳನ್ನು ರಕಿಸುತ್ತಿದೆ. ಮೇವಾಲಾಲ್ ಚೌಧುರಿ ಅವರನ್ನು ನೇಮಕಗೊಳಿಸುವ ಮೂಲಕ ಮುಖ್ಯಮಂತ್ರಿ ಲೂಟಿ ಹಾಗೂ ಕಳ್ಳತನಕ್ಕೆ ವಿನಾಯಿತಿ ನೀಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಯಾರನ್ನೂ ಅವರು ಸಚಿವರನ್ನಾಗಿಸಿಲ್ಲ,'' ಎಂದು ತೇಜಸ್ವಿ ಹೇಳಿದ್ದಾರೆ.

भ्रष्टाचार के अनेक मामलों के आरोपी बिहार के शिक्षा मंत्री मेवालाल चौधरी को राष्ट्रगान भी नहीं आता।

नीतीश कुमार जी शर्म बची है क्या? अंतरात्मा कहाँ डुबा दी? pic.twitter.com/vHYZ8oRUVZ

— Rashtriya Janata Dal (@RJDforIndia) November 18, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X