Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : 19 ಮಂದಿಯಲ್ಲಿ ಕೋವಿಡ್ ಸೋಂಕು...

ಉಡುಪಿ : 19 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ವಾರ್ತಾಭಾರತಿವಾರ್ತಾಭಾರತಿ19 Nov 2020 5:53 PM IST
share
ಉಡುಪಿ : 19 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ಉಡುಪಿ, ನ.19: ಜಿಲ್ಲೆಯಲ್ಲಿ ಇಂದು 19 ಮಂದಿಯಲ್ಲಿ ಮಾತ್ರ ಕೋವಿಡ್ ಸೋಂಕು ಪತ್ತೆಯಾಗಿದೆ. ಅಲ್ಲದೇ ದಿನದಲ್ಲಿ 27 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾದರೆ, ಸದ್ಯ ಜಿಲ್ಲೆಯಲ್ಲಿ 208 ಮಂದಿ ಕೊರೋನಕ್ಕೆ ಚಿಕಿತ್ಸೆ ಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 10 ಮಂದಿ ಪುರುಷರು ಹಾಗೂ 9 ಮಂದಿ ಮಹಿಳೆಯರು. ಇವರಲ್ಲಿ 7 ಮಂದಿ ಪುರುಷರು ಹಾಗೂ 6 ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 14, ಕುಂದಾಪುರ ತಾಲೂಕಿನ 3, ಕಾರ್ಕಳ ತಾಲೂಕಿನ ಒಬ್ಬರು ಹಾಗೂ ಹೊರ ಜಿಲ್ಲೆ ಒಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ವಿವರಿಸಿದರು.

27 ಮಂದಿ ಗುಣಮುಖ: ಬುಧವಾರ 27 ಮಂದಿ ಚಿಕಿತ್ಸೆ ಬಳಿಕ ಸೋಂಕಿ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿ ನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,058 ಆಗಿದೆ. ಜಿಲ್ಲೆಯಲ್ಲಿ ಸದ್ಯ 208 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿ ದ್ದಾರೆ ಎಂದರು.

1617 ನೆಗೆಟಿವ್: ಜಿಲ್ಲೆಯಲ್ಲಿ ಬುಧವಾರ ಒಟ್ಟು 1633 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1617 ಮಂದಿ ನೆಗೆಟಿವ್ ಬಂದಿದ್ದಾರೆ. 16 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಹೀಗಾಗಿ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,452 ಆಗಿದೆ.

ಬುಧವಾರದವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ 2,19,187ಕ್ಕೇರಿದೆ. ಇವರಲ್ಲಿ 1,96,735 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದಂತೆ ಒಟ್ಟು 22,452 ಮಂದಿ ಪಾಸಿಟಿವ್ ಬಂದಿದ್ದರೆ, ಇವರಲ್ಲಿ ಈಗಾಗಲೇ 22,058 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ಸತತವಾಗಿ 12 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಮೃತ ಪಟ್ಟಿಲ್ಲ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X