Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ 2021ರಿಂದ ರಕ್ಷಣಾ ಪಡೆಗಳ...

ಎಪ್ರಿಲ್ 2021ರಿಂದ ರಕ್ಷಣಾ ಪಡೆಗಳ ಅಧಿಕಾರಿಗಳ ನಿವೃತ್ತಿ ವಯಸ್ಸು ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ19 Nov 2020 8:18 PM IST
share
ಎಪ್ರಿಲ್ 2021ರಿಂದ ರಕ್ಷಣಾ ಪಡೆಗಳ ಅಧಿಕಾರಿಗಳ ನಿವೃತ್ತಿ ವಯಸ್ಸು ಹೆಚ್ಚಳ

ಹೊಸದಿಲ್ಲಿ,ನ.19: ರಕ್ಷಣಾ ಪಡೆಗಳ ಎಲ್ಲ ಅಧಿಕಾರಿಗಳ ನಿವೃತ್ತಿ ವಯಸ್ಸನ್ನು ಒಂದರಿಂದ ಮೂರು ವರ್ಷ ಹೆಚ್ಚಿಸುವ ಪ್ರಸ್ತಾವವನ್ನು ಎಪ್ರಿಲ್ 2021ರಿಂದ ಜಾರಿಗೊಳಿಸಲು ಮಿಲಿಟರಿ ವ್ಯವಹಾರಗಳ ಇಲಾಖೆ(ಡಿಎಂಎ)ಯು ಯೋಜಿಸಿದೆ.

ಸೇನೆ ಮತ್ತು ನೌಕಾಪಡೆಗಳಲ್ಲಿಯ ಕರ್ನಲ್‌ಗಳು, ಬ್ರಿಗೇಡಿಯರ್‌ಗಳು ಮತ್ತು ಮೇಜರ್ ಜನರಲ್ ದರ್ಜೆಯ ಅಧಿಕಾರಿಗಳು ಮತ್ತು ಅವರ ಸಮಾನ ಹುದ್ದೆಗಳಲ್ಲಿರುವವರ ನಿವೃತ್ತಿ ವಯಸ್ಸನ್ನು ಒಂದರಿಂದ ಮೂರು ವರ್ಷಗಳ ಅವಧಿಗೆ ವಿಸ್ತರಿಸಲಾಗುವುದು ಎಂದು ಉನ್ನತ ಸರಕಾರಿ ಮೂಲಗಳು ತಿಳಿಸಿವೆ. ಸಶಸ್ತ್ರಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ನೇತೃತ್ವದ ಡಿಎಂಎ ನೂತನ ನಿಯಮಗಳನ್ನು ಮುಂದಿನ ವರ್ಷದ ಎ.1ರಿಂದ ಜಾರಿಗೆ ತರಲು ಉದ್ದೇಶಿಸಿದೆ. ಅತ್ಯಂತ ಅನುಭವಿ ಮತ್ತು ನುರಿತ ಅಧಿಕಾರಿಗಳನ್ನು ರಕ್ಷಣಾ ಪಡೆಗಳಲ್ಲಿ ಉಳಿಸಿಕೊಳ್ಳುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಅವು ತಿಳಿಸಿವೆ.

ಉದ್ದೇಶಿತ ಪ್ರಸ್ತಾವದಂತೆ ಕರ್ನಲ್‌ಗಳು ಮತ್ತು ವಾಯುಪಡೆ ಹಾಗೂ ನೌಕಾಪಡೆಗಳಲ್ಲಿಯ ಸಮಾನ ದರ್ಜೆಯ ಅಧಿಕಾರಿಗಳು ಈಗಿನ 54 ವರ್ಷಗಳಿಂದ 57 ವರ್ಷಗಳಿಗೆ, ಬ್ರಿಗೇಡಿಯರ್‌ಗಳು ಮತ್ತು ಸಮಾನ ದರ್ಜೆಯ ಅಧಿಕಾರಿಗಳು ಈಗಿನ 56 ವರ್ಷಗಳಿಂದ 58 ವರ್ಷಗಳಿಗೆ ಹಾಗೂ ಮೇಜರ್ ಜನರಲ್ ದರ್ಜೆಯ ಅಧಿಕಾರಿಗಳು ಈಗಿನ 58 ವರ್ಷಗಳಿಂದ 59 ವರ್ಷ ವಯಸ್ಸಿಗೆ ನಿವೃತ್ತರಾಗಲಿದ್ದಾರೆ.

ಲೆಫ್ಟಿನೆಂಟ್ ಜನರಲ್‌ಗಳ ನಿವೃತ್ತಿ ವಯಸ್ಸಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ಅವರು ಎಂದಿನಂತೆ 60 ವರ್ಷಕ್ಕೆ ನಿವೃತ್ತರಾಗಲಿದ್ದಾರೆ.

ಲಾಜಿಸ್ಟಿಕ್ಸ್, ತಾಂತ್ರಿಕ ಮತ್ತು ವೈದ್ಯಕೀಯ ವಿಭಾಗಗಳಲ್ಲಿಯ ಜ್ಯೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು ಯೋಧರ ನಿವೃತ್ತಿ ವಯಸ್ಸೂ 57 ವರ್ಷಗಳಿಗೆ ಹೆಚ್ಚಲಿದೆ. ಭಾರತೀಯ ಸೇನೆಯ ಇಎಂಇ,ಎಎಸ್‌ಸಿ ಮತ್ತು ಎಒಸಿ ವಿಭಾಗಗಳೂ ಇದರಲ್ಲಿ ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X