Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವ್ಯಾಕ್ಸಿನ್‌ನ ಪರೀಕ್ಷಾರ್ಥ ಡೋಸ್...

ಕೋವ್ಯಾಕ್ಸಿನ್‌ನ ಪರೀಕ್ಷಾರ್ಥ ಡೋಸ್ ಪಡೆಯಲಿರುವ ಹರ್ಯಾಣದ ಸಚಿವ ವಿಝ್

ವಾರ್ತಾಭಾರತಿವಾರ್ತಾಭಾರತಿ19 Nov 2020 10:17 PM IST
share
ಕೋವ್ಯಾಕ್ಸಿನ್‌ನ ಪರೀಕ್ಷಾರ್ಥ ಡೋಸ್ ಪಡೆಯಲಿರುವ ಹರ್ಯಾಣದ ಸಚಿವ ವಿಝ್

ಹೊಸದಿಲ್ಲಿ,ನ.19: ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ,ಭಾರತ ಬಯೊಟೆಕ್ ಅಭಿವೃದ್ಧಿಗೊಳಿಸಿರುವ ಕೋವ್ಯಾಕ್ಸಿನ್‌ನ ಪರೀಕ್ಷಾರ್ಥ ಡೋಸ್ ಪಡೆಯಲು ತಾನು ಸ್ವಯಂಇಚ್ಛೆಯಿಂದ ನಿರ್ಧರಿಸಿರುವುದಾಗಿ ಹರ್ಯಾಣದ ಗೃಹ ಸಚಿವ ಅನಿಲ ವಿಝ್ ಅವರು ತಿಳಿಸಿದ್ದಾರೆ. ಅವರು ಶುಕ್ರವಾರ ಪೂರ್ವಾಹ್ನ ಅಂಬಾಲಾ ಕ್ಯಾಂಟೋನ್ಮೆಂಟ್‌ನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಉಸ್ತುವಾರಿಯಡಿ ಲಸಿಕೆಯ ಪರೀಕ್ಷಾರ್ಥ ಡೋಸ್ ಅನ್ನು ತೆಗೆದುಕೊಳ್ಳಲಿದ್ದಾರೆ.

ಆರೋಗ್ಯ ಮತ್ತು ನಗರಾಭಿವೃದ್ಧಿ ಇಲಾಖೆಗಳನ್ನೂ ನೋಡಿಕೊಳ್ಳುತ್ತಿರುವ ವಿಝ್ ಗುರುವಾರ ಟ್ವಿಟ್ಟರ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.

ಕೋವ್ಯಾಕ್ಸಿನ್ ಪರೀಕ್ಷಾರ್ಥ ಪ್ರಯೋಗದ ಮೂರನೇ ಹಂತದಲ್ಲಿದೆ. ಈ ಹಂತದಲ್ಲಿ ದೇಶಾದ್ಯಂತ 26,000 ಸ್ವಯಂಸೇವಕರು ಲಸಿಕೆಯನ್ನು ಪಡೆಯಲಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಭಾಗಿತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದೆ.

ಎರಡು ಮತ್ತು ಮೂರನೇ ಹಂತಗಳಲ್ಲಿ ಸುಮಾರು 1,000 ಜನರಿಗೆ ಕೋವ್ಯಾಕ್ಸಿನ್ ನೀಡಲಾಗಿದ್ದು,ಭರವಸೆದಾಯಕ ಫಲಿತಾಂಶಗಳು ಲಭ್ಯವಾಗಿದ್ದವು.

ಅಭಿವೃದ್ಧಿಗೊಳ್ಳುತ್ತಿರುವ ಇತರ ಕೊರೋನ ವೈರಸ್ ಲಸಿಕೆಗಳ ಪೈಕಿ ಸೀರಮ್ ಇನ್‌ಸ್ಟಿಟ್ಯೂಟ್‌ನ ಆಕ್ಸ್‌ಫರ್ಡ್ ಲಸಿಕೆಯ ಮೂರನೇ ಹಂತದ ಪರೀಕ್ಷಾರ್ಥ ಪ್ರಯೋಗ ಶೀಘ್ರವೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಡಾ.ರೆಡ್ಡೀಸ್ ಲ್ಯಾಬ್ ಕೂಡ ರಷ್ಯದ ಕೋವಿಡ್ ಲಸಿಕೆ ಸ್ಫುಟ್ನಿಕ್ ರ ಎರಡು ಮತ್ತು ಮೂರನೇ ಹಂತದ ಜಂಟಿ ಕ್ಲಿನಿಕಲ್ ಪ್ರಯೋಗಗಳನ್ನು ಶೀಘ್ರವೇ ಆರಂಭಿಸಲಿದೆ. ಬಯಾಲಾಜಿಕಲ್ ಇ ಲಿ.ಸಹ ತನ್ನ ಲಸಿಕೆಯ ಒಂದು ಮತ್ತು ಎರಡನೇ ಪರೀಕ್ಷಾರ್ಥ ಪ್ರಯೋಗಗಳನ್ನು ಆರಂಭಿಸಿದೆ.

ತನ್ಮಧ್ಯೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 45,576 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು,ಒಟ್ಟು ಪ್ರಕರಣಗಳ ಸಂಖ್ಯೆ 90 ಲಕ್ಷದ ಸಮೀಪಕ್ಕೆ ತಲುಪಿದೆ. 585 ಜನರು ಮೃತಪಟ್ಟಿದ್ದು,ಒಟ್ಟು ಸಾವುಗಳ ಸಂಖ್ಯೆ 1,31,578ಕ್ಕೇರಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 4,43,303ಕ್ಕಿಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X