Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ: 9 ಮಿಲಿಯ ದಾಟಿದ ಕೊರೋನ ಸೋಂಕು...

ಭಾರತ: 9 ಮಿಲಿಯ ದಾಟಿದ ಕೊರೋನ ಸೋಂಕು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ20 Nov 2020 10:15 PM IST
share
ಭಾರತ: 9 ಮಿಲಿಯ ದಾಟಿದ ಕೊರೋನ ಸೋಂಕು ಪ್ರಕರಣ

ಹೊಸದಿಲ್ಲಿ, ನ.20: ದೇಶದಲ್ಲಿ ಕೊರೋನ ಸೋಂಕು ಪ್ರಕರಣದ ಸಂಖ್ಯೆ 9 ಮಿಲಿಯದ ಗಡಿ ದಾಟಿದೆ. ಈ ಮಧ್ಯೆ, ದೈನಂದಿನ ಸೋಂಕು ಪ್ರಕರಣದ ಸಂಖ್ಯೆಯಲ್ಲಿ ಕ್ರಮೇಣ ಇಳಿಕೆಯಾಗುತ್ತಿದೆ ಎಂದು ಕೇಂದ್ರ ಸರಕಾರ ಹೇಳಿದೆ. ಆಗಸ್ಟ್ ಮಧ್ಯಭಾಗದಲ್ಲಿ ಭಾರತದ ದೈನಂದಿನ ಪರೀಕ್ಷೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯ ಪ್ರಮಾಣ 25%ದಿಂದ 30%ದಷ್ಟಿದ್ದರೆ ಕಳೆದ ವಾರ ಇದು 49%ಕ್ಕೇರಿದೆ ಎಂದು ಸರಕಾರ ಹೇಳಿದೆ.

ಆದರೆ ದೇಶದ ಕೆಲವು ಜನನಿಬಿಡ ರಾಜ್ಯಗಳು ದೈನಂದಿನ ಸೋಂಕು ಪರೀಕ್ಷೆಯ ನಿಖರ ಅಂಕಿ ಅಂಶ ಪ್ರಕಟಿಸದಿರುವುದರಿಂದ ಅಧಿಕ ಬಾಧಿತ ಪ್ರದೇಶವನ್ನು ಸ್ಪಷ್ಟವಾಗಿ ಗುರುತಿಸಲು ಅಸಾಧ್ಯವಾಗಿದೆ. ನೀವು ಎಷ್ಟು ಪ್ರಕರಣಗಳನ್ನು ಗುರುತಿಸಿದ್ದೀರಿ ಎಂಬುದು ನಿಮ್ಮ ಪರೀಕ್ಷೆ ಎಷ್ಟು ಪರಿಣಾಮಕಾರಿ ಎಂಬುದನ್ನು ಅವಲಂಬಿಸಿದೆ . ನಗರ ಕೇಂದ್ರ ಮತ್ತು ನಗರ ಪ್ರದೇಶಗಳಲ್ಲಿ ಕೊರೋನ ಸೋಂಕು ಮತ್ತು ಪರೀಕ್ಷೆಗೆ ಸಂಬಂಧಿಸಿದ ಅತ್ಯುತ್ತಮ ಅಂಕಿಅಂಶ ನಮ್ಮಲ್ಲಿದೆ. ಆದರೆ ಗ್ರಾಮೀಣ ಪ್ರದೇಶಗಳಿಂದ ಇದೇ ರೀತಿಯ ಅಂಕಿ ಅಂಶ ಲಭಿಸುತ್ತಿಲ್ಲ ಎಂದು ಕೊಚ್ಚಿಯ ರಾಜಗಿರಿ ಕಾಲೇಜ್ ಆಫ್ ಸೋಶಿಯಲ್ ಸೈಯನ್ಸ್‌ನ ಪ್ರೊ ರಿಜೊ ಎಂ ಜಾನ್ ಹೇಳಿದ್ದಾರೆ.

ಕಡಿಮೆ ಪ್ರಮಾಣದ ಮತ್ತು ಕಡಿಮೆ ಗುಣಮಟ್ಟದ ಪರೀಕ್ಷೆ ಕೊರೋನ ಸೋಂಕಿನ ಕುರಿತ ಸ್ಪಷ್ಟ ಚಿತ್ರಣ ಲಭಿಸಲು ಯಾವ ರೀತಿ ತೊಡಕಾಗಿದೆ ಎಂಬುದಕ್ಕೆ ಬಿಹಾರ (100 ಮಿಲಿಯನ್‌ಗೂ ಹೆಚ್ಚಿನ ಜನಸಂಖ್ಯೆ ಹೊಂದಿದೆ) ಉತ್ತಮ ಉದಾಹರಣೆಯಾಗಿದೆ. ಈ ರಾಜ್ಯದಲ್ಲಿ ನಡೆಯುವ ಕೊರೋನ ಪರೀಕ್ಷೆಯ 88% ಪ್ರಮಾಣ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯಾಗಿದೆ. ಇಲ್ಲಿ ಈ ತಿಂಗಳು ಚುನಾವಣೆ ನಡೆದಿದ್ದರೂ ದೈನಂದಿನ ಕೊರೋನ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ ದಾಖಲಾಗಿಲ್ಲ. ಗುರುವಾರ ಬಿಹಾರದಲ್ಲಿ ಕೇವಲ 604 ಹೊಸ ಸೋಂಕು ಪ್ರಕರಣ ದಾಖಲಾಗಿದೆ. ಆದರೆ ಬಿಹಾರಕ್ಕಿಂತ ದುಪ್ಪಟ್ಟು ಜನಸಂಖ್ಯೆ ಹೊಂದಿರುವ ಉತ್ತರಪ್ರದೇಶದಲ್ಲಿ 2,500 ಹೊಸ ಸೋಂಕು ಪ್ರಕರಣ ದಾಖಲಾಗಿದೆ.

ಇದಕ್ಕೆ ಹೋಲಿಸಿದರೆ, ಸುಮಾರು 16.8 ಮಿಲಿಯನ್ ಜನಸಂಖ್ಯೆ ಹೊಂದಿರುವ ಹೊಸದಿಲ್ಲಿಯಲ್ಲಿ ಗುರುವಾರ 6,900 ಹೊಸ ಪ್ರಕರಣ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X