Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯರ ಬ್ಲಾಕ್ ಮೇಲ್ ಪ್ರಕರಣ: ಐವರು...

ವೈದ್ಯರ ಬ್ಲಾಕ್ ಮೇಲ್ ಪ್ರಕರಣ: ಐವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Nov 2020 11:52 PM IST
share
ವೈದ್ಯರ ಬ್ಲಾಕ್ ಮೇಲ್ ಪ್ರಕರಣ: ಐವರು ಆರೋಪಿಗಳ ಬಂಧನ

ಮೈಸೂರು, ನ.20: ಮೊಬೈಲ್ ಮೆಮೊರಿ ಕಾರ್ಡ್ ಕಳೆದುಕೊಂಡ ವೈದ್ಯರೊಬ್ಬರನ್ನು ಬ್ಲಾಕ್ ಮೇಲ್ ಮಾಡಿ ಹಣ ಕೀಳುತ್ತಿದ್ದ ಆರೋಪದಡಿ ಐವರು ಆರೋಪಿಗಳನ್ನು ಕುವೆಂಪು ನಗರ ಠಾನೆಯ ಪೊಲೀಸರು ಬಂಧಿಸಿದ್ದಾರೆ.

ಪಿರಿಯಾಪಟ್ಟಣದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ದಟ್ಟಗಳ್ಳಿ ನಿವಾಸಿಯಾಗಿರುವ ಡಾ.ಪ್ರಕಾಶ್ ಬಾಬುರಾವ್ ಎಂಬವರು ಈ ಸಂಬಂಧ ಪೊಲೀಸರಿಗೆ ದೂರನ್ನು ನೀಡಿದ್ದರು. ದೂರಿನನ್ವಯ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ನೇರಳುಪ್ಪೆ ಗ್ರಾಮದ ನವೀನ್ , ಮಾೋು ಗ್ರಾಮದ ಶಿವರಾಜು, ಮುದ್ದನಹಳ್ಳಿ ಗ್ರಾಮದ ಹರೀಶ್, ಹುಣಸೂರಿನ ಅನಿತಾ, ನಂದೀಪುರದ ವಿಜ್ಜಿ ಬಂಧಿತ ಆರೋಪಿಗಳು.

2019ರ ಡಿಸೆಂಬರ್‌ನಲ್ಲಿ ವೈದ್ಯರು ಮೊಬೈಲ್‌ನಲ್ಲಿದ್ದ ಮೆಮೊರಿ ಕಾರ್ಡ್ ನ್ನು ಕಳೆದುಕೊಂಡಿದ್ದರು. ಅದರಲ್ಲಿ ಅವರ ವೈಯುಕ್ತಿಕ ಫೋಟೋಗಳಿದ್ದವು. 2020ರ ಜನವರಿಯಲ್ಲಿ 8ಗಂಟೆ ಸುಮಾರಿಗೆ ನವೀನ್ ಎಂಬಾತ ವೈದ್ಯರು ವಾಸವಿರುವ ದಟ್ಟಗಳ್ಳಿ ಮನೆಯ ಬಳಿ ತೆರಳಿ ನಿಮ್ಮ ಜೊತೆ ಮಹತ್ವವಾದ ಮಾತನಾಡುವುದಿದ್ದು ಹೊರಗಡೆ ಬನ್ನಿ ಎಂದು ಕರೆದೊಯ್ದಿದ್ದು ಹೊರಗಡೆ ಬಂದಾಗ ಶಿವರಾಜು ಮತ್ತರು ಹರೀಶ್ ಇದ್ದರು. ನಂತರ ನವೀನ್ ನನ್ನ ಜೊತೆ ಮಾತನಾಡಿ ನೀವು ಯಾವುದೋ ಮಹಿಳೆಯ ಜೊತೆ ಬೆಡ್ ರೂಂ ನಲ್ಲಿದ್ದಾಗ ತೆಗೆದ ವಿಡಿಯೋ ಇರುವ ಮೆಮರಿ ಕಾರ್ಡ್ ನನ್ನ ಬಳಿ ಇದ್ದು ನಾನು ಹೇಳಿದಂತೆ ಕೇಳಿದರೆ ಮೆಮರಿ ಕಾರ್ಡ್ ವಾಪಸ್ ಕೊಡುತ್ತೇನೆ. ಇಲ್ಲವಾದಲ್ಲಿ ವಿಡಿಯೋವನ್ನು ವಾಟ್ಸಪ್ ಫೇಸ್ ಬುಕ್ ಗಳಲ್ಲಿ ಕಳುಹಿಸಿ ನೀನು ಸಂಪಾದಿಸಿರುವ ಘನತೆ, ಗೌರವವನ್ನೆಲ್ಲ ಹರಾಜು ಹಾಕುವುದಾಗಿ ಬ್ಯಾಕ್ ಮೇಲ್ ಮಾಡಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು.

ಮರ್ಯಾದಿಗೆ ಹೆದರಿ ಆಗಾಗ ಸುಮಾರು 40 ಲಕ್ಷ ರೂ.ನಷ್ಟು ಹಣವನ್ನು ನೀಡಿದ್ದೇನೆ. ಅಷ್ಟೇ ಅಲ್ಲದೆ ನನ್ನನ್ನು ಬೆದರಿಸಿ ಖಾಲಿ ಚೆಕ್‌ಗೆ ಸೈನ್ ಮಾಡಿಸಿಕೊಂಡಿದ್ದಾರೆ. ನನ್ನ ಬಳಿ ಇದ್ದ ಹಣವನ್ನು ಕಿತ್ತುೊಂಡಿದ್ದಾರೆ. ಪದೇ ಪದೇ ಹಣ ಕಿತ್ತುಕೊಂಡ, ಬೆದರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವೈದ್ಯರು ದೂರು ನೀಡಿದ್ದರು.

ತಂಡ ರಚಿಸಿ ಆರೋಪಿಗಳನ್ನು ನ್ಯಾಯಾಧಿೀಶರ ಮುಂದೆ ಹಾಜರುಪಡಿಸಿದ್ದೇವೆ. ವಿಚಾರಣೆ ನಡೆಯುತ್ತಿದೆ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ತಿಳಿಸಿದರು.

ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಮಾರ್ಗದರ್ಶನದಲ್ಲಿ ಎಎಸ್ ಐ ಕಾಂತರಾಜು ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X