Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರೆಝಿಲ್: ಮಾಲ್‌ನಲ್ಲಿ ಕಪ್ಪು ಜನಾಂಗೀಯನ...

ಬ್ರೆಝಿಲ್: ಮಾಲ್‌ನಲ್ಲಿ ಕಪ್ಪು ಜನಾಂಗೀಯನ ಥಳಿಸಿ ಹತ್ಯೆ

ಹಿಂಸೆಗೆ ತಿರುಗಿದ ಪ್ರತಿಭಟನೆ, ಶಾಪಿಂಗ್ ಮಳಿಗೆಗಳಿಗೆ ಬೆಂಕಿ

ವಾರ್ತಾಭಾರತಿವಾರ್ತಾಭಾರತಿ21 Nov 2020 9:58 PM IST
share
ಬ್ರೆಝಿಲ್: ಮಾಲ್‌ನಲ್ಲಿ ಕಪ್ಪು ಜನಾಂಗೀಯನ ಥಳಿಸಿ ಹತ್ಯೆ

ಬ್ರೆಝಿಲ್,ನ.21: ಸೂಪರ್‌ಮಾರ್ಕೆಟ್ ಒಂದರಲ್ಲಿ ಕಪ್ಪುಜನಾಂಗೀಯನೊಬ್ಬನನ್ನು ಭದ್ರತಾ ಸಿಬ್ಬಂದಿ ಥಳಿಸಿ ಕೊಂದ ಘಟನೆಯ ಬಳಿಕ ಬ್ರೆಝಿಲ್‌ನಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದು, ಶುಕ್ರವಾರ ‘ ಕಪ್ಪು ಆತ್ಮಸಾಕ್ಷಿ ದಿನ’ವಾಗಿ ಆಚರಿಸಲಾಯಿತು.

  ಗುರುವಾರ ರಾತ್ರಿ ದಕ್ಷಿಣ ಬ್ರೆಝಿಲ್‌ನ ನಗರ ಪೊರೋ ಆಲೆಗ್ರೆಯಲ್ಲಿ ಈ ಘಟನೆ ನಡೆದಿದ್ದು, ಕಪ್ಪುಜನಾಂಗೀಯನನ್ನು ಭದ್ರತಾ ಸಿಬ್ಬಂದಿ ಥಳಿಸಿ ಹತ್ಯೆಗೈದಿರುವುದನ್ನು ಪ್ರತ್ಯಕ್ಷದರ್ಶಿಯೊಬ್ಬ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಬ್ರೆಝಿಲ್‌ ಮಾಧ್ಯಮಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.

   ಕಪ್ಪು ಜನಾಂಗೀಯ ವ್ಯಕ್ತಿಯ ಹತ್ಯೆಯನ್ನು ಖಂಡಿಸಿ, ಸಾವೊ ಪೌಲೋ ನಗರದಲ್ಲಿ ಸುಮಾರು 1 ಸಾವಿರ ಮಂದಿ ಪ್ರತಿಭಟನಾ ರ್ಯಾಲಿ ನಡೆಸಿದರು. ಪ್ರತಿಭಟನಾಕಾರರು ಘಟನೆ ನಡೆದ ಫ್ರೆಂಚ್ ಮಾಲಕತ್ವದ ಸೂಪರ್‌ಮಾರ್ಕೆಟ್ ಕ್ಯಾರೆಫೋರ್‌ನ ಸಾವೋಪೌಲೊ ಶಾಖೆಯಲ್ಲಿ ಜಮಾಯಿಸಿದರು. ಉದ್ರಿಕ್ತ ಗುಂಪು ಮಳಿಗೆಗೆ ನುಗ್ಗಿ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ ಹಾಗೂ ಜಖಂಗೊಳಿಸಿದ್ದಾರೆಂದು ವರದಿಗಳು ತಿಳಿಸಿವೆ.

ಕ್ಯಾರ್‌ಫೋರ್ ಸಂಸ್ಥೆಯ ಕೈಗಳು ಕಪ್ಪು ರಕ್ತದಿಂದ ಮಲಿನವಾಗಿವೆ ಎಂಬ ಭಿತ್ತಿಪತ್ರಗಳನ್ನು ಪ್ರತಿಭಟನಾಕಾರರು ಹಿಡಿದಿದ್ದರು.

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸೆಲ್‌ಗಳನ್ನು ಸಿಡಿಸಿದ್ದಾರೆ ಹಾಗೂ ಗ್ರೆನೇಡ್‌ಗಳನ್ನು ಎಸೆದಿದ್ದಾರೆಂದು ಟಿವಿ ಮಾಧ್ಯಮಗಳು ವರದಿ ಮಾಡಿವೆ.

ಕಪ್ಪು ಜನಾಂಗೀಯನ ಹತ್ಯೆ ವಿರೋಧಿಸಿ ರಾಜಧಾನಿ ಬ್ರೆಸಿಲಿಯಾ, ಬೆಲೋ ಹಾರಿರೊಂಟೆ ಹಾಗೂ ರಿಯೋ ಡಿ ಜನೈರೋ ನಗರಗಳಲ್ಲಿಯೂ ಪ್ರತಿಭಟನೆಗಳು ಭುಗಿಲೆದ್ದಿವೆ.

 ಭದ್ರತಾ ಸಿಬ್ಬಂದಿಯ ಥಳಿತದಿಂದ ಸಾವನ್ನಪ್ಪಿದ ಕಪ್ಪು ಜನಾಂಗೀಯನನ್ನು ಸಿಲವೆರಿಯಾ ಫ್ರೆಯಿಟಾಸ್ ಎಂದು ಗುರುತಿಸಲಾಗಿದೆ. ಸೂಪರ್ ಮಾರ್ಕೆಟ್‌ನ ಮಹಿಳಾ ಉದ್ಯೋಗಿಯೊಬ್ಬರಿಗೆ ಬೆದರಿಕೆಯೊಡ್ಡಿದ್ದರಿಂದ ಆಕೆ ರಕ್ಷಣೆಗಾಗಿ ಭದ್ರತಾ ಸಿಬ್ಬಂದಿಯನ್ನು ಕರೆಯಿಸಿದ್ದಳು. ಅಲ್ಲಿಗೆ ಧಾವಿಸಿದ ಭದ್ರತಾ ಸಿಬ್ಬಂದಿ ಸಿಲ್ವೇರಾನನಗೆ ಮಾರಾಣಾಂತಿಕವಾಗಿ ಥಳಿಸಿದ್ದರಿಂದ ಅತ ಸ್ಥಳದಲ್ಲೇ ಸಾವನ್ನಪ್ಪಿದನೆಂದು ವರದಿಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X