Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೂಡ್ಲು ಫಾಲ್ಸ್‌ಗೆ ದುಬಾರಿ ಪ್ರವೇಶ...

ಕೂಡ್ಲು ಫಾಲ್ಸ್‌ಗೆ ದುಬಾರಿ ಪ್ರವೇಶ ಶುಲ್ಕ ಆದೇಶ ಹಿಂಪಡೆದ ಇಲಾಖೆ!

ಈ ಹಿಂದಿನ 50 ರೂ. ಪ್ರವೇಶ ಶುಲ್ಕ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ22 Nov 2020 4:15 PM IST
share
ಕೂಡ್ಲು ಫಾಲ್ಸ್‌ಗೆ ದುಬಾರಿ ಪ್ರವೇಶ ಶುಲ್ಕ ಆದೇಶ ಹಿಂಪಡೆದ ಇಲಾಖೆ!

ಹೆಬ್ರಿ, ನ.22: ಸ್ಥಳೀಯರು ಹಾಗೂ ಪ್ರವಾಸಿಗರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಹೆಬ್ರಿ ಸೋಮೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಅಭಯಾರಣ್ಯದಲ್ಲಿರುವ ಕೂಡ್ಲು ಫಾಲ್ಸ್‌ನ ದುಬಾರಿ ಪ್ರವೇಶ ಶುಲ್ಕವನ್ನು ಕೈಬಿಟ್ಟಿರುವ ಇಲಾಖೆ, ಈ ಹಿಂದಿನ ಶುಲ್ಕವನ್ನು ಮುಂದುವರಿಸಲು ಆದೇಶ ನೀಡಿದೆ.

ಕೊರೋನ ಲಾಕ್‌ಡೌನ್ ನಂತರ ಕೂಡ್ಲು ಫಾಲ್ಸ್‌ಗೆ ಸಾರ್ವಜನಿಕರ ಪ್ರವೇಶ ಪುನಾರಂಭಗೊಳ್ಳುತ್ತಿದ್ದಂತೆ ಅರಣ್ಯ ಇಲಾಖೆಯ ಚೀಫ್ ವೈಲ್ಡ್‌ಲೈಫ್ ವಾರ್ಡನ್, ಲಾಕ್‌ಡೌನ್‌ಗೆ ಮೊದಲು ಇದ್ದ ಪ್ರವೇಶ ಶುಲ್ಕ 50 ರೂ. ಬದಲು ಮೂರು ಪಟ್ಟು ಅಂದರೆ 200 ರೂ.ಗೆ ಹೆಚ್ಚಿಸಿ ಆದೇಶ ಹೊರಡಿಸಿದ್ದರು. ಅದರಂತೆ ನವೆಂಬರ್ ಮೊದಲ ವಾರದಿಂದ ಭಾರತೀಯರು ಒಬ್ಬರಿಗೆ 200 ರೂ., ಮಕ್ಕಳಿಗೆ ಒಬ್ಬರಿಗೆ 175 ರೂ., ವಿದೇಶಿಗರಿಗೆ ಒಬ್ಬರಿಗೆ 250 ರೂ. ಪ್ರವೇಶ ಶುಲ್ಕವನ್ನು ಪಡೆಯಲಾಗುತ್ತಿತ್ತು.

ಇದಕ್ಕೆ ನಾಡ್ಪಾಲು ಗ್ರಾಮ ಅರಣ್ಯ ಸಮಿತಿ, ಪ್ರವಾಸಿಗರು ಹಾಗೂ ಸಾಮಾ ಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಈ ಹಿಂದಿನ ಶುಲ್ಕವನ್ನೇ ಮುಂದುವರೆಸುವಂತೆ ಹೆಬ್ರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಇಲಾಖೆಗೆ ಪ್ರಸ್ತಾವ ಕಳುಹಿಸಿದ್ದರು.

‘ವಿರೋಧದ ಹಿನ್ನೆಲೆಯಲ್ಲಿ ಕೂಡ್ಲು ಫಾಲ್ಸ್‌ಗೆ ಹೆಚ್ಚಿಸಿರುವ ಪ್ರವೇಶ ಶುಲ್ಕವನ್ನು ರದ್ದುಗೊಳಿಸಿ ಚೀಫ್ ವೈಲ್ಡ್‌ಲೈಫ್ ವಾರ್ಡನ್ ಆದೇಶ ಹೊರಡಿಸಿದ್ದಾರೆ. ಅದ ರಂತೆ ನ.21ರಿಂದ ಕೊರೋನ ಲಾಕ್‌ಡೌನ್‌ಗೆ ಮೊದಲು ಇದ್ದ ಒಬ್ಬರಿಗೆ 50 ರೂ. ಮತ್ತು ಮಕ್ಕಳಿಗೆ 25 ರೂ. ಪ್ರವೇಶ ಶುಲ್ಕ ಮತ್ತು ಪಾರ್ಕಿಂಗ್‌ಗೆ ಪ್ರತ್ಯೇಕ ಶುಲ್ಕವನ್ನು ಮುಂದುವರಿಸಲಾಗಿದೆ’ ಎಂದು ಹೆಬ್ರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X