Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದೇವಾಲಯದ ಆವರಣದಲ್ಲಿ ಚುಂಬನದ ದೃಶ್ಯ:...

ದೇವಾಲಯದ ಆವರಣದಲ್ಲಿ ಚುಂಬನದ ದೃಶ್ಯ: #BoycottNetflix ಹ್ಯಾಶ್ ಟ್ಯಾಗ್ ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ22 Nov 2020 4:31 PM IST
share
ದೇವಾಲಯದ ಆವರಣದಲ್ಲಿ ಚುಂಬನದ ದೃಶ್ಯ: #BoycottNetflix ಹ್ಯಾಶ್ ಟ್ಯಾಗ್ ಟ್ರೆಂಡಿಂಗ್

ಹೊಸದಿಲ್ಲಿ: ‘ಲವ್ ಜಿಹಾದ್’ ಎಂದು ಕೇಸರಿ ಟ್ರೋಲ್ ಗಳು ಟ್ವಿಟರ್ ನಲ್ಲಿ ತನಿಷ್ಕ್ ಜಾಹೀರಾತನ್ನು ಬಹಿಷ್ಕರಿಸಿದ ಕೆಲ ದಿನಗಳ ಬಳಿಕ, ಇದೀಗ ನೆಟ್ ಫ್ಲಿಕ್ಸ್ ಬಹಿಷ್ಕರಿಸಬೇಕೆಂದು ಟ್ವೀಟ್ ಮಾಡುತ್ತಿದ್ದಾರೆ.

‘ಎ ಸುಟೇಬಲ್ ಬಾಯ್’ ಚಿತ್ರದ ನಿರ್ಮಾಪಕರು ದೇವಸ್ಥಾನದ ಆವರಣದಲ್ಲಿ ಚಿತ್ರೀಕರಿಸಿರುವ ಚುಂಬನದ ದೃಶ್ಯವು ವಿವಾದಕ್ಕೆ ಕಾರಣವಾಗಿದ್ದು #BoycottNetflix ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ನಿರ್ಮಾಪಕಿ ಮೀರಾ ನಾಯರ್ ಅವರ ವೆಬ್ ಸಿರೀಸ್ ‘ಎ ಸುಟೇಬಲ್ ಬಾಯ್’ ಲವ್ ಜಿಹಾದ್ ನ ಪ್ರಚಾರ ಮಾಡುತ್ತಿದೆ ಎಂದು ಕೇಸರಿ ಟ್ರೋಲ್ ಗಳು ಆರೋಪಿಸಿವೆ. ಇದೀಗ ಬಿಜೆಪಿ ನಾಯಕ ಗೌರವ್ ತಿವಾರಿ ಮಧ್ಯಪ್ರದೇಶದ ರೆವಾದಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿ ನೆಟ್ ಫ್ಲಿಕ್ಸ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವೀಡಿಯೊ ಹಾಗೂ ಎಫ್ಐಆರ್ ನ ವಿವರಗಳನ್ನು ಪೋಸ್ಟ್ ಮಾಡಿರುವ ತಿವಾರಿ, ನೆಟ್ ಫ್ಲಿಕ್ಸ್ ಅನ್ನು ತನ್ನ ಮೊಬೈಲ್ ನಿಂದ ಅನ್ ಇನ್ ಸ್ಟಾಲ್ ಮಾಡಿರುವುದಾಗಿ ತಿಳಿಸಿದ್ದಾರೆ. ಟ್ವಿಟರ್ ನಲ್ಲೀಗ #BoycottNetflix ಟ್ರೆಂಡ್ ಆಗಿದೆ.

ವಿವಾದದಲ್ಲಿ ಸಿಲುಕಿರುವ ದೃಶ್ಯದಲ್ಲಿ ಲತಾ ಪಾತ್ರಧಾರಿ ಯುವತಿ ದೇವಾಲಯದ ಆವರಣದಲ್ಲಿ ಮತ್ತೊಂದು ಧರ್ಮದ ಪ್ರೇಮಿಯನ್ನು ಚುಂಬಿಸುತ್ತಿರುವುದನ್ನು ಕಾಣಬಹುದು. ನಿರ್ಮಾಪಕರು ಸೃಜನಶೀಲ ಸ್ವಾತಂತ್ರವನ್ನು ಏಕೆ ಪ್ರತಿಪಾದಿಸಲಿಲ್ಲ. ಅದೇ ದೃಶ್ಯವನ್ನು ಮಸೀದಿಯಲ್ಲಿ ಏಕೆ ಚಿತ್ರೀಕರಿಸಿಲ್ಲ. ನಿರ್ಮಾಪಕರು ‘ಲವ್ ಜಿಹಾದ್’ ಅನ್ನು ಉತ್ತೇಜಿಸುತ್ತಿದ್ದಾರೆ ಎಂದು ತಿವಾರಿ ಆರೋಪಿಸಿದ್ದಾರೆ.

ತಿವಾರಿ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿರುವ ಮಾಹಿತಿಯಂತೆ ಮಧ್ಯಪ್ರದೇಶದ ಶಿವ ದೇವಾಲಯದಲ್ಲಿ ಈ ದೃಶ್ಯವನ್ನು ಚಿತ್ರೀಕರಿಸಲಾಗಿದೆ.

ಆರು ಭಾಗಗಳ ಸಿರೀಸ್ ಅನ್ನು ಮೀರಾ ನಾಯರ್ ನಿರ್ದೇಶನ ಮಾಡುತ್ತಿದ್ದು, ರಾಮ್ ಕಪೂರ್, ಸಹಾನಾ ಗೋಸ್ವಾಮಿ, ಹೊಸ ಮುಖ ತಾನ್ಯಾ, ರಸಿಕಾ ದುಗಾಲ್ ನಮಿತಾ ದಾಸ್, ಗಗನ್ ದೇವ್ ಮತ್ತಿತರರು ನಟಿಸುತ್ತಿದ್ದಾರೆ.

Thank You Everyone For Supporting

Let's Make It Worldwide #BoycottNetflix pic.twitter.com/uCWoMshVPJ

— Arun Yadav (@beingarun28) November 22, 2020

Netflix will have legal consequences for publishing content without reviewing and hurting sentiments of Hindu#BoycottNetflix#BoycottBollywood #GuwahatiRoars4SSR pic.twitter.com/c9QUdJm8Z9

— Nitika Singh (@itsNitikaSingh) November 22, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X