Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ ದೇವಳಕ್ಕೆ ಧ್ವಜಸ್ಥಂಭ ಸಮರ್ಪಣೆ

ಹೆಜಮಾಡಿ ದೇವಳಕ್ಕೆ ಧ್ವಜಸ್ಥಂಭ ಸಮರ್ಪಣೆ

ವಾರ್ತಾಭಾರತಿವಾರ್ತಾಭಾರತಿ22 Nov 2020 7:04 PM IST
share
ಹೆಜಮಾಡಿ ದೇವಳಕ್ಕೆ ಧ್ವಜಸ್ಥಂಭ ಸಮರ್ಪಣೆ

ಪಡುಬಿದ್ರಿ: ಗ್ರಾಮ ದೇವಳ ಜೀರ್ಣೋಧ್ಧಾರವಾದರೆ ಗ್ರಾಮದ ಅಭಿವೃದ್ಧಿಯಾದಂತೆ. ಗ್ರಾಮ ದೇವಳಗಳಲ್ಲಿ ಇರುವ ಧ್ವಜ ಸ್ಥಂಭಗಳು ವಿಜಯ ಪತಾಕೆಯ ಸಂಕೇತ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಅವರು ಸುಮಾರು 10 ಕೋಟಿ ರೂ.ವೆಚ್ಚದಲ್ಲಿ ಪುನರ್‍ನಿರ್ಮಾಣಗೊಳ್ಳುತ್ತಿರುವ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ನೀಡಲ್ಪಟ್ಟ ಧ್ವಜಸ್ಥಂಭವನ್ನು ಮೆರವಣಿಗೆ ಮೂಲಕ ರವಿವಾರ ದೇವಳಕ್ಕೆ ಸಮರ್ಪಿಸಲಾಯಿತು.

ಹೆಜಮಾಡಿ ಗರಡಿಮನೆ ದಿ.ಕುಮುದಾ ಎಸ್.ಶೆಟ್ಟಿ ಸವಿನೆನಪಿಗಾಗಿ ಅವರ ಪತಿ ಸದಾಶಿವ ಎಸ್.ಶೆಟ್ಟಿಯವರಿಂದ ನೀಡಲ್ಪಟ್ಟ ಧ್ವಜಸ್ಥಂಭದ ಮರವಣಿಗೆ ನಡೆಯಿತು. ಸುಳ್ಯದಿತರಲಾದ ಧ್ವಜಸ್ಥಂಭವನ್ನು ಬಪ್ಪನಾಡು ದೇವಳದಿಂದ ಪೂಜೆ ಸಲ್ಲಿಸಿ ಹೆಜಮಾಡಿ ಬಸ್ಸುನಿಲ್ದಾಣದವರೆಗೆ ವಾಹನ ರ್ಯಾಲಿ ಮೂಲಕ ತರಲಾಯಿತು. ಬಳಿಕ ಅಲ್ಲಿಂದ ಗ್ರಾಮಸ್ಥರ ವಿವಿಧ ಬಿರುದಾವಳಿಯೊಂದಿಗೆ ಮೆರವಣಿಗೆ ಮೂಲಕ ದೇವಳಕ್ಕೆ ತಂದೊಪ್ಪಿಸಲಾಯಿತು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಜಿಪಂ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಮತ್ತು ಗೀತಾಂಜಲಿ ಸುವರ್ಣ, ತಾಪಂ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಯಂತ್ ಶೆಟ್ಟಿ ಪುಣೆ, ಕಾರ್ಯಾಧ್ಯಕ್ಷ ಎಚ್‍ಎಸ್ ರಘುಪತಿ ಭಟ್, ಉಪಾಧ್ಯಕ್ಷರಾದ ಅರುಣ್ ಶೆಟ್ಟಿ ಪಡುಮನೆ, ಜಿನರಾಜ ಬಂಗೇರ, ಸುಧಾಕರ ಕರ್ಕೇರ, ಲೋಕೇಶ್ ಅಮೀನ್, ಹರೀಶ್ ದೇವಾಡಿಗ ಮತ್ತು ರಾಜೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಎಸ್.ದಿವಾಕರ ಹೆಜ್ಮಾಡಿ, ಕೋಶಾಧಿಕಾರಿ ಎಚ್‍ಆರ್ ರಮೇಶ್ ಭಟ್, ಮುಂಬೈ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಸ್.ಶೆಟ್ಟಿ, ಬೆಂಗಳೂರು ಸಮಿತಿಯ ಕೋಶಾಧಿಕಾರಿ ಪುರುಷೋತ್ತಮ ಗುರಿಕಾರ, ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜ್ಮಾಡಿ, ಮೊಕ್ತೇಸರರಾದ ಶೇಷಗಿರಿ ರಾವ್, ಗಣೇಶ್ ಆಚಾರ್ಯ, ಶಂಕರ ಶೆಟ್ಟಿ, ಸುರೇಶ್ ದೇವಾಡಿಗ, ರವೀಂದ್ರ ಕೋಟ್ಯಾನ್, ಪಾಂಡುರಂಗ ಕರ್ಕೇರ, ಜಯಂತ್ ಪುತ್ರನ್, ಇಂದಿರೇಶ್ ಸಾಲ್ಯಾನ್, ಸಂಜೀವ ಟಿ., ಹರೀಶ್ ಶೆಣೈ ಮತ್ತು ಜಯಂತಿ ಶೇಖರ ಆಚಾರ್ಯ ಉಪಸ್ಥಿತರಿದ್ದರು.

ದೇವಳದ ತಂತ್ರಿ ರಾಧಾಕೃಷ್ಣ ತಂತ್ರಿ ಎಡಪದವು ನೇತೃತ್ವದಲ್ಲಿ ಅರ್ಚಕರಾದ ರಾಮಚಂದ್ರ ಭಟ್, ಪದ್ಮನಾಭ ಭಟ್, ಶ್ರೀನಿವಾಸ ಆಚಾರ್ಯ ಮತ್ತಿ ಪದ್ಮನಾಭ ಆಚಾರ್ಯ ಧಾರ್ಮಿಕ ವಿಧಿ ನೆರವೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X