Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ರವಿವಾರ 23 ಮಂದಿಗೆ ಕೊರೋನ ಸೋಂಕು...

ಉಡುಪಿ: ರವಿವಾರ 23 ಮಂದಿಗೆ ಕೊರೋನ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ22 Nov 2020 8:11 PM IST
share
ಉಡುಪಿ: ರವಿವಾರ 23 ಮಂದಿಗೆ ಕೊರೋನ ಸೋಂಕು ದೃಢ

ಉಡುಪಿ, ನ.22: ಜಿಲ್ಲೆಯಲ್ಲಿ ರವಿವಾರ 23 ಮಂದಿಯಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ 19 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಸದ್ಯ ಜಿಲ್ಲೆಯಲ್ಲಿ 199 ಮಂದಿ ಕೊರೋನಕ್ಕೆ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 11 ಮಂದಿ ಪುರುಷರು ಹಾಗೂ 12 ಮಂದಿ ಮಹಿಳೆಯರು. ಇವರಲ್ಲಿ ನಾಲ್ವರು ಪುರುಷರು ಹಾಗೂ ಏಳು ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 11, ಕುಂದಾಪುರ ತಾಲೂಕಿನ 7, ಕಾರ್ಕಳ ತಾಲೂಕಿನ ಮೂವರು ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದುಡಾ.ಸೂಡ ವಿವರಿಸಿದರು.

19 ಮಂದಿ ಗುಣಮುಖ: ಶನಿವಾರ 19 ಮಂದಿ ಚಿಕಿತ್ಸೆ ಬಳಿಕ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,127 ಆಗಿದೆ. ಜಿಲ್ಲೆಯಲ್ಲಿ ಸದ್ಯ 199 ಮಂದಿ ಈಗಲೂ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

2226 ನೆಗೆಟಿವ್: ಜಿಲ್ಲೆಯಲ್ಲಿ ಶನಿವಾರ ಒಟ್ಟು 2247 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2226 ಮಂದಿ ನೆಗೆಟಿವ್ ಬಂದಿದ್ದಾರೆ. ಉಳಿದ 21(ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,512 ಕ್ಕೇರಿದೆ.

ಶನಿವಾರದವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ 2,26,004ಕ್ಕೇರಿದೆ. ಇವರಲ್ಲಿ 2,03,492 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಈವರೆಗೆ ಒಟ್ಟು 22,512 ಮಂದಿ ಪಾಸಿಟಿವ್ ಬಂದಿದ್ದರೆ, 22,127 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ನ.7ರಿಂದ ಕೋವಿಡ್‌ಗೆ ಜಿಲ್ಲೆಯಲ್ಲಿ ಯಾರೂ ಬಲಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X