Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಂದ್ರನೆಡೆಗೆ ಈ ವಾರ ಚೀನಾದಿಂದ...

ಚಂದ್ರನೆಡೆಗೆ ಈ ವಾರ ಚೀನಾದಿಂದ ಬಾಹ್ಯಾಕಾಶ ನೌಕೆ ಉಡಾವಣೆ

ಚಂದ್ರನಿಂದ ಶಿಲೆಗಳನ್ನು ಭೂಮಿಗೆ ತರುವ ಮಿಶನ್

ವಾರ್ತಾಭಾರತಿವಾರ್ತಾಭಾರತಿ22 Nov 2020 10:21 PM IST
share
ಚಂದ್ರನೆಡೆಗೆ ಈ ವಾರ ಚೀನಾದಿಂದ ಬಾಹ್ಯಾಕಾಶ ನೌಕೆ ಉಡಾವಣೆ

ಬೀಜಿಂಗ್,ನ.22: ಮಾನವರಹಿತ ಬಾಹ್ಯಾಕಾಶ ನೌಕೆಯೊಂದನ್ನು ಚಂದ್ರನಲ್ಲಿ ಈ ವಾರದಲ್ಲಿ ಉಡಾವಣೆಗೊಳಿಸುವುದಾಗಿ ಚೀನಾ ರವಿವಾರ ತಿಳಿಸಿದೆ. ಚಂದ್ರನ ನೆಲದಿಂದ ಶಿಲೆಗಳನ್ನು ತರುವ ಉದ್ದೇಶದಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಗೊಳಿಸಲಾಗುತ್ತಿದೆ. 1970ರ ದಶಕದಿಂದೀಚೆಗೆ ಚಂದ್ರನ ನೆಲೆದಿಂದ ಶಿಲೆ ಹಾಗೂ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಲು ನಡೆಯುತ್ತಿರುವ ಪ್ರಥಮ ಪ್ರಯತ್ನ ಇದಾಗಿದೆಯೆಂದು ಚೀನಾ ಬಣ್ಣಿಸಿದೆ.

  ಚಾಂಗೆ-5 ಎಂದು ಹೆಸರಿಡಲಾದ ಈ ಬಾಹ್ಯಾಕಾಶ ನೌಕೆಯು ಚಂದ್ರನ ನೆಲದಿಂದ ಸಂಗ್ರಹಿಸಲಿರುವ ಮಾದರಿಗಳು, ಭೂಮಿಯ ಉಪಗ್ರಹದ ಸಂರಚನೆಯ ಕುರಿತಾಗಿ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ವಿಜ್ಞಾನಿಗಳಿಗೆ ನೆರವಾಗಲಿದೆ.

ಒಂದು ವೇಳೆ ಈ ಬಾಹ್ಯಾಕಾಶ ಯಾನವು ಯಶಸ್ವಿಯಾದಲ್ಲಿ ಚಂದ್ರನ ನೆಲದಿಂದ ಮಾದರಿಗಳನ್ನು ಸಂಗ್ರಹಿಸಿದ ಮೂರನೇ ದೇಶ ಚೀನಾವಾಗಲಿದೆ. ದಶಕಗಳ ಹಿಂದೆ ಅಮೆರಿಕ ಹಾಗೂ ಸೋವಿಯತ್ ಯೂನಿಯನ್ ಚಂದ್ರನ ನೆಲದಿಂದ ಮಾದರಿಗಳನ್ನು ಸಂಗ್ರಹಿಸುವಲ್ಲಿ ಸಫಲವಾಗಿದ್ದವು.

 1969ರಿಂದ 1972ರವರೆಗೆ ಅಮೆರಿಕವು ಆರು ಬಾಹ್ಯಾಕಾಶ ನೌಕೆಗಳಲ್ಲಿ ಒಟ್ಟು 12 ಗಗನಯಾತ್ರಿಗಳನ್ನು ಚಂದ್ರನಲ್ಲಿಗೆ ಕಳುಹಿಸಿದ್ದು, ಅಲ್ಲಿಂದ 382 ಕೆ.ಜಿ. ತೂಕದ ಬಂಡೆಗಲ್ಲುಗಳು ಹಾಗೂ ಮಣ್ಣನ್ನು ಯಶಸ್ವಿಯಾಗಿ ಭೂಮಿಗೆ ತರಲಾಗಿತ್ತು.

   ಸೋವಿಯತ್ ಯೂನಿಯನ್ 1970ರ ದಶಕದಲ್ಲಿ ಮೂರು ಯಶಸ್ವಿ ರಾಬೊಟಿಕ್ ಬಾಹ್ಯಾಕಾಶ ನೌಕೆಗಳನ್ನು ಚಂದ್ರನಲ್ಲಿಗೆ ಕಳುಹಿಸಿತ್ತು. 1976ರಲ್ಲಿ ಅದು ಉಡಾಯಿಸಿದ ಕೊನೆಯ ಬಾಹ್ಯಾಕಾಶ ನೌಕೆ ಲ್ಯೂನಾ 24, ಚಂದ್ರನಿಂದ 170.1 ಗ್ರಾಂ. ಮಣ್ಣಿನ ಮಾದರಿಗಳನ್ನು ಭೂಮಿಗೆ ಒಯ್ದು ತಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X