Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತರ್ಜಾತಿ ವಿವಾಹಕ್ಕೆ ವಿರೋಧ: ಅತ್ತೆ...

ಅಂತರ್ಜಾತಿ ವಿವಾಹಕ್ಕೆ ವಿರೋಧ: ಅತ್ತೆ ಮನೆ ಮುಂಭಾಗ ಧರಣಿ ಕುಳಿತ ಸೊಸೆ

ವಾರ್ತಾಭಾರತಿವಾರ್ತಾಭಾರತಿ22 Nov 2020 10:31 PM IST
share
ಅಂತರ್ಜಾತಿ ವಿವಾಹಕ್ಕೆ ವಿರೋಧ: ಅತ್ತೆ ಮನೆ ಮುಂಭಾಗ ಧರಣಿ ಕುಳಿತ ಸೊಸೆ

ಸಕಲೇಶಪುರ, ನ.22: ಅಂತರ್ಜಾತಿ ವಿವಾಹಕ್ಕೆ ವಿರೋಧಿಸಿದ ಅತ್ತೆ ಮನೆ ಮುಂದೆ ಸೊಸೆ ಧರಣಿ ಕುಳಿತಿರುವ ಪ್ರಕರಣ ತಾಲೂಕಿನ ಜಮ್ಮನ ಹಳ್ಳಿ ಬಳಿ ನಡೆದಿದೆ.

ದಲಿತ ಸಮುದಾಯಕ್ಕೆ ಸೇರಿದ ಕಲಾ(28) ತಾಲೂಕಿನ ಬಾಳ್ಳು ಪೇಟೆ ಅಂಬೇಡ್ಕರ್ ನಗರದ ನಿವಾಸಿಯಾಗಿದ್ದು. ಜಮ್ಮನ ಹಳ್ಳಿ ಗ್ರಾಮದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಲೋಹಿತ್( 36) ನೊಂದಿಗೆ ಕಳೆದ 3 ವರ್ಷಗಳ ಹಿಂದೆ ಪ್ರೇಮ ವಿವಾಹ ವಾಗಿತ್ತು. ಇವರಿಬ್ಬರ ವಿವಾಹಕ್ಕೆ ಸಂಬಂದಿಸಿದಂತೆ ಲೋಹಿತ್ ತಾಯಿ ಪ್ರೇಮ ಹಾಗೂ ತಂದೆ ನೀಲಕಂಠ ರವರು ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗುತ್ತಿದೆ.

ಲೋಹಿತ್ ನೊಂದಿಗೆ ಕಲಾ ಅವರದ್ದು ಎರಡನೆ ಮದುವೆಯಾಗಿದ್ದು, ಮೊದಲನೆ ಪತ್ನಿ ಶ್ವೇತರವರಿಗೆ ಕಳೆದ 5 ವರ್ಷಗಳ ಹಿಂದೆ ನ್ಯಾಯಾಲಯದಲ್ಲಿ ವಿಚ್ಛೇದನೆಯಾಗಿತ್ತು. ವಿಚ್ಛೇದನೆಗೆ ಸಂಬಂದಿಸಿದಂತೆ ಲೋಹಿತ್ ಪೋಷಕರ ಕೆಂಗಣ್ಣಿಗೆ ಗುರಿಯಾಗಿದ್ದ ಪರಿಣಾಮ 5 ವರ್ಷಗಳಿಂದ ಮನೆಯಿಂದ ಹೊರಗಿದ್ದ. 

ಕಲಾ ಜೊತೆಯಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿ ಮನೆಯ ಹೊರಗಿದ್ದು ಬೇಸತ್ತಿರುವ ಲೋಹಿತ್ ಪತ್ನಿಯನ್ನು ಮನೆಗೆ ಕರೆತಂದು ಪೋಷಕರೊಂದಿಗೆ ಜೀವನ ನಡೆಸಲು ಮುಂದಾಗಿದ್ದ. ಆದರೆ ಪೋಷಕರು ಮನೆಗೆ ಸೇರಿಸಿಕೊಳ್ಳಲಿಲ್ಲ ಎನ್ನಲಾಗಿದ್ದು, ಈ ಸಂಬಂಧ ಕೆಲವು ದಿನಗಳ ಹಿಂದೆ ಗ್ರಾಮಾಂತರ ಪೊಲೀಸ್ ಠಾಣೆಗೆ ಲೋಹಿತ್ ದೂರು ನೀಡಿದ್ದಾನೆ.

ಲೊಹಿತ್ ಗೆ ಕುಟುಂಬಕ್ಕೆ ಸುಮಾರು 21 ಎಕರೆ ಪಿತ್ರಾರ್ಜಿತ ಕಾಫಿ ತೋಟವಿದ್ದು, ಇದರಲ್ಲಿ ಪಾಲು ನೀಡುವಂತೆ ತಂದೆ ನೀಲ ಕಂಠರವರಿಗೆ ಒತ್ತಾಯ ಪೂರ್ವಕ ಮನವಿ ಮಾಡಿದ್ದ. ಆದರೆ ತಂದೆ ಆಸ್ತಿಯನ್ನು ನ್ಯಾಯಾಲಯದ ಮೂಲಕ ಪಡೆಯುವಂತೆ ತಿಳಿಸಿ, ಯಾವುದೇ ಕಾರಣಕ್ಕೂ ಮನೆಗೆ ಬಾರಬಾರದು ಎಂದು ತಾಕೀತು ಮಾಡಿದ್ದಾರೆಂದು ತಿಳಿದು ಬಂದಿದೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X