Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೊಲೀಸರ ಚಿತ್ರ ಪ್ರಕಟಿಸುವುದನ್ನು...

ಪೊಲೀಸರ ಚಿತ್ರ ಪ್ರಕಟಿಸುವುದನ್ನು ನಿಷೇಧಿಸುವ ವಿಧೇಯಕದ ವಿರುದ್ಧ ಫ್ರಾನ್ಸ್‌ನಲ್ಲಿ ವ್ಯಾಪಕ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Nov 2020 11:07 PM IST
share
ಪೊಲೀಸರ ಚಿತ್ರ ಪ್ರಕಟಿಸುವುದನ್ನು ನಿಷೇಧಿಸುವ ವಿಧೇಯಕದ ವಿರುದ್ಧ ಫ್ರಾನ್ಸ್‌ನಲ್ಲಿ ವ್ಯಾಪಕ ಪ್ರತಿಭಟನೆ

ಪ್ಯಾರಿಸ್,ನ.22: ಪೊಲೀಸ್ ಅಧಿಕಾರಿಗಳ ಮುಖಗಳ ಚಿತ್ರಗಳನ್ನು ಅನುಮತಿಯಿಲ್ಲದೆ ಪ್ರಸಾರ ಮಾಡುವುದು ಅಪರಾಧವೆಂದು ಪರಿಗಣಿಸುವ ವಿಧೇಯಕವನ್ನು ಫ್ರೆಂಚ್ ಸರಕಾರವು ಜಾರಿಗೊಳಿಸಲು ಹೊರಟಿರುವುದನ್ನು ವಿರೋಧಿಸಿ ಪ್ಯಾರಿಸ್‌ನಲ್ಲಿ ಶನಿವಾರ ಬೃಹತ್ ರ‍್ಯಾಲಿ ನಡೆಯಿತು.

 ಪೊಲೀಸ್ ಅಧಿಕಾರಿಗಳು ಹಾಗೂ ಅವರ ಕುಟುಂಬಗಳಿಗೆ ಕರ್ತವ್ಯದಲ್ಲಿ ಇರುವಾಗ ಅಥವಾ ಬಿಡುವಿನಲ್ಲಿದ್ದಾಗ ಅಥವಾ ಆನ್‌ಲೈನ್ ಮೂಲಕ ಅವರಿಗೆ ಕಿರುಕುಳ ನೀಡುವುದರ ವಿರುದ್ಧ ಈ ಕಾನೂನು ರಕ್ಷಣೆ ನೀಡುತ್ತದೆ ಎಂದು ವಿಧೇಯಕದ ಬೆಂಬಲಿಗರ ವಾದವಾಗಿದೆ.

  ಆದರೆ ವಿವಾದಾತ್ಮಕ ಕಾನೂನು ಪತ್ರಕರ್ತರ ವರದಿಗಾರಿಕೆಯ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತದೆ ಹಾಗೂ ಈ ವಿಧೇಯಕದಿಂದಾಗಿ ಅತಿಯಾದ ಬಲಪ್ರಯೋಗ ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರನ್ನು ಉತ್ತರದಾಯಿಗಳನ್ನಾಗಿ ಮಾಡುವುದು ಕಷ್ಟಕರವಾಗಲಿದೆಯೆಂದು ವಿಧೇಯಕದ ವಿರೋಧಿಗಳು ಹೇಳುತ್ತಾರೆ. ಅನುಮತಿಯಿಲ್ಲದೆ ಪೊಲೀಸ್ ಅಧಿಕಾರಿಗಳ ಭಾವಚಿತ್ರವನ್ನು ಪ್ರಕಟಿಸಿದಲ್ಲಿ ಒಂದು ವರ್ಷ ಜೈಲು ಹಾಗೂ 45 ಸಾವಿರ ಯುರೋ ದಂಡವನ್ನು ವಿಧಿಸಲು ವಿಧೇಯಕವು ಅನುಮತಿ ನೀಡುತ್ತದೆ.

ನೂತನ ವಿಧೇಯಕವನ್ನು ವಿರೋಧಿಸಿ ಶನಿವಾರ ಪಶ್ಚಿಮ ಪ್ಯಾರಿಸ್‌ನ ಟೊಕಾರ್ಡೊ ಚೌಕದಲ್ಲಿ ಮಾನವಹಕ್ಕುಗಳ ಕಾರ್ಯಕರ್ತರು, ಕಾರ್ಮಿಕ ಒಕ್ಕೂಟಗಳ ಸದಸ್ಯರು ಹಾಗೂ ಪತ್ರಕರ್ತರು ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದರು. ‘‘ ಪ್ರತಿಯೊಬ್ಬರು ಪೊಲೀಸರನ್ನು ಚಿತ್ರೀಕರಿಸಲು ಬಯಸುತ್ತಾರೆ’’ ಎಂಬ ಘೋಷಣೆಗಳನ್ನು ಅವರು ಕೂಗಿದರು.

ವಿಧೇಯಕದ ವಿರುದ್ಧ ಫ್ರಾನ್ಸ್‌ನ ಮಾರ್ಸಿಲೆ, ಲಿಲ್ಲೆ, ಮೊಂಟ್‌ಪೆಲ್ಲಿಯರ್, ರೆನ್ನೆಸ್ ಹಾಗೂ ಸೈಂಟ್ ಎಟಿನ್ನೆ ನಗರಗಳಲ್ಲಿಯೂ ರ‍್ಯಾಲಿಗಳು ನಡೆದಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X