Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನದಿಂದಾಗಿ ಅನುಮಾನದಿಂದ ಕಾಣುವಂತಹ...

ಕೊರೋನದಿಂದಾಗಿ ಅನುಮಾನದಿಂದ ಕಾಣುವಂತಹ ಸನ್ನಿವೇಶ ನಿರ್ಮಾಣ: ನಿರ್ದೇಶಕ ಬಿ.ಸುರೇಶ್

ಅಗಲಿದ ರಂಗ ದಿಗ್ಗಜರಿಗೆ ರಂಗ ನಮನ

ವಾರ್ತಾಭಾರತಿವಾರ್ತಾಭಾರತಿ22 Nov 2020 11:38 PM IST
share
ಕೊರೋನದಿಂದಾಗಿ ಅನುಮಾನದಿಂದ ಕಾಣುವಂತಹ ಸನ್ನಿವೇಶ ನಿರ್ಮಾಣ: ನಿರ್ದೇಶಕ ಬಿ.ಸುರೇಶ್

ಬೆಂಗಳೂರು, ನ. 22: ಕೊರೋನದಿಂದಾಗಿ ವ್ಯಕ್ತಿ -ವ್ಯಕ್ತಿಗಳ ಅಂತರ ಹೆಚ್ಚಾಗಿದ್ದು, ಒಬ್ಬರು ಮತ್ತೊಬ್ಬರನ್ನು ಅನುಮಾನದಿಂದ ನೋಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಚಿತ್ರ ನಿರ್ದೇಶಕ ಬಿ.ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಜ್ಯೋತಿಬಸು ಭವನದಲ್ಲಿ ಸಮುದಾಯ ಬೆಂಗಳೂರು ಘಟಕದಿಂದ ಆಯೋಜಿಸಿದ್ದ ಅಗಲಿದ ರಂಗ ದಿಗ್ಗಜರಿಗೆ ರಂಗ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಇಡೀ ಜನಜೀವನ ತತ್ತರಿಸಿ ಹೋಗಿದೆ. ಜನರ ನಡುವೆ ಅಂತರ ಬೆಳೆದಿದ್ದು, ಯಾರನ್ನೂ ಹತ್ತಿರದಿಂದ ಕಾಣದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಕೊರೋನ ಕಾಲಘಟ್ಟದಲ್ಲಿ ನಿರ್ಗಮಿಸಿದ ಅನೇಕ ಕಲಾವಿದರನ್ನು ಕೊನೆ ಕ್ಷಣದಲ್ಲಿ ಕಾಣುವುದಕ್ಕೂ ಸಾಧ್ಯವಾಗಲಿಲ್ಲ. ಎಲ್ಲ ಕಡೆಗಳಲ್ಲಿ ಹೊರಗೆ ಹೋಗಿ ಬಂದರೆ ಅನುಮಾನದಿಂದ ನೋಡುವಂತಹ ಸ್ಥಿತಿ ಏರ್ಪಟ್ಟಿದೆ ಎಂದ ಅವರು, ಕರಾಳ ಕೊರೋನದಿಂದಾಗಿ ಅನೇಕರು ಮೃತಪಡುತ್ತಿದ್ದಾರೆ. ಹೀಗಾಗಿ, ಹೆಚ್ಚು ಜಾಗೃತಿಯಿಂದಲೇ ನಾವು ಹೆಜ್ಜೆಯಿಡಬೇಕಿದೆ ಎಂದು ಸಲಹೆ ನೀಡಿದರು.

ಅಪಾರ ಬೌದ್ಧಿಕತೆಯುಳ್ಳ, ಪ್ರಜಾವಂತರಾಗಿದ್ದ ಹಿರಿಯರು, ಎಲ್ಲರನ್ನೂ ಪ್ರೀತಿಯಿಂದ, ಸಮಾನತೆಯಿಂದ ಕಾಣುತ್ತಿದ್ದ ಕಿರಿಯರು ಕೊರೋನಗೆ ಬಲಿಯಾಗಿದ್ದಾರೆ. ಧರ್ಮ, ಜಾತಿಯ ಹೆಸರಿನಲ್ಲಿ ನಡೆಯುವಂತಹ ಅಮಾನುಷ ಘಟನೆಗಳನ್ನು ಖಂಡಿಸುತ್ತಾ, ನಮಗೆ ನೈತಿಕ ಬೆಂಬಲ ಕೊಡುತ್ತಿದ್ದವರು ದೂರವಾಗಿದ್ದಾರೆ. ಅವರ ನಿರ್ಗಮನ ಇಡೀ ಕಲಾ ಕ್ಷೇತ್ರಕ್ಕೆ ಅಪಾರ ನಷ್ಟವನ್ನುಂಟಾಗಿದೆ ಎಂದು ತಿಳಿಸಿದರು.

ಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಮಾತನಾಡಿ, ಕೊರೋನ ಎಂಬ ಕರಾಳ ಮಹಾಮಾರಿಗೆ ಅನೇಕರು ಬಲಿಯಾಗಿದ್ದಾರೆ. ಅವರು ಸಲ್ಲಿಸಿದ ಸೇವೆಯೇ ನಮಗೆ ಸ್ಪೂರ್ತಿಯಾಗಬೇಕಿದೆ. ಹಲವು ನಾಟಕಗಳ ಮೂಲಕ, ಸಿನೆಮಾಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಚಿತ್ರೀಕರಿಸಿದರು. ಆತಂಕದ ಕಾಲಘಟ್ಟದಲ್ಲಿ ನಮಗೆ ಸ್ಪೂರ್ತಿಯಾಗಿದ್ದರು ಎಂದು ಅಗಲಿದ ಹಿರಿಯರನ್ನು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಅಗ್ರಹಾರ ಕೃಷ್ಣಮೂರ್ತಿ, ಗುಂಡಣ್ಣ ಸೇರಿದಂತೆ ಮತ್ತಿತರರು ಅಗಲಿದ ಹಿರಿಯರಿಗೆ ಗೌರವಪೂರ್ವಕ ನುಡಿನಮನ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X