Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ : ಎಸ್ಕೆಎಸ್ಸಸ್ಸೆಫ್ ಕಾರ್ಯಾಲಯ...

ವಿಟ್ಲ : ಎಸ್ಕೆಎಸ್ಸಸ್ಸೆಫ್ ಕಾರ್ಯಾಲಯ ಉದ್ಘಾಟನೆ, ಲೀಡರ್‍ಸ್ ಮೀಟ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Nov 2020 10:35 PM IST
share
ವಿಟ್ಲ : ಎಸ್ಕೆಎಸ್ಸಸ್ಸೆಫ್ ಕಾರ್ಯಾಲಯ ಉದ್ಘಾಟನೆ, ಲೀಡರ್‍ಸ್ ಮೀಟ್ ಕಾರ್ಯಕ್ರಮ

ವಿಟ್ಲ : ಯಾವುದೇ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ  ಶಿಕ್ಷಣ ಅಗತ್ಯ ,ಸಣ್ಣ ಪುಟ್ಟ ವಿಷಯಗಳಿಗೆ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಸಮುದಾಯದೊಳಗೆ ಅನೈಕ್ಯತೆ ಸೃಷ್ಟಿಸುವ ಬದಲು ಪ್ರತಿ ಮೊಹಲ್ಲಾಗಳಲ್ಲೂ ಸಂಘಸಂಸ್ಥೆಗಳು ಸುಶಿಕ್ಷಿತ ಹಾಗೂ ಪ್ರತಿಭಾವಂತ ಸಮಾಜ ಕಟ್ಟುವ ಅಜಂಡ ಹಾಕಿಕೊಂಡು ಕಾರ್ಯಪ್ರವೃತರಾಗಬೇಕು ಆಗ ಮಾತ್ರ ಬಲಿಷ್ಠ ಸಮಾಜ ಕಟ್ಟಲು ಸಾಧ್ಯ ಎಂದು ಎಸ್ಕೆಎಸ್ಸಸ್ಸೆಫ್ ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ,ಕೇರಳದ ಖ್ಯಾತ ವಾಗ್ಮಿ ಅಬ್ದುಲ್ ಸತ್ತಾರ್ ಪಂದಲ್ಲೂರು ಅವರು ಹೇಳಿದರು.

ಅವರು ವಿಟ್ಲದಲ್ಲಿ ಎಸ್ಕೆಎಸ್ಸಸ್ಸೆಫ್ ವಿಟ್ಲ ವಲಯ ಘಟಕದ ನೂತನ ಕಾರ್ಯಾಲಯ ಉದ್ಘಾಟನೆ ಮತ್ತು ಲೀಡರ್‍ಸ್ ಮೀಟ್ ನಲ್ಲಿ ಮುಖ್ಯ ಭಾಷಣ ಮಾಡುತ್ತಿದ್ದರು.

ಧಾರ್ಮಿಕ ಶಿಕ್ಷಣದ ಜೊತೆಗೆ ಉನ್ನತ ಲೌಕಿಕ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು , ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು ಈ ನಿಟ್ಟಿನಲ್ಲಿ ಎಸ್ಕೆಎಸ್ಸಸ್ಸೆಫ್ ನ ಅಂಗಸಂಸ್ಥೆ 'ಟ್ರೆಂಡ್ ' ನಿರಂತರ ಕಾರ್ಯಕ್ರಮ ಗಳನ್ನು ರೂಪಿಸುತ್ತಿದ್ದು, ಪ್ರತಿಯೊಬ್ಬರೂ ಇದರ ಜೊತೆ ಕೈಜೋಡಿಸಬೇಕೆಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ 'ಸಮಸ್ತ' ದ ಕೇಂದ್ರ ಮುಶಾವರ ಸದಸ್ಯ ಬಿ.ಕೆ.ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಅವರು ಮಾತನಾಡಿ, ಸೇವ ಕಾರ್ಯಕ್ಕೆ ಇಸ್ಲಾಂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಎಸ್ಕೆಎಸ್ಸಸ್ಸೆಫ್ ಮೂಲಕ ಸಮಾಜ ಸೇವಾ ಕಾರ್ಯದಲ್ಲಿ ನಿರತರಾದ ಪ್ರತಿಯೊಬ್ಬರೂ ದನ್ಯರು ಎಂದರು.

ಎಸ್ಕೆಎಸ್ಸಸ್ಸೆಫ್ ವಲಯಾಧ್ಯಕ್ಷ ಅಶ್ರಫ್ ಮಣಿಮಜಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಿತಿಯ ಜಿಲ್ಲಾಧ್ಯಕ್ಷ ಸಯ್ಯಿದ್ ಅಮೀರ್ ತಂಙಳ್ ಕಿನ್ಯ, ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ, ವಲಯ ಉಸ್ತುವಾರಿ ತಾಜುದ್ದೀನ್ ರಹ್ಮಾನಿ ಬೆಳ್ಳಾರೆ, ,ಖಾಸಿಂ ದಾರಿಮಿ‌, ಸಿದ್ದೀಕ್ ಅಬ್ದುಲ್ ಖಾದರ್, ಅಬ್ಬಾಸ್ ದಾರಿಮಿ‌ ಕೆಲಿಂಜ, ಶಾಫಿ ಇರ್ಪಾನಿ ವಿಟ್ಲ, ಅಬ್ದುಲ್ ಹಕೀಂ ಪರ್ತಿಪ್ಪಾಡಿ, ವಿ. ಎಸ್. ಇಬ್ರಾಹಿಂ, ಶರೀಫ್ ಮೂಸಾ ಕುದ್ದುಪದವು , ಅಬ್ದುಲ್ ಗಫೂರ್ ಹನೀಫಿ,ಇಸ್ಮಾಯಿಲ್ ಹನೀಫಿ, ಇಬ್ರಾಹಿಂ ಝೈನಿ, ಎಂ.ಎಸ್.ಹಮೀದ್ ಪುಣಚ, ಇಸ್ಮಾಯಿಲ್ ಕಲ್ಕಾರ್ ಕನ್ಯಾನ, ರಿಯಾಝ್ ಕೆಲಿಂಜ, ಅಬ್ದುಲ್ ಕರೀಂ ಕುಂಪದಬೈಲು, ರಫೀಕ್ ಫೈಝಿ ಕನ್ಯಾನ, ಇಸ್ಹಾಕ್ ಕೌಸರಿ ಪರ್ಲೊಟ್ಟು, ಜಮಾಲ್ ಕೋಡಪದವು, ವಿ.ಪಿ.ಉಮರ್ ದಾರಿಮಿ ಪರ್ತಿಪ್ಪಾಡಿ, ಹಂಝ ಕುರಿಯಪ್ಪಾಡಿ, ಇಝ್ಝತ್ತ್ ಮುಹಮ್ಮದ್, ಸಿರಾಜುದ್ದೀನ್ ಮುಸ್ಲಿಯಾರ್, ಸಿರಾಜ್ ಮಣಿಲ, ರಝಾಕ್ ಮಂಚಿ, ಫಾರೂಕ್ ಪದವು,ಬಿ.ಎಂ. ಅಲಿ ಮೌಲವಿ ಕುಡ್ತಮುಗೇರು, ಹಕೀಂ ಮುಸ್ಲಿಯಾರ್ ಪರ್ತಿಪ್ಪಾಡಿ,ಮೂಸಾ ಕರೀಂ, ಸತ್ತಾರ್ ಪಟ್ಲ,ಇಲ್ಯಾಸ್ ಕೋಡಪದವು, ಶರೀಫ್ ಕೆಲಿಂಜ ಅಶ್ರಫ್ ಕುಂಡಡ್ಕ , ನಿಝಾರ್ ಮುಸ್ಲಿಯಾರ್, ಬದ್ರುದ್ದೀನ್ ಕುಕ್ಕಾಜೆ, ಸಲೀಮ್ ಬೈಲ್ ಕುಕ್ಕಾಜೆ, ರಫೀಕ್ ಫೈಝಿ ಕುಕ್ಕಿಲ, ಬದ್ರುದ್ದೀನ್ ಮರಕ್ಕಿಣಿ ಮೊದಲಾದವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಇಸ್ಕೇ ಮದೀನಾ ಸಮಾರೋಪದ ಪ್ರಯುಕ್ತ ಮೌಲಿದ್ ಪಾರಾಯಣ ನಡೆಯಿತು, ಸಮಿತಿಯ ನೂತನ ಕಾರ್ಯಾಲಯವನ್ನು ಇದೇ ಸಂದರ್ಭ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಮುಸ್ಲಿಯಾರ್ ಕಡಂಬು ಸ್ವಾಗತಿಸಿದರು. ಕೆ.ಎಂ.ಎ.ಕೊಡುಂಗಾಯಿ ಪ್ರಸ್ತಾವಿಕವಾಗಿ ಮಾತನಾಡಿ, ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X