Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬ್ಯಾರಿ ಆಂದೋಲನದಲ್ಲಿ ಪ್ರೊ....

‘ಬ್ಯಾರಿ ಆಂದೋಲನದಲ್ಲಿ ಪ್ರೊ. ಇಚ್ಲಂಗೋಡು’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ25 Nov 2020 4:53 PM IST
share
‘ಬ್ಯಾರಿ ಆಂದೋಲನದಲ್ಲಿ ಪ್ರೊ. ಇಚ್ಲಂಗೋಡು’ ಪುಸ್ತಕ ಬಿಡುಗಡೆ

ಮಂಗಳೂರು, ನ. 25: ಬ್ಯಾರಿ ಜನಾಂಗದ ಕುರಿತಂತೆ ಸಂಶೋಧನಾ ಬರಹಗಳ ಮೂಲಕ ಖ್ಯಾತಿ ಪಡೆದಿರುವ ಪ್ರೊ. ಇಚ್ಲಂಗೋಡು ಅವರ ಆಯ್ದ ಲೇಖನಗಳು ಮತ್ತು ಪತ್ರಿಕಾ ವರದಿಗಳನ್ನು ಒಳಗೊಂಡ ‘ಬ್ಯಾರಿ ಆಂದೋಲನದಲ್ಲಿ ಪ್ರೊ. ಇಚ್ಲಂಗೋಡು’ ಪುಸ್ತಕವನ್ನು ನಗರದ ಪ್ರೆಸ್‌ಕ್ಲಬ್ ‌ನಲ್ಲಿ ಇಂದು ಬಿಡುಗಡೆಗೊಳಿಸಲಾಯಿತು.

ಕನ್ನಡ ಸಂಘ ಮೂಡಬಿದ್ರೆ ವಿಯಿಂದ ಪ್ರಕಟಿಸಲಾದ ಪುಸ್ತಕವನ್ನು ಸಾಮಾಜಿಕ ಕಾರ್ಯಕರ್ತ ಬಶೀ್ ಬೈಕಂಪಾಡಿ ಬಿಡುಗಡೆಗೊಳಿಸಿದರು.
ಕರ್ನಾಟಕ ಕರಾವಳಿಯಲ್ಲಿ ಬ್ಯಾರಿ ಜನಾಂಗದ ಆಡುಭಾಷೆಯನ್ನು ಬ್ಯಾರಿ ಭಾಷೆ ಎಂದು ಹೆಸರಿಸಿ ಅದನ್ನು ಭಾರತದ ಭಾಷಾಶಾಸ್ತ್ರ ಸಮೀಕ್ಷೆ ಯಲ್ಲಿ ದಾಖಲಿಸುವಲ್ಲಿ ಪ್ರೊ. ಇಚ್ಲಂಗೋಡು ಪಾತ್ರ ಮಹತ್ತರವಾದುದು. ಅಕಾಡೆಮಿ ಅಧ್ಯಯನ ಪೀಠ ಸ್ಥಾಪನೆ, ಬ್ಯಾರಿ ಭಾಷಾ ನಿಘಂಟು, ಪ್ರಥಮ ಬ್ಯಾರಿ ವ್ಯಾಕರಣ ಮೊದಲಾದ ಭಾಷಾಧ್ಯಯನಕ್ಕೆ ಪೂರಕವಾದ ಅವಕಾಶಗಳನ್ನು ಒದಗಿಸಿಕೊಟ್ಟ ಪ್ರೊ. ಇಚ್ಲಂಗೋಡು ಅವರ ಬ್ಯಾರಿ ಜನಾಂಗ, ಭಾಷೆಗೆ ಸಂಬಂಧಿಸಿ ಸಂಶೋಧನಾ ಬರಹಗಳನ್ನು ಈ ಪುಸ್ತಕ ಹೊಂದಿದೆ ಎಂದು ಬಶೀರ್ ಬೈಕಂಪಾಡಿ ಹೇಳಿದರು.

ಪ್ರೊ. ಬಿ.ಎಂ. ಇಚ್ಲಂಗೋಡು ಮಾತನಾಡಿ, 1980ರಿಂದ ಇಂದಿನವರೆಗೆ ಬ್ಯಾರಿ ಸಂಸ್ಕೃತಿ, ಭಾಷೆಯ ಕುರಿತು ತಾನು ಮಾಡಿರುವ ಕಾರ್ಯವನ್ನು ದಾಖಲಿಸುುದು ಈ ಕೃತಿಯ ಉದ್ದೇಶ ಎಂದರು.

ಬ್ಯಾರಿಗಳೆನ್ನಲು ನಾಚಿಕೆಪಡುತ್ತಿದ್ದ ಸಮುದಾಯವನ್ನು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ತಾನು ಮಾಡಿ ಪ್ರಯತ್ನದ ದಾಖಲೆ ಇದಾಗಿದೆ. ಮಲಯಾಳದ ಉಪ ಭಾ,ಎ, ಮಾಪ್ಲಾ ಮಲಯಾಳ ಎಂದು ತಪ್ಪಾಗಿ ಗುರುತಿಸಿಕೊಂಡಿದ್ದ ಭಾಷೆಗೆ ಇದು ಸ್ವತಂತ್ರ ಬ್ಯಾರಿ ಭಾಷೆ ಎಂದು ಹೆಸರಿಸಿ ಇದರ ಉಗಮದ ದಾಖಲೆಯನ್ನು ತೋರಿಸಿ ಮಲಯಾಳಕ್ಕಿಂತಲೂ ಇದು ಪ್ರಾಚೀನ ಭಾಷೆ ಎಂದು ತೋರಿಸಿದ್ದೇನೆ. ಅವೆಲ್ಲದರ ಕುರಿತಾದ ಸಮಗ್ರ ಚಿತ್ರಣವನ್ನು ಈ ಪುಸ್ತಕದಲ್ಲಿ ನೀಡುವ ಪ್ರಯತ್ನ ಮಾಡಲಾಗಿದೆ ಎಂದರು.

ಪುಸ್ತಕ ಬಿಡುಗಡೆ ಸಂದರ್ಭ ಕನ್ನಡ ಸಂಘದ ಕಾರ್ಯದರ್ಶಿ ಜೀವ್ ಮತ್ತು ಹ್ಯಾರಿಸ್ ಉಪಸಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X