Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದುರ್ಬಲಗೊಂಡ ನಿವಾರ್ ಚಂಡಮಾರುತ: ರಾಜ್ಯದ...

ದುರ್ಬಲಗೊಂಡ ನಿವಾರ್ ಚಂಡಮಾರುತ: ರಾಜ್ಯದ ಕೆಲವೆಡೆ ಜಿಟಿಜಿಟಿ ಮಳೆ

ವಾರ್ತಾಭಾರತಿವಾರ್ತಾಭಾರತಿ26 Nov 2020 10:09 PM IST
share
ದುರ್ಬಲಗೊಂಡ ನಿವಾರ್ ಚಂಡಮಾರುತ: ರಾಜ್ಯದ ಕೆಲವೆಡೆ ಜಿಟಿಜಿಟಿ ಮಳೆ

ಬೆಂಗಳೂರು, ನ.26: ಮೂರು ದಿನದಿಂದ ರಾಜ್ಯದ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳ ಜನರಲ್ಲಿ ಆತಂಕ ಮೂಡಿಸಿದ್ದ ನಿವಾರ್ ಚಂಡಮಾರುತ ಗುರುವಾರದ ವೇಳೆಗೆ ದುರ್ಬಲವಾಗಿದ್ದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗಲಿಲ್ಲ. ರಾಜ್ಯದ ಕೆಲವು ಕಡೆಗಳಲ್ಲಿ ಮಾತ್ರ ಜಿಟಿಜಿಟಿ ಮಳೆಯಾಗಿದೆ.

ಬುಧವಾರ ಬೆಳಗ್ಗೆ ವೇಳೆಗೆ ಪುದುಚೇರಿ ದಾಟಿದ ನಂತರ ನಿವಾರ್ ಚಂಡಮಾರುತ ದುರ್ಬಲಗೊಂಡ ಪರಿಣಾಮ ಗುರುವಾರ ಸಂಜೆವರೆಗೆ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತುಸು ಅಧಿಕ ಮಳೆ ಸುರಿದಿದೆ. ಇದರ ಹೊರತು ಎಲ್ಲಿಯೂ ನಿರೀಕ್ಷಿತ ಧಾರಾಕಾರ ಮಳೆ ಬಂದಿಲ್ಲ. ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗೆವರೆಗೆ ಅಧಿಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿ ನೈಋತ್ಯ ಭಾಗದಲ್ಲಿ ಸೃಷ್ಟಿಯಾಗಿದ್ದ ನಿವಾರ್ ಚಂಡಮಾರುತ ವಾಯವ್ಯ ಮಾರ್ಗವಾಗಿ ಅತೀ ವೇಗವಾಗಿ ಬೀಸಿ ಆರ್ಭಟಿಸಿತ್ತು. 130 ಕಿ.ಮೀ.ಗಿಂತಲೂ ಹೆಚ್ಚು ವೇಗದಲ್ಲಿ ಬೀಸಿದ್ದ ಗಾಳಿ ತಾನು ಹಾದು ಹೋದ ತಮಿಳುನಾಡು, ಚೆನ್ನೈ, ಕಾರೈಕಲ್ ಮತ್ತು ಪುದುಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಸಿ ಅವಾಂತರ ಉಂಟು ಮಾಡಿತು. ಅದೇ ರೀತಿ ರಾಜ್ಯದ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಗುರುವಾರದ ಹೊತ್ತಿಗೆ ನಿವಾರ್ ಚಂಡಮಾರುತದ ಆರ್ಭಟ ಕಡಿಮೆ ಆಗಿದ್ದರಿಂದ ಇಡೀ ದಿನ ಉದ್ದೇಶಿತ ಜಿಲ್ಲೆಗಳಲ್ಲಿ ಅಷ್ಟಾಗಿ ಮಳೆ ಕಂಡು ಬರಲಿಲ್ಲ.

ನಿವಾರ್ ಚಂಡಮಾರುತದ ಪ್ರಭಾವ ನ.27ರ ಶುಕ್ರವಾರದ ವೇಳೆಗೆ ಮತ್ತಷ್ಟು ಕಡಿಮೆಯಾಗುವ ಮುನ್ಸೂಚನೆ ಇದ್ದರೂ ಕೂಡ ರಾಜ್ಯದ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಸಾಧಾರಣ ಮಳೆ ನಿರೀಕ್ಷೆಯಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೆ ನ.27ಕ್ಕೆ ಒಂದು ದಿನ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಎಲ್ಲ ಕಡೆ ಚಳಿಯ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗದ ಕೆಲವು ಕಡೆಗಳಲ್ಲಿ ಸಾಮಾನ್ಯ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಟಿಜಿಟಿ ಮಳೆ: ಜನಜೀವನ ಅಸ್ತವ್ಯಸ್ತ

ನಿವಾರ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುರುವಾರ ದಿನವಿಡೀ ಜಿಟಿಜಿಟಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿತು. ಬೆಳಗ್ಗೆಯಿಂದಲೇ ಆರಂಭವಾದ ಜಿಟಿ ಜಿಟಿ ಮಳೆ ರಾತ್ರಿವರೆಗೂ ಮುಂದುವರಿಯಿತು. ಸ್ವಲ್ಪ ಹೊತ್ತು ಜೋರಾಗಿ ಬಂದರೆ, ಬಿಡುವಿನ ಸಂದರ್ಭದಲ್ಲಿ ಸೋನೆ ಮಳೆಯ ರೀತಿಯಲ್ಲಿ ಹನಿಯುತ್ತಲೇ ಇತ್ತು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಕಕರು ಪರದಾಡುವಂತಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X