Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೇರಳದಲ್ಲಿ ಫುಟ್ಬಾಲ್ ಆಕೃತಿಯ ಕೇಕ್...

ಕೇರಳದಲ್ಲಿ ಫುಟ್ಬಾಲ್ ಆಕೃತಿಯ ಕೇಕ್ ಕತ್ತರಿಸಲು ಮರಡೋನಾ ನಿರಾಕರಿಸಲು ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ27 Nov 2020 4:18 PM IST
share
ಕೇರಳದಲ್ಲಿ ಫುಟ್ಬಾಲ್ ಆಕೃತಿಯ ಕೇಕ್ ಕತ್ತರಿಸಲು ಮರಡೋನಾ ನಿರಾಕರಿಸಲು ಕಾರಣವೇನು ಗೊತ್ತಾ?

ತಿರುವನಂತಪುರಂ: ಇತ್ತೀಚೆಗೆ ನಿಧನರಾದ ಫುಟ್ಬಾಲ್ ದಂತಕಥೆ ಡೀಗೋ ಮರಡೋನಾ ಅವರು 2012ರಲ್ಲಿ ಕೇರಳಕ್ಕೆ ಭೇಟಿ ನೀಡಿದ್ದ ಸಂದರ್ಭ ಫುಟ್ಬಾಲ್ ಮಾದರಿಯ ಕೇಕ್ ಕತ್ತರಿಸಲು ನಿರಾಕರಿಸಿದ್ದ ಘಟನೆಯನ್ನು ಸ್ಮರಿಸಿರುವ ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಐ.ಎಂ. ವಿಜಯನ್, ಮರಡೋನಾ ಅವರಿಗೆ ಫುಟ್ಬಾಲ್ ಆಟದ ಮೇಲೆ ಇದ್ದ ಅಪರಿಮಿತ ಪ್ರೀತಿಯನ್ನು ಕಂಡು ತಾನು ದಂಗಾಗಿದ್ದನ್ನು ವಿವರಿಸಿದ್ದಾರೆ.

ವಿಜಯನ್ ಅವರಿಗೆ ಮರಡೋನಾ ಅವರನ್ನು ಭೇಟಿಯಾಗುವ, ಅವರ ಜತೆ ಸ್ವಲ್ಪ ಫುಟ್ಬಾಲ್ ಆಡುವ ಹಾಗೂ  ಅವರನ್ನು ಆಲಂಗಿಸುವ ಸದವಕಾಶ ದೊರಕಿತ್ತು.

2012ರಲ್ಲಿ ಕಣ್ಣೂರಿನಲ್ಲಿ ಬಾಬಿ ಚೆಮ್ಮನ್ನೂರ್ ಅವರ ಚಿನ್ನಾಭರಣ ಶೋರೂಂ ಉದ್ಘಾಟನೆ ಸಂಬಂಧ ಆಯೋಜಿಸಲಾಗಿದ್ದ  ಸಮಾರಂಭಕ್ಕೆ ಮರಡೋನಾ ಆಗಮಿಸಿದ್ದರು.

“ಮರಡೋನಾ ಅವರಿಗೆ ಫುಟ್ಬಾಲ್ ಎಂದರೆ ಅದೆಷ್ಟು ಪಂಚಪ್ರಾಣವೆಂದು ನನಗೆ ಆಗ ತಿಳಿದು ಬಂತು. ಕಾರ್ಯಕ್ರಮದ ಭಾಗವಾಗಿ  ಅಂಗಳ ಹಾಗೂ ಅದರ ನಡುವೆ ಫುಟ್ಬಾಲ್ ಮಾದರಿಯ ಕೇಕ್ ತಯಾರಿಸಲಾಗಿತ್ತು. ಅದನ್ನು ನೋಡಿದ ಕೂಡಲೇ ಅದನ್ನು ಕತ್ತರಿಸಲು ನಿರಾಕರಿಸಿದ ಮರಡೋನಾ ಕೇಕಿನ ಹೊರಭಾಗವನ್ನು ಮಾತ್ರ ಕತ್ತರಿಸಿದರು'' ಎಂದು ವಿಜಯನ್ ನೆನಪಿಸುತ್ತಾರೆ.

``ವೇದಿಕೆಯಲ್ಲಿ ಎರಡು ನಿಮಿಷ ಅವರ ಜತೆ ಫುಟ್ಬಾಲ್ ಆಟ ಆಡಿದ್ದು ನನ್ನ ಜೀವನದ ಅತ್ಯಂತ ಸ್ಮರಣೀಯ ಘಟನೆ,'' ಎಂದು ಹೇಳಿದ ವಿಜಯನ್, ಮರಡೋನಾ ಅವರದ್ದು ಮಗುವಿನಂತಹ ಹೃದಯ, ಎಲ್ಲವನ್ನೂ ನೇರಾನೇರವಾಗಿ ಹೇಳುತ್ತಾರೆ, ಅವರ ಈ ಧೋರಣೆಯೇ ಅವರಿಗೆ ಹಲವು ಸಮಸ್ಯೆ ಸೃಷ್ಟಿಸಿರಬಹುದು'' ಎಂದು ವಿಜಯನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X