Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.28ರಂದು ಕೃಷಿ ವಿವಿಯ 54ನೇ ಘಟಿಕೋತ್ಸವ:...

ನ.28ರಂದು ಕೃಷಿ ವಿವಿಯ 54ನೇ ಘಟಿಕೋತ್ಸವ: 986 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ27 Nov 2020 8:15 PM IST
share

ಬೆಂಗಳೂರು, ನ.27: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 54ನೆ ಘಟಿಕೋತ್ಸವ ಸಮಾರಂಭವನ್ನು ನ.28ರಂದು ಶನಿವಾರ ಬೆಳಗ್ಗೆ 11ಕ್ಕೆ ಜಿ.ಕೆ.ವಿ.ಕೆ. ಆವರಣದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ್‍ರಾಷ್ಟ್ರೀಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯವು, 2018-19ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 54ನೇ ಘಟಿಕೋತ್ಸವದಲ್ಲಿ ಒಟ್ಟಾರೆ 986 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಮಾಡಲಾಗುತ್ತಿದೆ. ಅದರಲ್ಲಿ 638 ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು, 280 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹಾಗೂ 68 ವಿದ್ಯಾರ್ಥಿಗಳು ಡಾಕ್ಟೊರಲ್ ಪದವಿಗಳನ್ನು ಪಡೆಯಲಿದ್ದಾರೆ.

ಇದೇ ಸಮಾರಂಭದಂದು ಡಾಕ್ಟರ್ ಆಫ್ ಫಿಲಾಸಫಿ ಪದವಿಯಲ್ಲಿ ಒಟ್ಟು 20 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 8 ವಿದ್ಯಾರ್ಥಿನಿಯರು ಹಾಗೂ 4 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯದ 11 ಚಿನ್ನದ ಪದಕಗಳನ್ನು, 9 ದಾನಿಗಳ ಚಿನ್ನದ ಪದಕಗಳು ಹಾಗೂ 3 ದಾನಿಗಳ ಚಿನ್ನದ ಪದಕ ಪ್ರಶಸ್ತಿ, ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಮಾಸ್ಟರ್ ಪದವಿಯಲ್ಲಿ ಒಟ್ಟು 54 ಚಿನ್ನದ ಪದಕಗಳನ್ನು ಪ್ರಧಾನ ಮಾಡಲಿದ್ದು, ಅದರಲ್ಲಿ 25 ವಿದ್ಯಾರ್ಥಿನಿಯರು ಹಾಗೂ 6 ವಿದ್ಯಾರ್ಥಿಗಳು  ಕೃಷಿ ವಿಶ್ವವಿದ್ಯಾನಿಲಯ ನೀಡುವ 20 ಚಿನ್ನದ ಪದಕಗಳು ಹಾಗೂ 5 ಆವರಣದ ಚಿನ್ನದ ಪದಕಗಳನ್ನು, 29 ದಾನಿಗಳ ಚಿನ್ನದ ಪದಕಗಳು ಹಾಗೂ 12 ದಾನಿಗಳ ಚಿನ್ನದ ಪದಕ ಪ್ರಶಸ್ತಿ, ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಸ್ನಾತಕ ಪದವಿಯಲ್ಲಿ ಒಟ್ಟು 47 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 8 ವಿದ್ಯಾರ್ಥಿನಿಯರು ಹಾಗೂ 8 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 6 ಚಿನ್ನದ ಪದಕಗಳು, 3 ಆವರಣದ ಚಿನ್ನದ ಪದಕಗಳು, 37 ದಾನಿಗಳ ಚಿನ್ನದ ಪದಕಗಳು, 1 ಕೃವಿವಿಯ ಕ್ರೀಡಾ ಚಿನ್ನದ ಪದಕ ಹಾಗೂ 7 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

54ನೇ ಘಟಿಕೋತ್ಸವ ಸಮಾರಂಭದಲ್ಲಿ ಒಟ್ಟಾರೆ 41 ವಿದ್ಯಾರ್ಥಿನಿಯರು 72 ಚಿನ್ನದ ಪದಕಗಳನ್ನು, 12 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಾಗೂ 18 ವಿದ್ಯಾರ್ಥಿಗಳು 49 ಚಿನ್ನದ ಪದಕಗಳನ್ನು ಮತ್ತು 10 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X