Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿಯ ಹೆಚ್ಚಿನ ವಿದ್ಯಾರ್ಥಿಗಳು...

ಕರಾವಳಿಯ ಹೆಚ್ಚಿನ ವಿದ್ಯಾರ್ಥಿಗಳು ಸರಕಾರಿ ಕೆಲಸಕ್ಕೆ ಸೇರಲು ತರಬೇತುಗೊಳಿಸಬೇಕು : ಜಿ.ಎ. ಬಾವಾ

ವಾರ್ತಾಭಾರತಿವಾರ್ತಾಭಾರತಿ27 Nov 2020 11:02 PM IST
share
ಕರಾವಳಿಯ ಹೆಚ್ಚಿನ ವಿದ್ಯಾರ್ಥಿಗಳು ಸರಕಾರಿ ಕೆಲಸಕ್ಕೆ ಸೇರಲು ತರಬೇತುಗೊಳಿಸಬೇಕು : ಜಿ.ಎ. ಬಾವಾ

ಮಂಗಳೂರು : ಏಸ್ ಐ.ಎ.ಎಸ್ ಅಕಾಡಮಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ಪ್ರತಿಷ್ಠಿತ ಸೆಂಟರ್. ಈ ಮೊದಲು ಜಿಲ್ಲೆಯ ವಿದ್ಯಾರ್ಥಿಗಳು ಸಿವಿಲ್ ಸರ್ವಿಸ್ ಪರೀಕ್ಷೆಗೆ ತಯಾರಿ ನಡೆಸಲು ದೂರದ ದೆಹಲಿ, ಚೆನೈ, ಬೆಂಗಳೂರಿಗೆ ಹೋಗ ಬೇಕಾಗಿತ್ತು. ಈಗ ದೇಶದ ವಿವಿಧ ಭಾಗದಿಂದ ಆಗಮಿಸುವ ಅಧ್ಯಾಪಕರ (ಟ್ರೈನರ್)ಗಳ ಮೂಲಕ 'ಏಸ್' ಅಕಾಡಮಿಯಲ್ಲೇ ಅಭ್ಯರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಕಳೆದ ನಾಲ್ಕು ವರ್ಷದಿಂದ ಏಸ್  ಐ.ಎ.ಎಸ್ ಅಕಾಡಮಿ ಮೂಲಕ ತರಬೇತಿ ಪಡೆದ ಅಭ್ಯರ್ಥಿಗಳು, ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಆಗಿ, ಜೈಲರ್ ಗಳಾಗಿ, ಪಿಡಿಒ ಆಗಿ, ಲೋಕೊಪಯೋಗಿ ಇಲಾಖೆ ಹಾಗೇ ಇನ್ನಿತರ ಸರಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನಿವೃತ್ತ ಡಿಸಿಪಿ ಜಿ.ಎ ಬಾವಾ ಹೇಳಿದರು.

ರಾಷ್ಟ್ರ ಮತ್ತು ಸರಕಾರಿ ಸೇವೆಗೆಯ್ಯಲು, ಕರಾವಳಿಯ ವಿವಿಧ ತಾಲೂಕು, ರಾಜ್ಯದ ವಿವಿಧ ಜಿಲ್ಲೆ ಮತ್ತು ಹೊರ ರಾಜ್ಯದಿಂದಲೂ ವಿದ್ಯಾರ್ಥಿಗಳು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂತಹ ಒಂದು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತು ಕೇಂದ್ರ ಇರುವುದಕ್ಕೆ ಅವರು ಅಭಿಮಾನಪಟ್ಟರು. ಬೇರೆ ಬೇರೆ  ಭಾಗದಿಂದ ಬಂದ ಅಭ್ಯರ್ಥಿಗಳ ಜೊತೆ ಸಂವಾದ ನಡೆಸಿದರು.

ಕನಸು ಐ.ಎ.ಎಸ್ ಅಥವಾ ಐಪಿಎಸ್ ಕಾಣಬಹುದು, ಆದರೆ, ಸಿಗುವ ಅತ್ಯುತ್ತಮ ಅವಕಾಶವನ್ನು ಸದುಪಯೋಗಪಡಿಸಿ ಸರಕಾರಿ ಇಲಾಖೆಯಲ್ಲಿ ಸೇರಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.  ನಮ್ಮಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗುವುದಕ್ಕೆ ಆಸಕ್ತಿ ಇಲ್ಲದೇ ಇದ್ದರೆ ಸಮರ್ಪಣಾ ಮನೋಭಾವ ಕಡಿಮೆ ಇದೆ ಎಂದು ಊಹಿಸುತ್ತೇನೆ.  ದೇಶಕ್ಕಾಗಿ ತ್ಯಾಗ ಸಹಿಸುವುದು, ಸಮರ್ಪಣೆಗೊಳ್ಳುವುದು ಹಾಗೇ, ಜನಸೇವೆ ಮಾಡುವ ತುಡಿತ ಮತ್ತು ಆಸಕ್ತಿಯು ಪಿಡಿಓ ಆಗಿಯೂ ಮಾಡಲು ಸಾಧ್ಯವಿದೆ ಎಂದ ಜಿ.ಎ ಬಾವಾ, ನಾನು ಸಬ್ ಇನ್ ಸ್ಪೆಕ್ಟರ್ ಆಗಿ ವೃತ್ತಿ ಆರಂಭಿಸಿದೆ, ಕೊನೆಗೆ ಡಿಸಿಪಿ ಆಗಿ ನಿವೃತ್ತಿ ಹೊಂದಿದೆ. ನನ್ನ ಬದುಕಿನಲ್ಲಿ ಇಚ್ಚಾಶಕ್ತಿಯು ನನ್ನನ್ನು ಗುರಿ ತಲುಪಿಸಿದೆ. ನಿರಂತರ ಪರಿಶ್ರಮ, ಶ್ರದ್ಧೆ ಇದ್ದರೆ ಜೀವನದಲ್ಲಿ ಮಹತ್ತರವಾದುದು ಸಾಧಿಸಲು ಸಾಧ್ಯ ಎಂದವರು ಹೇಳಿದರು.

"ಏಸ್" ಐ.ಎ.ಎಸ್ ಅಕಾಡಮಿಯ ಕಾರ್ಯ ಚಟುವಟಿಕೆ ವೀಕ್ಷಿಸಿದ ಬಾವಾರವರು, ಜಿಲ್ಲೆಯಲ್ಲಿ ಇಂತಹ ಕೇಂದ್ರವೊಂದು ಇರುವುದು ನನಗೆ ಇಷ್ಟು ತಡವಾಗಿ ತಿಳಿದುದಕ್ಕೆ ಕಾರಣ, ನಮ್ಮಲ್ಲಿ ಕಮ್ಯುನಿಕೇಶನ್ ಇಲ್ಲದ್ದು ಎಂದ ಅವರು, ಪರಸ್ಪರ ಸೇರಿಸಿಕೊಂಡು, ಸಂಪರ್ಕಿಸಿ ಕೊಂಡು ಸದೃಢ ಸಮಾಜ ನಿರ್ಮಿಸಬಹುದು.  ನಾವು ಜಿಲ್ಲೆಯಿಂದ ನೂರು ವಿದ್ಯಾರ್ಥಿಗಳನ್ನು ವರ್ಷದಲ್ಲಿ ಸರಕಾರಿ ಇಲಾಖೆಯ ಕೆಲಸಕ್ಕೆ ತರಬೇತಿ ಗೊಳಿಸಿದರೆ ನಮ್ಮ ಪ್ರಯತ್ನ ಸಾರ್ಥಕ ಎಂದರು.

ಜಿ.ಎ ಬಾವಾರವರ ಬೇಟಿಯ ಸಂಧರ್ಭದಲ್ಲಿ, ಸಂಪನ್ಮೂಲ ವ್ಯಕ್ತಿ ರಫೀಕ್ ಮಾಸ್ಟರ್, ಬಿ-ಹ್ಯೂಮನ್ ಪುತ್ತೂರು  ಅಧ್ಯಕ್ಷ ಇಮ್ತಿಯಾಝ್ ಪಾರ್ಲೆ, ಏಸ್ ಐ.ಎ.ಎಸ್ ಅಕಾಡಮಿ ಸ್ಥಾಪಕರಲ್ಲಿ ಒಬ್ಬರಾದ ನಝೀರ್ ಅಹ್ಮದ್ ಉಪಸ್ಥಿತರಿದ್ದರು.

ಅಕಾಡಮಿಯ ಕುರಿತ ಮಾಹಿತಿಗಾಗಿ 7090109997, www.aceiasindia.com ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X