Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆನ್ ಲೈನ್ ನಲ್ಲಿ ಸ್ಟ್ರಾ, ಸಿಪ್ಪರ್...

ಆನ್ ಲೈನ್ ನಲ್ಲಿ ಸ್ಟ್ರಾ, ಸಿಪ್ಪರ್ ಆರ್ಡರ್ ಮಾಡಿ ಎನ್ಐಎ ಕಚೇರಿ, ತಲೋಜಾ ಜೈಲಿಗೆ ಕಳುಹಿಸುತ್ತಿರುವ ನೆಟ್ಟಿಗರು!

ಸ್ಟ್ಯಾನ್ ಸ್ವಾಮಿ ಬಂಧನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ27 Nov 2020 11:54 PM IST
share
ಆನ್ ಲೈನ್ ನಲ್ಲಿ ಸ್ಟ್ರಾ, ಸಿಪ್ಪರ್ ಆರ್ಡರ್ ಮಾಡಿ ಎನ್ಐಎ ಕಚೇರಿ, ತಲೋಜಾ ಜೈಲಿಗೆ ಕಳುಹಿಸುತ್ತಿರುವ ನೆಟ್ಟಿಗರು!

ಹೊಸದಿಲ್ಲಿ: ತಲೋಜಾ ಜೈಲಿನಲ್ಲಿರುವ ಹೋರಾಟಗಾರ ಸ್ಟ್ಯಾನ್ ಸ್ವಾಮಿಯವರಿಗಾಗಿ ತಾವು ಆನ್ ಲೈನ್ ನಲ್ಲಿ ಸ್ಟ್ರಾ ಮತ್ತು ಸಿಪ್ಪರ್ ಗಳನ್ನು ಆರ್ಡರ್ ಮಾಡಿರುವುದಾಗಿ ಹಲವರು ಟ್ವಿಟರ್ ನಲ್ಲಿ ಸ್ಕ್ರೀನ್ ಶಾಟ್ ಗಳನ್ನು ಹಂಚಿಕೊಂಡಿದ್ದಾರೆ.

ಆರ್ಡರ್ ಗಳಲ್ಲಿ ಕೆಲವರು ಎನ್ ಐಎ ಕಚೇರಿ ಮತ್ತು ಇನ್ನೂ ಕೆಲವರು ತಲೋಜಾ ಜೈಲಿನ ವಿಳಾಸವನ್ನು ಬರೆದಿದ್ದಾರೆ.

ಸ್ಟ್ಯಾನ್ ಸ್ವಾಮಿಯವರಿಗೆ ಸ್ಟ್ರಾ ಮತ್ತು ಸಿಪ್ಪರ್ ಗಳನ್ನು ನೀಡುವುದಕ್ಕೆ ಎನ್ ಐಎ ನಿರಾಕರಿಸಿದ ಬಳಿಕ ಜನರು ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಆಕ್ರೋಶವನ್ನು ಹೊರಹಾಕಿದ್ದು, ಮುಂದಿನ ವಾರ ವಿಚಾರಣೆ ನಡೆಯುವ ಸಂದರ್ಭ ಇವುಗಳನ್ನು ಸ್ಟ್ಯಾನ್ ಸ್ವಾಮಿಯವರಿಗೆ ನೀಡಬಹುದೇ ಎಂದು ಪ್ರಶ್ನಿಸಿದ್ದಾರೆ.

ಎಲ್ಗಾರ್ ಪರಿಷದ್ ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್ 8ರಂದು ಸ್ಟ್ಯಾನ್ ಸ್ವಾಮಿಯವರನ್ನು ಬಂಧಿಸಲಾಗಿದ್ದು, ಸದ್ಯ ಅವರು ಮುಂಬೈ ಸಮೀಪದ ತಲೋಜಾ ಜೈಲಿನಲ್ಲಿದ್ದಾರೆ. ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ತನಗೆ ಸಿಪ್ಪರ್ ಮತ್ತು ಸ್ಟ್ರಾ ಬೇಕೆಂದು ಅವರು ಕೋರಿದ್ದರು. ಬಂಧನದ ಸಂದರ್ಭ ನಾವು ಸ್ಟ್ಯಾನ್ ಸ್ವಾಮಿಯವರಿಂದ ಯಾವುದೇ ಸ್ಟ್ರಾ ಅಥವಾ ಸಿಪ್ಪರ್ ಗಳನ್ನು ವಶಪಡಿಸಿಕೊಂಡಿಲ್ಲ ಎಂದು ಎನ್ ಐಎ ಗುರುವಾರ ಹೇಳಿತ್ತು.

November 27, 2020 Press Release The National Platform for the Rights of the Disabled (NPRD) expresses its outrage at...

Posted by Nprd India on Friday, 27 November 2020

Hi! @NIA_India - How many Retweets to provide a Straw and Sipper to a 83 Year Old Man in Custody who is suffering from Parkinson’s and unable to drink water? Just tell a number and it will be done

— Joy (@Joydas) November 26, 2020

NIA told Special Court that it does not have a sipper/straw to provide to Father Stan Swamy, who's suffering from Parkinson's disease.

Have ordered 1 sipper bottle for NIA to provide to its prisoners. Hope they make use of it. Will reach them tmw through Amazon Prime :) pic.twitter.com/CAo4GyxwtY

— Saurav Das (@OfficialSauravD) November 26, 2020

Since NIA cannot provide straw & sipper to 83 years old Parkinson's patient Stan Swamy illegally arrested. I have ordered straw that would reach NIA Mumbai office next week. Hope Officers of NIA make it reach his cell. #BoloBharatMataKiJai#freestanswamy#nohonouryourhonour#NIA pic.twitter.com/VCrcaiRcnG

— Vijay Pratap Singh Aditya (@vijaypsaditya) November 26, 2020

NIA doesn't have a sipper-cup to give Fr. Stan Swamy who is being held in Taloja Prison. He's 83 yrs old, feeble & no...

Posted by Vishal Dadlani on Thursday, 26 November 2020

In a country where it is said ‘dushman ko bhi paani mana nahin karte’, here we are, denying an old man of our own...

Posted by Soumitra Karnik on Thursday, 26 November 2020

NIA told Special Court that it does not have a sipper/straw to provide to Father Stan Swamy, who's suffering from...

Posted by Aby Michael on Thursday, 26 November 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X