Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇವೆಯ ಸೋಗಿನಲ್ಲಿ ಕ್ರೈಸ್ತ ಮಿಶನರಿಗಳಿಂದ...

ಸೇವೆಯ ಸೋಗಿನಲ್ಲಿ ಕ್ರೈಸ್ತ ಮಿಶನರಿಗಳಿಂದ ಮತಾಂತರ: ಮ.ಪ್ರ. ಮುಖ್ಯಮಂತ್ರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ28 Nov 2020 10:42 PM IST
share
ಸೇವೆಯ ಸೋಗಿನಲ್ಲಿ ಕ್ರೈಸ್ತ ಮಿಶನರಿಗಳಿಂದ ಮತಾಂತರ: ಮ.ಪ್ರ. ಮುಖ್ಯಮಂತ್ರಿ ಆರೋಪ

ಭೋಪಾಲ್,ನ.28: ತಥಾಕಥಿತ ‘ಲವ್‌ ಜಿಹಾದ್’ ಪ್ರಕರಣಗಳನ್ನು ತಡೆಗಟ್ಟುವ ಹೆಸರಿನಲ್ಲಿ ಧಾರ್ಮಿಕ ಸ್ವಾತಂತ್ರ್ಯ ವಿಧೇಯಕವನ್ನು ಮಧ್ಯಪ್ರದೇಶ ಸರಕಾರವು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿರುವಂತೆಯೇ, ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್ ಅವರು ಕ್ರೈಸ್ತ ಮಿಶನರಿಗಳು ಸೇವೆಯ ಹೆಸರಿನಲ್ಲಿ ಮತಾಂತರ ಮಾಡುತ್ತಿವೆ ಎಂದು ಆರೋಪಿಸತೊಡಗಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಬುಡಕಟ್ಟು ಪ್ರಾಬಲ್ಯದ ಉಮಾರಿಯಾ ಹಾಗೂ ಬದ್ವಾನ್ ಜಿಲ್ಲೆಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ್ದ ಶಿವರಾಜ್‌ಸಿಂಗ್ ಚೌಹಾಣ್ , ಕ್ರೈಸ್ತ ಮಿಶನರಿಗಳು ಬಲವಂತವಾಗಿ ಬುಡಕಟ್ಟು ಪಂಗಡದಹಿಂದೂಗಳನ್ನು ಮತಾಂತರಗೊಳಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಬದ್ವಾನ್ ಜಿಲ್ಲೆಯಲ್ಲಿ ಶುಕ್ರವಾರ ಭಾಷಣ ಮಾಡಿದ ಚೌಹಾಣ್ ಅವರು, ಕ್ರೈಸ್ತಮಿಶನರಿಗಳು ಜನರಿಗೆ ಸೇವೆಗಳನ್ನು ಸಲ್ಲಿಸುವುದರಲ್ಲಿ ತಪ್ಪಿಲ್ಲ, ಆದರೆ ಫಲಾನುಭವಿಯನ್ನು ಮತಾಂತರಗೊಳಿಸುವ ಉದ್ದೇಶವನ್ನು ಅವರು ಹೊಂದಿರಕೂಡದು ಎಂದರು. ಬಲವಂತದಿಂದ ಅಥವಾ ಆಮಿಷದ ಮೂಲಕ ನಡೆಸಲಾಗುವ ಯಾವುದೇ ಮತಾಂತರ ಯತ್ನಗಳಿಗೆ ಕಠಿಣವಾದ ಶಿಕ್ಷೆಯನ್ನು ವಿಧಿಸಲಾಗುವುದು ಎಂದವರು ಎಚ್ಚರಿಕೆ ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಭೋಪಾಲ್‌ನ ಆರ್ಚ್‌ ಬಿಷಪ್ ಲಿಯೊ ಕೊರ್ನೆಲಿಯೊ ಅವರು, ಶಿವರಾಜ್‌ ಸಿಂಗ್‌ ಚೌಹಾಣ್ ಅವರ ಆರೋಪಗಳು ಬಿಜೆಪಿಯ ರಾಜಕಾರಣದ ಭಾಗವಾಗಿದೆ ಎಂದು ಹೇಳಿದರು.

‘‘ ಇದು ರಾಜಕೀಯವೇ ಹೊರತು ಧರ್ಮವಲ್ಲ. ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸಲು ಹಾಗೂ ರಾಜಕಾರಣಿಗಳು ಕಾನೂನುಗಳನ್ನು ರೂಪಿಸುತ್ತಾರೆ ಹಾಗೂ ತಮಗೆ ಚುನಾವಣೆಯಲ್ಲಿ ಲಾಭವಾಗುವಂತೆ ನೋಡಿಕೊಳ್ಳುತ್ತಾರೆ. ಆದರೆ ಈ ಕಾನೂನುಗಳನ್ನು ಅಲ್ಪಸಂಖ್ಯಾತರು ಹಾಗೂ ದುರ್ಬಲ ವರ್ಗಗಳ ವಿರುದ್ಧ ಬಳಸುವ ಸಾಧ್ಯತೆಯ ಬಗ್ಗೆ ನನಗೆ ಭಯವಾಗುತ್ತದೆ ಎಂದು ಕೊರ್ನೆಲಿಯೋ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X