Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೇ ಏಕದಿನ: ಭಾರತಕ್ಕೆ ಸತತ ಸೋಲು,...

ಎರಡನೇ ಏಕದಿನ: ಭಾರತಕ್ಕೆ ಸತತ ಸೋಲು, ಸರಣಿ ಆಸ್ಟ್ರೇಲಿಯ ಕೈವಶ

ವಿರಾಟ್ ಕೊಹ್ಲಿ, ರಾಹುಲ್ ಹೋರಾಟ ವ್ಯರ್ಥ, ಸ್ಟೀವನ್ ಸ್ಮಿತ್ ಪಂದ್ಯಶ್ರೇಷ್ಠ

ವಾರ್ತಾಭಾರತಿವಾರ್ತಾಭಾರತಿ29 Nov 2020 5:30 PM IST
share
ಎರಡನೇ ಏಕದಿನ: ಭಾರತಕ್ಕೆ ಸತತ  ಸೋಲು, ಸರಣಿ ಆಸ್ಟ್ರೇಲಿಯ ಕೈವಶ

ಸಿಡ್ನಿ: ನಾಯಕ ವಿರಾಟ್ ಕೊಹ್ಲಿ(89, 87 ಎಸೆತ) ಹಾಗೂ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಕೆ.ಎಲ್.ರಾಹುಲ್(76, 66 ಎಸೆತ)ಹೋರಾಟದ ಹೊರತಾಗಿಯೂ ಭಾರತ ತಂಡ ರವಿವಾರ ಇಲ್ಲಿ ನಡೆದ ಆಸ್ಟ್ರೇಲಿಯ ವಿರುದ್ಧದ ದ್ವಿತೀಯ ಏಕದಿನ ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ 51 ರನ್ ಗಳ ಅಂತರದಿಂದ ಸೋಲುಂಡಿದೆ.

ಭಾರತದ ಪರ ನಾಯಕ ಕೊಹ್ಲಿ ಸರ್ವಾಧಿಕ ಸ್ಕೋರ್ (89, 87 ಎಸೆತ, 7 ಬೌಂಡರಿ, 2 ಸಿಕ್ಸರ್)ಗಳಿಸಿದರು. ರಾಹುಲ್ 66 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 5 ಸಿಕ್ಸರ್ ಗಳನ್ನು ಒಳಗೊಂಡ 76 ರನ್ ಗಳಿಸಿದರು.  ಶಿಖರ್ ಧವನ್ 30, ಶ್ರೇಯಸ್ ಅಯ್ಯರ್ 38, ಹಾರ್ದಿಕ್ ಪಾಂಡ್ಯ 28, ಜಡೇಜ 24 ರನ್ ಗಳಿಸಿದರು. ಆಸ್ಟ್ರೇಲಿಯದ ಪರ ಕಮಿನ್ಸ್ (3-67) ಯಶಸ್ವಿ ಬೌಲರ್ ಎನಿಸಿಕೊಂಡರು. ಹೇಝಲ್ ವುಡ್(2-59) ಹಾಗೂ ಝಾಂಪ(2-62)ತಲಾ ಎರಡು ವಿಕೆಟ್ ಗಳನ್ನು ಪಡೆದರು.

ಗೆಲ್ಲಲು 390 ರನ್ ಗುರಿ ಬೆನ್ನಟ್ಟಿದ ಭಾರತ ತಂಡ 50 ಓವರ್ ಗಳಲ್ಲಿ 9 ವಿಕೆಟ್ ಗಳ ನಷ್ಟಕ್ಕೆ 338 ರನ್ ಗಳಿಸಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯ ತಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ವಶಪಡಿಸಿಕೊಂಡಿದೆ.

ಸರಣಿಯಲ್ಲಿ ಸತತ 2ನೆ ಶತಕ ಸಿಡಿಸಿ ಆಸ್ಟ್ರೇಲಿಯ 389 ರನ್ ಗಳಿಸಲು ಕಾರಣವಾಗಿದ್ದ ಮಾಜಿ ನಾಯಕ ಸ್ಟೀವನ್ ಸ್ಮಿತ್ 'ಪಂದ್ಯಶ್ರೇಷ್ಠ' ಗೌರವಕ್ಕೆ ಪಾತ್ರರಾದರು.

ಭಾರತಕ್ಕೆ ಸತತ 7ನೇ ಸೋಲು

ಇಂದು 2ನೇ ಏಕದಿನ ಪಂದ್ಯವನ್ನು ಸೋಲುವುದರೊಂದಿಗೆ ಭಾರತ ಸತತ 7ನೇ ಪಂದ್ಯದಲ್ಲಿ ಮುಗ್ಗರಿಸಿದೆ. ಸತತ ಎರಡನೇ ಬಾರಿ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಭಾರತ ವಿರುದ್ಧ ಗರಿಷ್ಠ ಮೊತ್ತ(389/4)ಗಳಿಸಿರುವ ಸಾಧನೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X