Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತೋಷ್ ಆತ್ಮಹತ್ಯೆ ಯತ್ನದ ಹಿಂದಿನ...

ಸಂತೋಷ್ ಆತ್ಮಹತ್ಯೆ ಯತ್ನದ ಹಿಂದಿನ ರಾಜಕಾರಣ ತನಿಖೆಯಿಂದ ಹೊರಬರಲಿ: ಡಿಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ29 Nov 2020 5:36 PM IST
share
ಸಂತೋಷ್ ಆತ್ಮಹತ್ಯೆ ಯತ್ನದ ಹಿಂದಿನ ರಾಜಕಾರಣ ತನಿಖೆಯಿಂದ ಹೊರಬರಲಿ: ಡಿಕೆ ಶಿವಕುಮಾರ್

 ಉಡುಪಿ, ನ.29: ಮುಖ್ಯಮಂತ್ರಿ ರಾಜಕೀಯ ಕಾಯದರ್ಶಿ ಸಂತೋಷ್ ರಾಜಕೀಯ ಕಾರಣಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದರೆ, ಆ ರಾಜಕಾರಣ ಏನು ಎಂಬುದು ತನಿಖೆಯಿಂದ ಹೊರಬರಬೇಕು. ಅದನ್ನು ಜನರಿಗೆ ತಿಳಿಸುವ ಕೆಲಸ ಸರಕಾರ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ಕಾರ್ಯಕರ್ತರ ಸಮಾವೇಶಕ್ಕೆ ಭಾಗವಹಿಸಲು ಆಗಮಿಸಿದ ವೇಳೆ ಅವರು ಮಾಧ್ಯ ಮದವರ ಪ್ರಶ್ನೆಗೆ ಉತ್ತರಿಸಿದರು. ಸಂತೋಷ್ ಆತ್ಮಹತ್ಯೆ ಯತ್ನಕ್ಕೂ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ, ಇದೆಲ್ಲ ರಾಜಕಾರಣ ಎಂದು ಮೃತರ ಪತ್ನಿ ಹೇಳಿದ್ದಾರೆ. ವಿರೋಧ ಪಕ್ಷದ ಅಧ್ಯಕ್ಷನಾಗಿ ದ್ದುಕೊಂಡು ಇದನ್ನು ನೋಡಿ ಕಣ್ಣುಮುಚ್ಚಿ ಕುಳಿತುಕೊಳ್ಳಲು ಆಗುವು ದಿಲ್ಲ. ರಾಜ್ಯದ ಜನತೆಗೆ ತಿಳಿಸುವುದು ನನ್ನ ಜವಾಬ್ದಾರಿಯಾಗಿದೆ. ಅದಕ್ಕೆ ಈ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಿದ್ದೇನೆ ಎಂದರು.

ಕಾರ್ಯದರ್ಶಿ ಅಂದರೆ ರಸ್ತೆಯಲ್ಲಿ ಹೋಗೋರಲ್ಲ. ಸಾಮಾನ್ಯ ಕಾರ್ಯ ಕರ್ತನೂ ಅಲ್ಲ. ಬಿಜೆಪಿಯ ಎಲ್ಲ ರಾಜಕೀಯ ಬೆಳವಣಿಗೆ ಸಂದರ್ಭದಲ್ಲೂ ಸಂತೋಷ್ ಹೆಸರು ಕೇಳಿ ಬರುತ್ತಿತ್ತು. ಸರಕಾರ ರಚನೆಯ ಸಂದರ್ಭದಲ್ಲಿ ಸಂತೋಷ್ ಪ್ರಮುಖ ಪಾತ್ರ ವಹಿಸಿ ದ್ದರು. ಅವರ ಎಲ್ಲ ವ್ಯವಹಾರಗಳು ನಮಗೆ ಗೊತ್ತಿದೆ. ಆ ಮಾಹಿತಿಯನ್ನು ನಾನು ತಿಳಿಸಿದ್ದೇನೆ ಎಂದು ಅವರು ಹೇಳಿದರು.

ಕಾರ್ಯದರ್ಶಿ ಅಂದರೆ ರಸ್ತೆಯಲ್ಲಿ ಹೋಗೋರಲ್ಲ. ಸಾಮಾನ್ಯ ಕಾರ್ಯ ಕರ್ತನೂ ಅಲ್ಲ. ಬಿಜೆಪಿಯ ಎಲ್ಲ ರಾಜಕೀಯ ಬೆಳವಣಿಗೆ ಸಂದರ್ದಲ್ಲೂಸಂತೋಷ್‌ಹೆಸರುಕೇಳಿಬರುತ್ತಿತ್ತು.ಸರಕಾರರಚನೆಯಸಂದರ್ದಲ್ಲಿ ಸಂತೋಷ್ ಪ್ರಮುಖ ಪಾತ್ರ ವಹಿಸಿದ್ದರು. ಅವರ ಎಲ್ಲ ವ್ಯವಹಾರಗಳು ನಮಗೆ ಗೊತ್ತಿದೆ. ಆ ಮಾಹಿತಿಯನ್ನು ನಾನು ತಿಳಿಸಿದ್ದೇನೆ ಎಂದು ಅವರು ಹೇಳಿದರು. ಗೃಹ ಸಚಿವರು ಈ ಪ್ರಕರಣದ ಬಗ್ಗೆ ತನಿಖೆ ಮಾಡುವುದಾಗಿ ಹೇಳಿದ್ದಾರೆ. ತನಿಖೆಯಿಂದ ಸಿಡಿ, ರೆಕಾರ್ಡ್ ಎಲ್ಲ ವಿಚಾರಗಳು ಕೂಡ ಹೊರಬರುತ್ತವೆ. ಸಂತೋಷ್‌ಗೆ ಸಣ್ಣ ವಯಸ್ಸಲ್ಲಿ ಉನ್ನತ ಸ್ಥಾನಮಾನ ಸಿಕ್ಕಿದೆ. ಈ ವಯಸ್ಸಲ್ಲಿ ಯಾರೂ ಸುಮ್ಮನೆ ಆತ್ಮಹತ್ನೆಗೆ ಪ್ರಯತ್ನಿಸುವುದಿಲ್ಲ. ಮಾನಸಿಕ ಒತ್ತಡ, ಅಧಿಕಾರಕ್ಕೆ ತೊಂದರೆ, ಹೆಸರಿಗೆ ಕುಂದು ಬಂದಿರುವುದರಿಂದ ಆತ್ಮಹತ್ಯೆಗೆ ಯತ್ನಿಸಿರ ಬಹುದು ಎಂದು ಅವರು ತಿಳಿಸಿದರು.

ಗೃಹ ಸಚಿವರು ಈ ಪ್ರಕರಣದ ಬಗ್ಗೆ ತನಿಖೆ ಮಾಡುವುದಾಗಿ ಹೇಳಿದ್ದಾರೆ. ತನಿಖೆಯಿಂದ ಸಿಡಿ, ರೆಕಾರ್ಡ್ ಎಲ್ಲ ವಿಚಾರಗಳು ಕೂಡ ಹೊರಬರುತ್ತವೆ. ಸಂತೋಷ್‌ಗೆ ಸಣ್ಣ ವಯಸ್ಸಲ್ಲಿ ಉನ್ನತ ಸ್ಥಾನಮಾನ ಸಿಕ್ಕಿದೆ. ಈ ವಯಸ್ಸಲ್ಲಿ ಯಾರೂ ಸುಮ್ಮನೆ ಆತ್ಮಹತ್ನೆಗೆ ಪ್ರಯತ್ನಿಸುವುದಿಲ್ಲ. ಮಾನಸಿಕ ಒತ್ತಡ, ಅಧಿಕಾರಕ್ಕೆ ತೊಂದರೆ, ಹೆಸರಿಗೆ ಕುಂದು ಬಂದಿರುವುದರಿಂದ ಆತ್ಮಹತ್ಯೆಗೆ ಯತ್ನಿಸಿರ ಬಹುದು ಎಂದು ಅವರು ತಿಳಿಸಿದರು.

ಈ ವಿಚಾರದಲ್ಲಿ ಕೆಲವರು ಬಿಜೆಪಿ ನಾಯಕರು ಮೈ ಪರಚಿಕೊಳ್ಳುತ್ತಿದ್ದಾರೆ. ನಾವು ಈಶ್ವರಪ್ಪಸುದ್ದಿ ಮಾತಾಡಿಲ್ಲ. ಯಾರು ಎಲ್ಲೆಲ್ಲಿ ಏನೇನು ಕೊಟ್ಟಿದ್ದಾರೆ ಎಂಬುದು ನಮಗೆ ಗೊತ್ತಿದೆ. ಅದೆಲ್ಲ ಗೊತ್ತಿಲ್ಲ ಎಂದು ತಿಳಿದುಕೊಳ್ಳುವುದು ಬೇಡ. ಇದೆಲ್ಲ ನಮಗೆ ಅವಶ್ಯ ಕತೆ ಇಲ್ಲದ ವಿಚಾರವಾಗಿದೆ ಎಂದು ಅವರು ಹೇಳಿದರು.

ನಮ್ಮಲ್ಲಿ ಯಾವುದೇ ಬಣ ಇಲ್ಲ. ಬಿಜೆಪಿಯವರಲ್ಲಿ ಇರಬಹುದು. ನಮ್ಮಲ್ಲಿ ಇರುವುದು ಒಂದೇ ಬಣ, ಅದು ಕಾಂಗ್ರೆಸ್ ಬಣ. ಸರಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ಆಂತರಿಕ ವಿಚಾರಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ನಾವು ಆ ವಿಚಾರದಲ್ಲಿ ಮಧ್ಯಪ್ರವೇಶಿವುದಿಲ್ಲ ಮತ್ತು ಮೂಗು ತೂರಿಸಲು ಹೋಗುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿ ಸರಕಾರ ಲವ್ ಜಿಹಾದ್ ಕಾನೂನು ಜಾರಿಗೆ ತರುವ ಮೊದಲು ಕೇಂದ್ರದ ನಾಯಕರನ್ನು ಒಮ್ಮೆ ನೋಡಬೇಕು. ಯಾವ ನಾಯಕರ ಮಕ್ಕಳು ಯಾರನ್ನು ಪ್ರೀತಿಸಿ, ಮದುವೆ ಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳ ಬೇಕು. ಬಿಜೆಪಿ, ಕಾಂಗ್ರೆಸ್ ಯಾವುದೇ ಪಕ್ಷ ಇರಲಿ, ಭಾರತ ದೇಶದಲ್ಲಿ ಪ್ರತಿ ಯೊಬ್ಬರಿಗೂ ಪ್ರೀತಿಸುವ ಹಕ್ಕಿದೆ. ಧರ್ಮ, ವಿಶ್ವಾಸ, ಮಾನವೀಯತೆ ಎಲ್ಲ ವನ್ನು ನಾವು ಗೌರವಿಸಬೇಕಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಗೋಹತ್ಯೆ ಬೆಂಬಲಿಸುವ ಬಗ್ಗೆ ತನಿಖೆ ನಡೆಸಲಿ

ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಇದೆ. ರಕ್ತಪಾತ ಯಾರು ನಡೆಸಿದ್ದಾರೆ, ಗೋಹತ್ಯೆ ಬೆಂಬಲಿಸುವವರನ್ನು ಯಾರು ಬೆಂಬಲಿಸಿ ದ್ದಾರೆ ಎಂಬುದರ ಬಗ್ಗೆ ಪ್ರಾಮಾಣಿಕ ತನಿಖೆ ನಡೆಸಲಿ. ಅಲ್ಲದೆ ನಳಿನ್ ಕುಮಾರ್ ಕಟೀಲ್ ಇನ್ನಷ್ಟು ಕಾಲ ಅಧ್ಯಕ್ಷರಾಗಿ ಮುಂದುವರಿಯಲಿ ಎಂಬು ದಾಗಿ ಹಾರೈಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹೆಮ್ಮಾಡಿ ಸಮೀಪದ ಕಟ್ಬೆಲ್ತೂರಿನಲ್ಲಿರುವ ಮಾಜಿ ಶಾಸಕ ಗೋಪಾಲ ಪೂಜಾರಿ ಮನೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸಂಪುಟ ರಚನೆಯ ಬಗ್ಗೆ ಅಶೋಕ್, ಈಶ್ವರಪ್ಪಮಾತನಾಡುತ್ತಾರೆ. ನಮಗೆ ಯಾರೆ ಆ ಪಕ್ಷದ ಉಸಾಬರಿ ಎಂದು ತಿಳಿಸಿದರು.

ಈ ಸಂದರ್ಭ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X