Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಪ್ರತಿಭಟನೆಗೆ ಸ್ವಯಂ ಬೆಂಬಲ...

ರೈತರ ಪ್ರತಿಭಟನೆಗೆ ಸ್ವಯಂ ಬೆಂಬಲ ವ್ಯಕ್ತಪಡಿಸಿದ್ದ ಟ್ರ್ಯಾಕ್ಟರ್ ಮೆಕ್ಯಾನಿಕ್ ಕಾರಿನೊಳಗೆ ಜೀವಂತ ದಹನ

ವಾರ್ತಾಭಾರತಿವಾರ್ತಾಭಾರತಿ29 Nov 2020 5:51 PM IST
share
ರೈತರ ಪ್ರತಿಭಟನೆಗೆ  ಸ್ವಯಂ ಬೆಂಬಲ ವ್ಯಕ್ತಪಡಿಸಿದ್ದ ಟ್ರ್ಯಾಕ್ಟರ್ ಮೆಕ್ಯಾನಿಕ್ ಕಾರಿನೊಳಗೆ ಜೀವಂತ ದಹನ

ಚಂಡಿಗಡ: ಕೇಂದ್ರ ಸರಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ದ ಆಕ್ರೋಶಗೊಂಡಿದ್ದ ರೈತರಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ದಿಲ್ಲಿ ಗಡಿಗೆ ತೆರಳಿದ್ದ ಪಂಜಾಬ್ ನ 55ರ ವಯಸ್ಸಿನ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಮಲಗಿದ್ದ ಕಾರು ಬೆಂಕಿಗೆ ಆಹುತಿಯಾಗಿ ಜೀವಂತ ದಹನವಾಗಿರುವ ಘಟನೆ ದಿಲ್ಲಿ-ಹರ್ಯಾಣ ಗಡಿಯ ಬಳಿ ನಡೆದಿದೆ.

ಬೆಂಕಿಗಾಹುತಿಯಾದ ವ್ಯಕ್ತಿಯನ್ನು ಟ್ರ್ಯಾಕ್ಟರ್ ರಿಪೇರಿಮ್ಯಾನ್ ಆಗಿದ್ದ ಜನಕ್ ರಾಜ್ ಎಂದು ಗುರುತಿಸಲಾಗಿದೆ.ಕೇಂದ್ರದ ಕೃಷಿ ಕಾನೂನು ಗಳನ್ನು ವಿರೋಧಿಸಿ ದಿಲ್ಲಿಯ ಬಳಿ ಕ್ಯಾಂಪಿಂಗ್ ಮಾಡುತ್ತಿರುವ ರೈತರು ಬಳಸುತ್ತಿದ್ದ ಟ್ರ್ಯಾಕ್ಟರ್ ಗಳನ್ನು ಸ್ವಯಂ ಪ್ರೇರಣೆಯಿಂದ ರಿಪೇರಿ ಮಾಡಲು ದಿಲ್ಲಿಗೆ ತೆರಳಿದ್ದರು.

ದಿಲ್ಲಿ-ಹರ್ಯಾಣ ಗಡಿ ಬಳಿ ತಡರಾತ್ರಿ ತನಕ ರಿಪೇರಿ ಕೆಲಸ ಮಾಡಿದ್ದ ಜನಕ್ ರಾಜ್ ರಾತ್ರಿ ಕಾರಿನೊಳಗೆ ಮಲಗಿದ್ದರು. ಕಾರಿಗೆ ಬೆಂಕಿ ಬಿದ್ದ ಕಾರಣ ಜನಕರಾಜ್ ಜೀವಂತ ದಹನವಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನಕ್ ರಾಜ್ ಅವರು ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ನಿವಾಸಿ.

ಜನಕ್ ರಾಜ್ ನಿಧನಕ್ಕೆ ಶಿರೋಮಣಿ ಅಕಾಲಿದಳ ಪಕ್ಷ ಹಾಗೂ ಸರ್ವ ರೈತರ ಸಂಘಟನೆಯೂ ಶೋಕ ವ್ಯಕ್ತಪಡಿಸಿದೆ.

  ರೈತ ಚಳುವಳಿಯ ಇತಿಹಾಸದಲ್ಲಿ ಅವರ ಹೆಸರನ್ನು ಅಮರಗೊಳಿಸಲಾಗುವುದು ಎಂದು ಅಕಾಲಿದಳ ಹೇಳಿದೆ.

"ಕಿಸಾನ್ ಆಂದೋಲನದಲ್ಲಿ ಟ್ರ್ಯಾಕ್ಟರ್ ರಿಪೇರಿಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಭಾರತೀಯ ರೈತ ಸಂಘದ ಕಠಿಣ ಕೆಲಸಗಾರ ಜನಕ್ ರಾಜ್ ಅವರು ದಿಲ್ಲಿ-ಹರಿಯಾಣ ಗಡಿಯ ಬಳಿ ಅಗ್ನಿ ಅಪಘಾತದಲ್ಲಿ ಸಾವನ್ನಪ್ಪಿದ ವಿಷಯ ತಿಳಿದಾಗ ಬೇಸರವಾಯಿತು. ರೈತ ಚಳುವಳಿಯ ಇತಿಹಾಸದಲ್ಲಿಯೂ ಜನಕ್ ರಾಜ್ ಹೆಸರು ಅಮರವಾಗಲಿದೆ'' ಎಂದು ಎಂ.ಎಸ್. ಕೌರ್ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X